ಆರ್ ತಾರಿಣೆ ಶುಭದಾಯಿನಿ

ಆರ್ ತಾರಿಣೆ ಶುಭದಾಯಿನಿಯವರು ಕನ್ನಡ ಬರಹಗಾರ್ತಿ,ಲೇಖಕಿಯಾಗಿ ಗುರುತಿಸಲ್ಪಡುತ್ತಿರುವ ಇವರು ಕನ್ನಡ ಸಾರಸ್ವತ ಲೋಕ ದಲ್ಲಿ ಚಿರಪರಿಚತರು.


ಹುಟ್ಟು ಬದಲಾಯಿಸಿ

ಆರ್ ತಾರಿಣೆ ಶುಭದಾಯಿನಿ ಅವರು ಮೈಸೂರುನಲ್ಲಿ ೦೯-೦೧-೧೯೭೧ ರಂದು ಹುಟ್ಟಿ ಚಿತ್ರದುರ್ಗದಲ್ಲಿ ಬೆಳೆದರು.

ಜೀವನ ಬದಲಾಯಿಸಿ

ಕೆಲಸದ ಸಲುವಾಗಿ ಮೈಸೂರು ಚಿತ್ರದುರ್ಗಗಳ ನಡುವೆ ನಿರಂತರ ಸಂಚಾರ ಮಾಡುತ್ತಿದ್ದ ಆವರು ತಂದೆ ತಾಯಿಯರ ಜೊತೆಯಲ್ಲಿ ಜಗತ್ತು ತೆರೆದುಕೊಂಡಿತು. ಶಿವಮೊಗ್ಗದ ಕುವೆಂಪುವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಎಂ. ಎ ಪದವಿ ಪಡೆದು ಸದ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹ ಪ್ರಾಧ್ಯಾಪಕಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕೃತಿಗಳು ಬದಲಾಯಿಸಿ

  • ತೋಡಿರಾಗ
  • ಚಿತ್ತಗ್ಲಾನಿಯ ಮಾತು
  • ಒಂದು ತುಂಡು ಬೆಲ್ಲ
  • ಪೂರ್ವಭಾಷಿ

ಪುರಸ್ಕಾರಗಳು ಬದಲಾಯಿಸಿ

  1. ಕುವೆಂಪು ಭಾಷಾ ಭಾರತಿ ಯಿಂದ ಇಂದ ಡಯೊಸ್ಟೊರಾ ಎನ್ನುವ ಪರಿಭಾಷೆಯ ಪುಸ್ತಕ ಬಂದಿದೆ.
  2. ಬೇಂದ್ರೆ ಕಾವ್ಯ ಪುರಸ್ಕಾರ,
  3. ಅಕ್ಷರದಾಹ ಹಸ್ತಪ್ರತಿ ಪ್ರಶಸ್ತಿ,
  4. ಉಡುಪಿಯ ಕಡೆಂಗೋಡ್ಲು ಶಂಕರ ಭಟ್ಟ ಪ್ರಶಸ್ತಿ.

ಉಲ್ಲೇಖಗಳು ಬದಲಾಯಿಸಿ

{reflist}}