ಕವಿತಾ ಕೃಷ್ಣಮೂರ್ತಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Added to categories
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೨೨ ನೇ ಸಾಲು:
 
==ವೃತ್ತಿ ಜೀವನ==
ಶಾಲಾ ದಿನಗಳಲ್ಲೇ ಹಾಡುಗಾರಿಕೆಗೆ ಚಿನ್ನದ ಪದಕ ಗೆದ್ದಿದ್ದ ಕವಿತಾ ತಮ್ಮ ಚಿಕ್ಕಮ್ಮನ ಸಲಹೆಯಂತೆ ಕಾಲೇಜು ಶಿಕ್ಷಣಕ್ಕೆಂದು [[ಮುಂಬೈ]]ನ ''ಸಂತ ಕ್ಷೇವಿಯರ್ ಕಾಲೇಜಿ''ನಲ್ಲಿ ಪ್ರವೇಶ ಪಡೆದರು. ಕಾಲೇಜಿನ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದ ಕವಿತಾ ಅವರನ್ನು ಹೇಮಂತ್ ಕುಮಾರ್ ಅವರ ಮಗಳು ರಾನು ಮುಖರ್ಜಿ ಗುರುತಿಸಿ ತಮ್ಮ ತಂದೆಯ ಬಳಿ ಕರೆದೊಯ್ದರು. ಕವಿತಾ ಅವರ ಸಂಗೀತ ಕೇಳಿ ಹೇಮಂತ್ ಕುಮಾರರು ತಮ್ಮ ಗುಂಪಿನ ಗಾಯಕಿಯನ್ನಾಗಿ ಸೇರಿಸಿಕೊಂಡರು. ಹೇಮಂತ್ ಕುಮಾರರ ಜೊತೆ ವೇದಿಕೆಗಳಲ್ಲಿ ಹಾಡುತಿದ್ದ ಕವಿತಾ, ಒಮ್ಮೆ [[ಮನ್ನಾ ಡೆ]] ಅವರ ಗಮನ ಸೆಳೆದು ಅವರು ಜಾಹೀರಾತುಗಳಲ್ಲಿ ಹಾಡುವ ಅವಕಾಶ ಕೊಡಿಸಿದರು. ಆ ವೇಳೆಗಾಗಲೇ ಶಾರದಾ ಹೆಸರಿನ ಖ್ಯಾತ ಗಾಯಕಿ ಇದ್ದುದರಿಂದ ''ಕವಿತಾ'' ಎಂದು ಹೊಸ ಹೆಸರು ಇಡಲಾಯಿತು. ಜಂಡುಬಾಮ್, ಉಜಾಲ, ವಾಷಿಂಗ್ ಪೌಡರ್ ನಿರ್ಮ ಮುಂತಾದ ಜಾಹಿರಾತು ಹಾಡುಗಳು ದೇಶಾದ್ಯಂತ ಜನಪ್ರಿಯವಾಗುತ್ತಿದ್ದ ಹಾಗೇ ಜಯಾ ಚಕ್ರವರ್ತಿ ಅವರ ಮೂಲಕ ''ಲಕ್ಷ್ಮಿಕಾಂತ್-ಪ್ಯಾರೇಲಾಲ್'' ಅವರ ಅಂಗಳವನ್ನು ಕವಿತಾ ಸೇರಿದರು.
 
'''ಹಿನ್ನೆಲೆ ಗಾಯಕಿಯಾಗಿ''':