ಕೇರಳದ ಇತಿಹಾಸ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೩ ನೇ ಸಾಲು:
 
==ನಾಯಕ‌ ಜನಾಂಗದವರು ==
====ನಾಯಕ‌ ಜನಾಂಗದವರು ದೇವಸ್ಥಾನಗಳ ಒಡೆಯರಾದದ್ದು====
೯೮೮ರಲ್ಲಿ ಮೊದಲನೆಯ ರಾಜರಾಜ ಚೋಳನ ಕೇರಳ ದಂಡಯಾತ್ರೆ ಪ್ರಾರಂಭವಾಯಿತು. ೧೧೨೦ರಲ್ಲಿ ಚೋಳರು ಹಿಮ್ಮೆಟ್ಟಿದ್ದಾಗಲೇ ಅವರ ಆಕ್ರಮಣ ಕೊನೆಗೊಂಡಿದ್ದು. ಚೋಳರ ಆಕ್ರಮಣಕಾಲದಲ್ಲಿ ಚೇರರ ಆಳ್ವಿಕೆ ಕೊನೆಗೊಂಡು ಕೇರಳ ಸಣ್ಣಸಣ್ಣ ರಾಜ್ಯಗಳಾಗಿ ಒಡೆಯಿತು. ಪ್ರತಿರಾಜ್ಯದಲ್ಲೂ ಒಬ್ಬ ತಂಪುರನ್ ಅಥವಾ ನಾಯಕನ ಆಳ್ವಿಕೆ ಸ್ಥಾಪಿತವಾಯಿತು. ನಾಯರರು ಮತ್ತು ಇತರರ ಆಕ್ರಮಣವಾಯಿತು. ನಾಯರರು ನಾಗಪೂಜೆ ಮಾಡುತ್ತಿದ್ದ ಸಿಥಿಯನರೆಂದೂ ಅವರು ಭಾರತಕ್ಕೆ ವಾಯುವ್ಯ ಗಡಿಯಿಂದ ಬಂದು ಅನೇಕ ಭಾಗಗಳಲ್ಲಿ ನೆಲಸಿದರೆಂದೂ ಪ್ರತೀತಿ ಇದೆ. ನಾಗಪೂಜೆ ಮಾಡುವವರು ನಗರರೆನಿಸಿಕೊಂಡರೆಂದೂ ಈ ಹೆಸರು ಅನಂತರ ನಾಯರ್ ಎಂದು ಬದಲಾಯಿತೆಂದೂ ಒಂದು ಅಭಿಪ್ರಾಯವುಂಟು. ನಾಯರರು ದ್ರಾವಿಡರೆಂದು ಕಾಲ್ಡ್‍ವೆಲ್ ಮತ್ತು ಗುಂಡರ್ಟ್ ಹೇಳುತ್ತಾರೆ. ನಾಯರರು ಆರ್ಯರ ಮತ್ತು ದ್ರಾವಿಡರ ಸಂಸ್ಕøತಿಯ ಅಂಶಗಳನ್ನು ಪಡೆದುಕೊಂಡಿದ್ದಾರೆ. ಕೇರಳದಲ್ಲಿ ನಂಬೂದಿರಿಗಳು ಪೂಜಾರಿಗಳಾಗಿದ್ದರು; ನಾಯರರು ದೇವಸ್ಥಾನಗಳ ಒಡೆಯರಾಗಿ ಹತೋಟಿ ಗಳಿಸಿದ್ದರು.<ref>https://books.google.co.in/books?id=RdzaPW-kEvQC&redir_esc=y&hl=en</ref>
 
"https://kn.wikipedia.org/wiki/ಕೇರಳದ_ಇತಿಹಾಸ" ಇಂದ ಪಡೆಯಲ್ಪಟ್ಟಿದೆ