ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಸಿಂಹೇಂದ್ರಮಧ್ಯಮ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೭ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಸುಮದ್ಯುತಿ ಎಂದು ಹೆಸರಿಸಿದ್ದಾರೆ.[೧][೨]

ರಾಗ ಸ್ವರೂಪ ಮತ್ತು ಲಕ್ಷಣ ಬದಲಾಯಿಸಿ

 
Simhendramadhyamam scale with shadjam at C


ಇದು ಹತ್ತನೆಯ ದಿಸಿ ಚಕ್ರದ ಮೂರನೆಯ ರಾಗ.ಇದರ ನೆನೆಪಿನ ಹೆಸರು ದಿಸಿ-ಗೊ ನೆನಪಿನ ನುಡಿಕಟ್ಟು:ಸ ರಿ ಗಿ ಮಿ ಪ ಧ ನಿ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೨ ಮ೨ ಪ ದ೧ ನಿ೩ ಸ
ಅವರೋಹಣ ಸ ನಿ೩ ದ೧ ಪ ಮ೨ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಸಾಧಾರಣ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕಾಕಲಿ ನಿಷಾಧ.ಇದು ೨೧ನೆಯ ಮೇಳಕರ್ತ ರಾಗವಾದ ಕೀರ್ವಾಣಿ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು ಬದಲಾಯಿಸಿ

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.ಇವುಗಳಲ್ಲಿ ಮುತ್ತಯ್ಯ ಭಾಗವತರ್ ಬಳಕೆಗೆ ತಂದ ರಾಗ ವಿಜಯಸರಸ್ವತಿ ಹೆಚ್ಚಾಗಿ ಕಛೇರಿಗಳಲ್ಲಿ ಹಾಡಲ್ಪಡುತ್ತದೆ.

ಜನಪ್ರಿಯ ರಚನೆಗಳು ಬದಲಾಯಿಸಿ

ಸಿಂಹೇಂದ್ರಮಧ್ಯಮ ರಾಗದಲ್ಲಿ ಕೆಲವು ಜನಪ್ರಿಯ ಕೃತಿಗಳು ಈ ಕೆಳಗಿನಂತಿವೆ.


ಸಂಬಂಧಿತ ರಾಗಗಳು ಬದಲಾಯಿಸಿ

ಗ್ರಹಭೇದಮ್ ಸೂತ್ರವನ್ನು ಸಿಂಹೇಂದ್ರಮಧ್ಯಮ ರಾಗಕ್ಕೆ ಅನ್ವಯಿಸಿದಾಗ ಎರಡು ರಾಗಗಳು ದೊರೆಯುತ್ತದೆ.ಅವುಗಳು ಮಾಯಮಾಳವಗೌಳ ಮತ್ತು ರಸಿಕಪ್ರಯ

ಉಲ್ಲೇಖಗಳು ಬದಲಾಯಿಸಿ

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras