ಭದ್ರಗಿರಿ ಅಚ್ಯುತದಾಸರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
#WPWP
೧೩ ನೇ ಸಾಲು:
ಭದ್ರಗಿರಿಯ ಅಧಿದೇವತೆಯಾದ ಶ್ರೀ ವೀರ ವಿಠಲನೇ ಅಚ್ಯುತದಾಸರ ಗುರು. ಅವನ ಸನ್ನಿಧಿಯಲ್ಲಿ ಹಾಡಿ - ಪಾಡಿ, ಕುಣಿದು ನರ್ತಿಸುತ್ತಾ ಗ್ರಾಮದ ಜನರ ಮುಂದೆ ಭಜನಾದಿಗಳನ್ನು ಮಾಡುತ್ತಾ ಕೀರ್ತನ ಕಲೆಯನ್ನು ರೂಢಿಸಿಕೊಂಡ ಸ್ವಾಧ್ಯಾಯಿಯವರು. ಇದಕ್ಕೊಂದು ರೂಪ ಕೊಟ್ಟು ಸಂಗೀತ-ಸಾಹಿತ್ಯಗಳನ್ನೊದಗಿಸಿ ದಾಸದೀಕ್ಷೆ ನೀಡಿದವರು ಕಾಶೀಮಠ ಸಂಸ್ಥಾನದ ಶ್ರೀ ಶ್ರೀ ಸುಧೀಂದ್ರ ತೀರ್ಥರು. ೧೯೫೩ರಲ್ಲಿ ಇವರಿಗೆ ಈ ದೀಕ್ಷೆ ದೊರೆಯಿತು. ಆಧ್ಯಾತ್ಮ ಸಾಧಕರಾದ ಅಚ್ಯುತದಾಸರು ಹಲವಾರು ಭಾರೀ ಹಿಮಾಲಯದಲ್ಲೂ ಪರ್ಯಟನೆ ನಡೆಸಿದವರು.
==ಹರಿಕಥಾಲೋಕದಲ್ಲಿ==
[[File:Keertana Kesari Bhadragiri Shri Achutdasa Swamiji at the Keertana Saptaha in 1992.jpg|thumb|right|400px|ಕೀರ್ತನೆ ಸಪ್ತಾಹ]]
 
೧೯೫೧ರ ವರ್ಷದ [[ಮಹಾಶಿವರಾತ್ರಿ]]ಯ ದಿನದಂದು ಹರಿಕಥಾ ದಾಸರೊಬ್ಬರ ಗೈರುಹಾಜರಿಯಲ್ಲಿ ೧೯ ವರ್ಷದ ತರುಣ ಅಚ್ಯುತರು ಪ್ರಪ್ರಥಮವಾಗಿ ಯಾವ ಪೂರ್ವಸಿದ್ಧತೆಯೂ ಇಲ್ಲದೆ ಕಥೆ ಮಾಡಿ ಅಲ್ಲಿನ ವಿದ್ವಜ್ಜನರ ಪ್ರಶಂಸೆಗೆ ಪಾತ್ರರಾದರು. ಅಲ್ಲಿಂದ ಅವರು ಹಿಂದಿರುಗಿ ನೋಡಿದವರೇ ಅಲ್ಲ. ಕೀರ್ತಿಯ ಸೋಪಾನವನ್ನೇರುತ್ತಲೇ ಹೋದರು. [[ಕಾಶ್ಮೀರ]]ದಿಂದ [[ಕನ್ಯಾಕುಮಾರಿ]]ಯವರೆಗೆ ಹಲವಾರು ಬಾರಿ ಯಾತ್ರೆ ಮಾಡಿ ತಮ್ಮ ಕೀರ್ತನ ಸೌರಭವನ್ನು ಉಣಬಡಿಸಿದ್ದರು. ಅಚ್ಯುತದಾಸರು [[ಕನ್ನಡ]], [[ಮರಾಠಿ]], [[ತುಳು]], [[ಕೊಂಕಣಿ]], [[ಹಿಂದಿ]] ಭಾಷೆಗಳಲ್ಲಿ ಸಮಾನಾತ್ಮಕ ಪ್ರಭುತ್ವ ಹೊಂದಿ ಈ ಎಲ್ಲಾ ಭಾಷೆಗಳಲ್ಲೂ ಕೀರ್ತನ ಮಾಡುವ ಸಾಮರ್ಥ ಹೊಂದಿದ್ದ ಅಪೂರ್ವ ಕಲಾವಿದರಾಗಿದ್ದರು. [[ಆಕಾಶವಾಣಿ]] – [[ದೂರದರ್ಶನ]] ಕೇಂದ್ರಗಳಿಂದಲೂ ಅಚ್ಯುತದಾಸರ ಅನೇಕ ಕಾರ್ಯಕ್ರಮಗಳು ಪ್ರಸಾರವಾಗಿವೆ.