ಒಂದು ಮುತ್ತಿನ ಕಥೆ

ಕನ್ನಡ ಚಲನಚಿತ್ರ

ಈ ಚಿತ್ರವನ್ನು ಶಂಕರನಾಗ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಎ.ದ್ವಾರಕನಾಥ್ .ಈ ಚಿತ್ರದಲ್ಲಿ ಬರುವ ಪಾತ್ರಗಳು ಡಾ.ರಾಜ್‍ಕುಮಾರ್, ಅರ್ಚನ ಬಾಲಕೃಷ್ಣ, ರಮೇಶ್ ಭಟ್, ತೂಗುದೀಪ ಶ್ರೀನಿವಾಸ್, ದೊಡ್ಡಣ್ಣ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಎಲ್.ವೈದ್ಯನಾಥನ್.ಈ ಚಿತ್ರದ ಸಾಹಿತ್ಯಗಾರರು ಚಿ.ಉದಯಶಂಕರ್. ಈ ಚಿತ್ರವು ೧೯೮೭ ರಲ್ಲಿ ಬಿಡುಗಡೆಯಾಯಿತು.

ಒಂದು ಮುತ್ತಿನ ಕಥೆ
ಒಂದು ಮುತ್ತಿನ ಕಥೆ
ನಿರ್ದೇಶನಶಂಕರನಾಗ್
ನಿರ್ಮಾಪಕಎ.ದ್ವಾರಕನಾಥ್
ಪಾತ್ರವರ್ಗಡಾ.ರಾಜ್‍ಕುಮಾರ್ ಅರ್ಚನ ಬಾಲಕೃಷ್ಣ, ರಮೇಶ್ ಭಟ್, ತೂಗುದೀಪ ಶ್ರೀನಿವಾಸ್, ದೊಡ್ಡಣ್ಣ
ಸಂಗೀತಎಲ್.ವೈದ್ಯನಾಥನ್
ಛಾಯಾಗ್ರಹಣಬಿ.ಸಿ.ಗೌರಿಶಂಕರ್
ಬಿಡುಗಡೆಯಾಗಿದ್ದು೧೯೮೭
ಚಿತ್ರ ನಿರ್ಮಾಣ ಸಂಸ್ಥೆಪದ್ಮಶ್ರೀ ಎಂಟರ್‍ಪ್ರೈಸಸ್
ಸಾಹಿತ್ಯಚಿ.ಉದಯಶಂಕರ್
ಹಿನ್ನೆಲೆ ಗಾಯನಡಾ.ರಾಜ್‍ಕುಮಾರ್