ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೨ ನೇ ಸಾಲು:
ಮಠದ ಅಂಗಳದಲ್ಲಿ ಸ್ವಾಮೀಜಿ ರಂಗ ಚಟುವಟಿಕೆ ಆರಂಭವಾದಾಗ ಟೀಕಿಸಿದವರೇ ಹೆಚ್ಚು. ಆದರೆ ಪಂಡಿತರಾಧ್ಯ ಶ್ರೀಗಳು ಕಿವಿಗೊಡಲಿಲ್ಲ, ನಾಟಕ ಪ್ರದರ್ಶನ ಮುಂದುವರಿಸಿದರು. ೧೯೯೭ ರಲ್ಲಿ ಶಿವಸಂಚಾರ ಶುರುವಾಯಿತು. ಎರಡು ವರ್ಷದ ಸಂಚಾರದ ಯಶಸ್ಸು ಎಲ್ಲರನ್ನು ಬೆರಗುಗೊಳಿಸಿತು.
 
ಶಿವಸಂಚಾರ ಕರ್ನಾಟಕದಲ್ಲಿ ಮನೆಮಾತಾಯಿತು. ಅನೇಕ ಮಠಾಧೀಶರು ನಾಟಕಗಳನ್ನು ನೋಡಲು ಆರಂಭಿಸಿದರು. ಇವೆಲ್ಲ ಟೀಕೆಗಳನ್ನು ಪಡೆದು ಹಾಕಿದವು ಎನ್ನುತ್ತಾ, ಆರಂಭದ ದಿನಗಳ ಸವಾಲನ್ನು ಪಂಡಿತಾರಾಧ್ಯ ಸ್ವಾಮೀಜಿ ನೆನಪಿಸಿಕೊಳ್ಳುತ್ತಾರೆ.
ರಂಗಭೂಮಿ ಬೆಳೆಸುವ ಜತೆಗೆ ಕಲಾವಿದರನ್ನು ಪ್ರೋತ್ಸಾಹಿಸುವ ಶಿವಕುಮಾರ ಕಲಾಸಂಘ ಹನ್ನೆರಡು ವರ್ಷಗಳಿಂದ ಶ್ರೀ ಶಿವಕುಮಾರ ರಂಗ ಪ್ರಶಸ್ತಿ ನೀಡುತ್ತಿದೆ.
 
==='''ರಂಗಭೂಮಿ ಮತ್ತು ಸಮಾಜ ಪರಿವರ್ತನೆ'''===
"ಆಧ್ಯಾತ್ಮ ಮತ್ತು ಸಮಾಜವನ್ನು ಒಂದೇ ನಾಣ್ಯದ ಎರಡು ಮುಖಗಳೆಂದು ಭಾವಿಸುತ್ತಾರೆ. ಸಮಾಜ ಸುಧಾರಣೆಗೆ ಧರ್ಮ ಬೇಕು, ಧರ್ಮವನ್ನು ಹೇಳಲು ಒಂದು ಮಾರ್ಗ ಬೇಕು, ಅದು ಎರಡೂ ರಂಗಭೂಮಿಯಲ್ಲಿದೆ. ಈ ೧೯ ವರ್ಷಗಳಲ್ಲಿ ನಾಟಕಗಳ ಮೂಲಕ ಸಾಮಾಜಿಕ ಪರಿವರ್ತನೆ ಗುರುತಿಸಿದ್ದೇವೆ" ಎಂದು ಹಲವು ಉದಾಹರಣೆ ಸಹಿತ ಉಲ್ಲೇಖಿಸುತ್ತಾರೆ
 
ಶಿವಸಂಚಾರ ತಂಡ ೨೦೦೭ ರಲ್ಲಿ 'ಭಾರತ ಸಂಚಾರ' ಹಾಗೂ ಎರಡು ಸಾರಿ 'ಶಿವದೇಶ ಸಂಚಾರ'ದ ಮೂಲಕ ಭಾರತಾದ್ಯಂತ ಪರ್ಯಟನೆ ಮಾಡಿ, ೨೧ ಒಂದು ರಾಜ್ಯಗಳಲ್ಲಿ 'ಮರಣವೇ ಮಹಾನವಮಿ', 'ಶರಣಸತಿ ಲಿಂಗಪತಿ', 'ಜಂಗಮದೆಡೆಗೆ' ಸೇರಿದಂತೆ ಶರಣ ತತ್ವ ಪ್ರತಿಪಾದಿಸುವ ಹತ್ತಾರು ನಾಟಕಗಳನ್ನು ಹಿಂದಿ ಅವತರಣಿಕೆಯಲ್ಲಿ ಪ್ರದರ್ಶಿಸಿತು.
 
==='''ಎರಡು ದಶಕಗಳ ದಣಿವರಿಯದ ಪಯಣ'''===
 
ಎರಡು ದಶಕಗಳಿಂದ ನಡೆಯುತ್ತಿರುವ ಶಿವಸಂಚಾರ ನಾಟಕ ರಾಷ್ಟ್ರೀಯ ನಾಟಕೋತ್ಸವ ಯಾವ ವರ್ಷವೂ ಸ್ಥಗಿತಗೊಂಡಿಲ್ಲ, ಬದಲಿಗೆ ಆಸಕ್ತರ ಬೇಡಿಕೆಯನ್ನು ಪೂರೈಸಲಾಗುತ್ತಿಲ್ಲ. ಇಲ್ಲಿಯವರೆಗೂ ೨೦೦೦ ಕ್ಕಿಂತ ಹೆಚ್ಚು ನಾಟಕಗಳ ಪ್ರಯೋಗಗಳು ನಡೆದಿವೆ.
 
ವರ್ಷಪೂರ್ತಿ ಶಿವಸಂಚಾರ ಪ್ರತಿ ವರ್ಷ ನವೆಂಬರ್ ತಿಂಗಳ ಮೊದಲ ವಾರದಲ್ಲಿ "ರಾಷ್ಟ್ರೀಯ ನಾಟಕೋತ್ಸವ" ನಡೆಯುತ್ತದೆ. ಹೊರ ರಾಜ್ಯದ ಕಲಾವಿದರು ನಾಟಕ ಪ್ರದರ್ಶನ ನೀಡುತ್ತಾರೆ. ನೇಪಾಳ, ದೆಹಲಿ, ಮಹಾರಾಷ್ಟ್ರ ಸೇರಿದಂತೆ ಬೇರೆ ಬೇರೆ ರಾಜ್ಯಗಳ ಕಲಾವಿದರು ಈ ರಂಗಮಂಚದಲ್ಲಿ ಕಲಾ ಪ್ರದರ್ಶನ ನೀಡಿದ್ದಾರೆ.
 
ನಾಟಕ ಪ್ರದರ್ಶನಗಳ ಜೊತೆಗೆ ಇಲ್ಲಿ ರಂಗತರಬೇತಿ ನಡೆಯುತ್ತದೆ. ವರ್ಷಕ್ಕೆ ಹದಿನೈದು ವಿದ್ಯಾರ್ಥಿಗಳಂತೆ ಇನ್ನೂರೈವತ್ತಕ್ಕೂ ಹೆಚ್ಚು ನುರಿತ ಕಲಾವಿದರು ರಂಗಕರ್ಮಿಗಳು ಈ ಕಲಾಸಂಘದಿಂದ ಹೊರಹೊಮ್ಮಿದ್ದಾರೆ. ಹತ್ತಾರು ಕಲಾವಿದರು ಕಿರುತೆರೆ, ಹಿರಿತೆರೆಗಳಲ್ಲಿ ಹೆಸರು ಮಾಡಿದ್ದಾರೆ ಮತ್ತು ಸ್ವತಂತ್ರ ನಿರ್ದೇಶನ ಮಾಡುತ್ತಿದ್ದಾರೆ.
 
=='''ಸಾಹಿತ್ಯ ‍‍ಕೃಷಿ'''‌‍‍==