ವಸಂತ ಶೆಟ್ಟಿ ಬೆಳ್ಳಾರೆ.
ಕನ್ನಡ ಮತ್ತು ತುಳು ಭಾಷಾ ಸಂಘಟಕ, ಸಾಹಿತಿ ಹಾಗೂ ಪ್ರಕಾಶಕರು.
ಈ ಲೇಖನದ ವಿಷಯ ವಿಕಿಪೀಡಿಯ ಸಾಮಾನ್ಯ ಗಮನಾರ್ಹತೆ ಮಾರ್ಗದರ್ಶಿ ಹೊಂದಿಲ್ಲ. ವಿಷಯದ ಬಗ್ಗೆ ವಿಶ್ವಾಸಾರ್ಹ, ಮಾಧ್ಯಮಿಕ ಮೂಲಗಳನ್ನು ಸೇರಿಸುವ ಮೂಲಕ ಗಮನವನ್ನು ಸ್ಥಾಪಿಸಲು ದಯವಿಟ್ಟು ಸಹಾಯ ಮಾಡಿ. ಮಹತ್ವವನ್ನು ಸ್ಥಾಪಿಸಲಾಗದಿದ್ದರೆ, ಲೇಖನವನ್ನು ವಿಲೀನಗೊಳಿಸಬಹುದು, ಮರುನಿರ್ದೇಶಿಸಲಾಗುತ್ತದೆ, ಅಥವಾ ಅಳಿಸಬಹುದು. general notability guideline. |
ಹುಟ್ಟುಸಂಪಾದಿಸಿ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶ್ರೀ ಡಿ. ಜತ್ತಪ್ಪ ಶೆಟ್ಟಿ ಅವರ ಪುತ್ರರಾದ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ (ಜನನ1962) ಅವರುಕಳಂಜದ ತಂಟೆಪ್ಪಾಡಿಯವರು. 1982 ರಿಂದ ದೆಹಲಿಯಲ್ಲಿ ನೆಲೆಸಿರುವ ಅವರು ಕನ್ನಡ ಮತ್ತು ತುಳು ಭಾಷಾ ಸಂಘಟಕ, ಸಾಹಿತಿ ಹಾಗೂ ಪ್ರಕಾಶಕರಾಗಿದ್ದಾರೆ.ಹೊರನಾಡಿನಲ್ಲಿ ಅದರಲ್ಲೂ ರಾಷ್ಟ್ರ ರಾಜಧಾನಿಯಾದ ದೆಹಲಿಯಲ್ಲಿ ನಿರಂತರ ಕನ್ನಡ ಚಟುವಟಿಕೆಗಳನ್ನು ನಡೆಸುತ್ತಾ, ಕನ್ನಡದ ಉಳಿವು ಮತ್ತು ಬೆಳವಣಿಗೆಗೆ ಅಪೂರ್ವವಾದ ಕೊಡುಗೆ ನೀಡಿದ್ದಾರೆ.
ಉದ್ಯೋಗಸಂಪಾದಿಸಿ
ಸೆಂಚುರಿಕ್ರೇನ್ಇಂಜಿನಿಯರ್ಸ್ ಪ್ರೈವೇಟ್ ಲಿ.ಫರಿದಾಬಾದ್ಇದರಲ್ಲಿಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್ ಆಗಿ 16ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಅವರು ಈ ಹಿಂದೆರೇವಾ ಇಂಡಸ್ಟ್ರೀಸ್ ಲಿ.ಫರಿದಾಬಾದ್ನಲ್ಲಿ ವಿವಿಧ ಹುದ್ದೆಗಳಲ್ಲಿ 17 ವರ್ಷಗಳ ಅನುಭವ ಪಡೆದಿದ್ದಾರೆ.
ಕೃತಿಗಳುಸಂಪಾದಿಸಿ
- ಅಂತರ್ಗತ-ಕಿರುಕಾದಂಬರಿ(1985)
- ಅಕಾಲ-ಕಥಾ ಸಂಕಲನ (2007)
- ಅಧ್ಯಾಯ-ಕವನ ಸಂಕಲನ (2008)
- ಅನೇಕ (2008)
- ಆಶಾಸೌಧ-ಕಥಾ ಸಂಕಲನ (2009)
- ಅದಮ್ಯ ಕೃತಿ(2009)
- ಯಕ್ಷಗಾನ ಕಲಾವಿದ ಅಳಿಕೆ ರಾಮಯ್ಯ ರೈ ಅವರ ಕುರಿತಾದ ಕೃತಿ 'ಅಳಿಕೆ' ಬಿಡುಗಡೆಯಾಗಿದೆ(2013)
ಪತ್ರಿಕೆಯಲ್ಲಿ ಕೆಲಸಸಂಪಾದಿಸಿ
- ಎಂಬತ್ತರ ದಶಕದಲ್ಲಿ ದೆಹಲಿಯಲ್ಲಿ ಎರಡು ವರ್ಷ ‘ಅಂತರ’ ಎಂಬ ಸಾಹಿತ್ಯಿಕ ಮಾಸಪತ್ರಿಕೆಯ ಪ್ರಕಟಣೆಯನ್ನೂ ಮಾಡಿದ್ದಾರೆ.
ಪತ್ರಿಕೆಯಲ್ಲಿ ಕೆಲಸಸಂಪಾದಿಸಿ
ದೆಹಲಿ ಕರ್ನಾಟಕ ಸಂಘದ‘ಅಭಿಮತ’ ಪತ್ರಿಕೆಯ ಪ್ರಧಾನ ಸಂಪಾದಕನಾಗಿ (2009-10)
- ದೆಹಲಿ ಮಿತ್ರ’ ದ ಸಂಚಾಲಕನಾಗಿ
ಗೌರವಸಂಪಾದಿಸಿ
ಉಲ್ಲೇಖಸಂಪಾದಿಸಿ
ಈ ಲೇಖನ ಒಂದು ಜಾಹಿರಾತಿನ ರೀತಿಯಲ್ಲಿದೆ. |