ಕವಿತಾ ಕೃಷ್ಣಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೩೮ ನೇ ಸಾಲು:
==ಕನ್ನಡದ ನಂಟು==
ಕವಿತಾ ಕೃಷ್ಣಮೂರ್ತಿ ಮೊದಲು ಹಾಡಿದ ಹಾಡೇ ಕನ್ನಡದ್ದು. ಒಂದಾನೊಂದು ಕಾಲದಲ್ಲಿ ಚಿತ್ರದ ''ಒಂದಾನೊಂದು ಕಾಲದಾಗ ಏಸೊಂದು ಮುದವಿತ್ತಾ.. '' ಹಾಡು ಜನಪ್ರಿಯವಾಗಿತ್ತು. ೧೯೭೮ರಲ್ಲಿ ಆ ಹಾಡು ಹಾಡಿದ ಮೇಲೆ ಹಿಂದಿ ಚಿತ್ರಗಳಲ್ಲಿ ಕವಿತಾ ಇನ್ನಿಲ್ಲದಂತೆ ಸಕ್ರಿಯರಾದರು. ಅವರು ಮತ್ತೆ ಕನ್ನಡಕ್ಕೆ ಹಾಡಿದ್ದೇ ೨೦೦೦ನೇ ವರ್ಷದಲ್ಲಿ ಬಿಡುಗಡೆಯಾದ ಸುದೀಪ್ ನಟನೆಯ ಚಿತ್ರ
'''ಕವಿತಾ ಕೃಷ್ಣಮೂರ್ತಿ ಹಾಡಿದ ಜನಪ್ರಿಯ ಕನ್ನಡ ಹಾಡುಗಳು''':
* ''ಒಂದಾನೊಂದು ಕಾಲದಾಗ ಏಸೊಂದು ಮುದವಿತ್ತಾ'' (ಒಂದಾನೊಂದು ಕಾಲದಲ್ಲಿ)
* ''ಬರೆಯದ ಮೌನದ ಕವಿತೆ'' (ಸ್ಪರ್ಶ)
೫೨ ನೇ ಸಾಲು:
* ''ಕೋಗಿಲೆ ಕುಹೂ ಹಾಡುವೆ ಈ ದಿನ'' (ಬದ್ರಿ)
* ''ಕಾವೇರಿ ಕಾವೇರಿ'' (ರಾಜಾಹುಲಿ)
ಮುಂತಾದವು.
==ಪ್ರಶಸ್ತಿ-ಪುರಸ್ಕಾರಗಳು==
|