ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಕೂಡಲಸಂಗಮಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ..

ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಜನನ೨೨ ಡಿಸೆಂಬರ್ ೧೯೭೯
ದಾವಣಗೆರೆ
ಗುರುಗುರು ಬಸವಣ್ಣ
ತತ್ವಶಾಸ್ತ್ರಲಿಂಗಾಯತ ಧರ್ಮ,ಬಸವ ತತ್ವ
ಯೋಗಿ

ಇವರು ಕರ್ನಾಟಕದ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗಾಗಿ ಮತ್ತು ಕೇಂದ್ರ ಸರ್ಕಾರದ ಒಬಿಸಿ ಸರ್ಟಿಫಿಕೇಟ್ ಗಾಗಿ ಅವರು ನಿರಂತರ ಹೋರಾಟ ಮಾಡಿದ್ದಾರೆ....