ಬಿಂಬ ಸಂಸ್ಥೆ ಮಕ್ಕಳಿಗಾಗಿಯೇ ರೂಪಿಸಿದ ರಂಗಭೂಮಿ. ಹನುಮಂತನಗರ ಮತ್ತು ವಿಜಯನಗರದಲ್ಲಿ ಇದರ ಶಾಖೆಗಳಿವೆ. ಇದರ ರೂವಾರಿ ಪ್ರಸಿದ್ಧ ಸಾಹಿತಿ, ನಾಟಕಕಾರ, ಪತ್ರಿಕೋದ್ಯಮಿ, ಅಂಕಣಕಾರ, ಆಕಾಶವಾಣಿ ಈರಣ್ಣನೆಂದೇ ಪ್ರಸಿದ್ಧರಾಗಿದ್ದ ಎ. ಎಸ್. ಮೂರ್ತಿ.