ಕವಿತಾ ಕೃಷ್ಣಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೨೯ ನೇ ಸಾಲು:
ರಲ್ಲಿ ಬಿಡುಗಡೆಯಾದ [[ಒಂದಾನೊಂದು ಕಾಲದಲ್ಲಿ]] ಚಿತ್ರದಲ್ಲಿ ಕವಿತಾ ಅವರಿಗೆ ಮೊದಲ ಅವಕಾಶ ಕೊಟ್ಟವರು [[ಗಿರೀಶ್ ಕಾರ್ನಾಡ್]] ಅವರು. ''ಒಂದಾನೊಂದು ಕಾಲದಾಗ ಏಸೊಂದು ಮುದವಿತ್ತಾ..'' ಎಂದು ಆರಂಭವಾಗುವ ಆ ಹಾಡನ್ನು ಬರೆದದ್ದು [[ಚಂದ್ರಶೇಖರ ಕಂಬಾರ]]. ಸಂಗೀತ ನೀಡಿದವರು [[ಭಾಸ್ಕರ್ ಚಂದಾವರ್ಕರ್]]. ಮುಂಬೈನ ಸ್ಟುಡಿಯೋವೊಂದರಲ್ಲಿ ಈ ಹಾಡನ್ನು ಮುದ್ರಿಸಿಕೊಂಡ ಮೇಲೆ ಗಿರೀಶ್ ಕಾರ್ನಾಡರು "ಚೆನ್ನಾಗಿ ಬಂದಿದೆ, ಮುಂದೆ ಒಳ್ಳೆಯ ಭವಿಷ್ಯ ನಿನಗಿದೆ" ಎಂದಿದ್ದರು. ಆ ಮಾತು ನಿಜವಾಗಲು ಹೆಚ್ಚು ಕಾಲವೇನು ಬೇಕಾಗಲಿಲ್ಲ.
೧೯೮೦ರಲ್ಲಿ ಬಂದ
''ಮಿಸ್ಟರ್ ಇಂಡಿಯಾ'' ಚಿತ್ರದಲ್ಲಿ ಆಶಾ ಭೋಸ್ಲೆಗಾಗಿ ಕವಿತಾ ಹಾಡಿದ ಟ್ರ್ಯಾಕ್ ಹಾಡು "ಹವಾ ಹವಾಯಿ". ಆದರೆ ಕವಿತಾ ಹಾಡಿದ ರೀತಿಗೇ ಲಕ್ಷ್ಮಿಕಾಂತ್-ಪ್ಯಾರೇಲಾಲ್ ''ಇದೇ ಅಂತಿಮ, ಮತ್ತೆ ಯಾರೂ ಹಾಡುವುದು ಬೇಡ'' ಎಂದು ನಿರ್ಧರಿಸಿ ಕವಿತಾ ಧ್ವನಿಯಲ್ಲೇ ಹಾಡನ್ನು ಉಳಿಸಿಕೊಂಡರು. ಮುಂದಿನದೆಲ್ಲ ಈಗ ಇತಿಹಾಸವೇ ಸರಿ.
ಭಾರತ ಚಿತ್ರರಂಗದ ಸರಿಸುಮಾರು ಎಲ್ಲಾ ಸಂಗೀತ ನಿರ್ದೇಶಕರೊಡನೆ ಕವಿತಾ ಕೆಲಸ ಮಾಡಿದ್ದಾರೆ. ಎಲ್ಲಾ ಭಾಷೆಯಲ್ಲೂ ಹಿಟ್ ಹಾಡುಗಳನ್ನೂ, ಅಭಿಮಾನಿಗಳನ್ನೂ ಸಂಪಾದಿಸಿಕೊಂಡಿದ್ದಾರೆ. ಲಕ್ಷ್ಮಿಕಾಂತ್-ಪ್ಯಾರೇಲಾಲ್, [[ಎ.
೧೯೯೦ರ ದಶಕ ಹಿಂದಿ ಸಿನಿಮಾ ಹೊಸ ಹೊಸ ಪ್ರತಿಭೆಗಳನ್ನು ಕಂಡ ಕಾಲ. ತಮ್ಮದೇ ಛಾಪು ಮೂಡಿಸಿದ [[Anuradha Paudwal|ಅನುರಾಧ ಪೊಡ್ವಾಲ್]], [[Alka Yagnik|ಅಲ್ಕಾ ಯಾಗ್ನಿಕ್]], [[Sadhana Sargam|ಸಾಧನಾ ಸರಿಗಮ್]] ಮುಂತಾದ ಹೊಸ ಪ್ರತಿಭಾವಂತ ಧ್ವನಿಗಳ ಮಧ್ಯೆ ಮರೆಯಲಾಗದ ಇನ್ನೊಂದು ಹೆಸರೇ ಕವಿತಾ ಕೃಷ್ಣಮೂರ್ತಿ.
|