ನಾಗಾಭರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೮ ನೇ ಸಾಲು:
ನಾಗಾಭರಣರವರು ತಮ್ಮ ಸಂಗ್ಯಾ-ಬಾಳ್ಯಾ, ಕತ್ತಲೆ-ಬೆಳಕು, ಶಕಾರನ ಸಾರೋಟು ಮುಂತಾದ ನಾಟಕಗಳಿಗಾಗಿಯೂ ಪ್ರಸಿದ್ಧರಾದವರು.
[[ಚಿತ್ರ:Tabarana kate.jpg|right|thumb|''ತಬರನ ಕಥೆ'' ನಾಟಕದ ಪಾತ್ರಧಾರಿಯಾಗಿ ನಾಗಾಭರಣ]] ಮೈಸೂರಿನ ರಂಗಾಯಣ, ಬೆಂಗಳೂರಿನ ಬೆನಕ ನಾಟಕ ತಂಡ ಹಾಗೂ ಇತರ ರೆಪರ್ಟರಿಗಳಿಗೆ ಅವರು ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
 
ವಿದ್ಯಾರ್ಥಿ ದೆಸೆಯಿಂದಲೇ ನಾಗಾಭರಣ ಅವರಿಗೆ ಪ್ರತಿಷ್ಠಿತ ರಂಗ ತಜ್ಞರಾದ ಶ್ರೀರಂಗ, ಬಿ ವಿ ಕಾರಂತ, ಶಿವರಾಮಕಾರಂತ, ಬಾದಲ್ ಸರ್ಕಾರ್ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ ಹಾಗು ಡಾ ಚಂದ್ರಶೇಖರ ಕಂಬಾರ ಮೊದಲಾದವರ ಒಡನಾಟ ಲಭಿಸಿತು. ಅವರು ಮುವತ್ತಾರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
 
===ಕಿರಿತೆರೆ===
"https://kn.wikipedia.org/wiki/ನಾಗಾಭರಣ" ಇಂದ ಪಡೆಯಲ್ಪಟ್ಟಿದೆ