ನಾಗಾಭರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೨ ನೇ ಸಾಲು:
* ವಿದ್ಯಾರ್ಥಿ ದೆಸೆಯಿಂದಲೇ ನಾಗಾಭರಣ ಅವರಿಗೆ ಪ್ರತಿಷ್ಠಿತ ರಂಗ ತಜ್ಞರಾದ ಶ್ರೀರಂಗ, ಬಿ ವಿ ಕಾರಂತ, ಶಿವರಾಮ ಕಾರಂತ, ಬಾದಲ್ ಸರ್ಕಾರ್ ಮತ್ತು ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ ಹಾಗು ಡಾ ಚಂದ್ರಶೇಖರ ಕಂಬಾರ ಮೊದಲಾದವರ ನಿಕಟ ಒಡನಾಟ ಲಭಿಸಿತು.
* ಮುವತ್ತಾರಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ.
* ಪ್ರೇಮಾ ಕಾರಂತ್ ಅವರು ಸ್ಥಾಪಿಸಿದ ಬೆನಕ ಮಕ್ಕಳ ರಂಗ ತಂಡಕ್ಕೆ 30 ವರ್ಷಗಳಿಂದ ಅಧ್ಯಕ್ಷರಾಗಿದ್ದು, ಅಂದಿನಿಂದ ಇಂದಿನವರೆಗೆ ಸತತವಾಗಿ ವರ್ಷಕ್ಕೆ ಮೂರು ಮಕ್ಕಳ ನಾಟಕ ನಿರ್ದೇಶಿಸಿದ್ದಾರೆ.
* ಹಲವಾರು ಬಾರಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಂಗಮಂಚದಲ್ಲಿ ಅಭಿನಯಿಸಿದ್ದಾರೆ.
* ಕಳೆದ ಮೂವತ್ತೈದು ವರ್ಷಗಳಿಂದ ಸತತವಾಗಿ ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಮಟ್ಟಗಳಲ್ಲಿ ರಂಗ ಕಮ್ಮಟಗಳನ್ನು ನಡೆಸಿದ್ದಾರೆ.
"https://kn.wikipedia.org/wiki/ನಾಗಾಭರಣ" ಇಂದ ಪಡೆಯಲ್ಪಟ್ಟಿದೆ