ನಾಗಾಭರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ವೈಯಕ್ತಿಕ ಜೀವನ: ವಾಕ್ಯವನ್ನು ಸರಿಪಡಿಸಲಾಯಿತು
→‎ವೃತ್ತಿಜೀವನ: ಉಲ್ಲೇಕವನ್ನು ತೆಗೆಯಲಾಗಿದೆ
೨೧ ನೇ ಸಾಲು:
ನಾಗಾಭರಣರಿಗೆ ತಮ್ಮ ಕಾಲೇಜು ದಿನಗಳಿಂದಲೇ ಚಿತ್ರ ನಿರ್ದೇಶನದ ಬಗ್ಗೆ ಆಸಕ್ತಿ ಮೂಡಿತ್ತು. ರಂಗ ಭೂಮಿಗೆ ಪ್ರವೇಶಿಸಿ ಅವರು ಹಲವು ನಾಟಕಗಳನ್ನು ನಿರ್ದೇಶಿಸಿ ಅಭಿನಯಿಸಿದ್ದಾರೆ. ಇವರಿಗೆ ಭಾರತ ಸರ್ಕಾರ ರಂಗಭೂಮಿಯ ಸಾಧನೆಗಾಗಿ ನೀಡುವ ಚಿನ್ನದ ಪದಕ ನೀಡಿ ಗೌರವಿಸಿದೆ. ಬಿ ವಿ ಕಾರಂತರು ಸ್ಥಾಪಿಸಿದ ಬೆನಕ ರಂಗಸಂಸ್ಥೆಯನ್ನು [[ಬಿ.ವಿ. ಕಾರಂತ]]ರ ನಂತರ ಅವರಷ್ಟೇ ಸಮರ್ಥವಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ. ಆ ಮೂಲಕ ರಂಗಭೂಮಿಯ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸುತ್ತಿದ್ದಾರೆ.
 
ನಾಗಾಭರಣ ತಮ್ಮ ಸಂಗ್ಯಾ-ಬಾಳ್ಯಾ, ಕತ್ತಲೆ-ಬೆಳಕು, ಶಕಾರನ ಸಾರೋಟು ಮುಂತಾದ ನಾಟಕಗಳಿಗಾಗಿಯೂ ಪ್ರಸಿದ್ಧರಾದವರು. <ref>[http://www.mangalorean.com/news.php?newstype=broadcast&broadcastid=128717 Nagabharana in College days]</ref>
[[ಚಿತ್ರ:Tabarana kate.jpg|right|thumb|''ತಬರನ ಕಥೆ'' ನಾಟಕದ ಪಾತ್ರಧಾರಿಯಾಗಿ ನಾಗಾಭರಣ]]
 
"https://kn.wikipedia.org/wiki/ನಾಗಾಭರಣ" ಇಂದ ಪಡೆಯಲ್ಪಟ್ಟಿದೆ