ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಗಮನಶ್ರಮ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೫೩ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಗಮಕಕ್ರಿಯ ಎಂದು ಹೆಸರಿಸಿದ್ದಾರೆ.[೧][೨]

ರಾಗ ಸ್ವರೂಪ ಮತ್ತು ಲಕ್ಷಣ ಬದಲಾಯಿಸಿ

 
Gamanashrama scale with Shadjam at C

ಇದು ಒಂಬತ್ತನೆಯ ಬ್ರಹ್ಮ ಚಕ್ರದ ಐದನೆಯ ರಾಗ.ಇದರ ನೆನೆಪಿನ ಹೆಸರು ಬ್ರಹ್ಮ-ಮಾ ನೆನಪಿನ ನುಡಿಕಟ್ಟು:ಸ ರ ಗು ಮಿ ಪ ಧಿ ನು [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೧ ಗ೩ ಮ೨ ಪ ದ೨ ನಿ೩ ಸ
ಅವರೋಹಣ ಸ ನಿ೩ ದ೨ ಪ ಮ೨ ಗ೩ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ 'ಷಡ್ಜ, ಶುದ್ಧ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಚತುಶೃತಿ ಧೈವತಮತ್ತು ಕಾಕಲಿ ನಿಷಾಧ.

ಜನ್ಯ ರಾಗಗಳು ಬದಲಾಯಿಸಿ

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು, ಹಂಸನಂದಿ ಮತ್ತು ಪೂರ್ವಿ ಕಲ್ಯಾಣಿ ಹೆಚ್ಚು ಜನಪ್ರಿಯವಾಗಿದೆ.

ಜನಪ್ರಿಯ ರಚನೆಗಳು ಬದಲಾಯಿಸಿ

ಕೆಲವು ಜನಪ್ರಿಯ ಕೃತಿಗಳು ಈ ಕೆಳಗಿನಂತಿವೆ. ಮುತ್ತುಸ್ವಾಮಿ ದೀಕ್ಷಿತರುರಚಿಸಿದ ಮೀನಾಕ್ಷಿ ಮೇಮುದಮ್ ಮತ್ತು "ಏಕಾಮ್ರನಾಥ ಭಜೇಹಮ್" ಎರಡು ವ್ಯಾಪಕವಾಗಿ ಬಳಕೆಯಲ್ಲಿರುವ ರಚನೆಗಳು.

ಸಂಬಂಧಿತ ರಾಗಗಳು ಬದಲಾಯಿಸಿ

ಗ್ರಹಭೇದಮ್ ಸೂತ್ರವನ್ನು ಗಮನಶ್ರಮ ರಾಗಕ್ಕೆ ಅನ್ವಯಿಸಿದಾಗ ಎರಡು ರಾಗಗಳು ದೊರೆಯುತ್ತದೆ.ಅವುಗಳು ಝಂಕಾರವರ್ಧಿನಿ ಮತ್ತು ರತ್ನಾಂಗಿ

ಉಲ್ಲೇಖಗಳು ಬದಲಾಯಿಸಿ

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

 

"https://kn.wikipedia.org/w/index.php?title=ಗಮನಶ್ರಮ&oldid=1037410" ಇಂದ ಪಡೆಯಲ್ಪಟ್ಟಿದೆ