ಸ್ವಪ್ನ ಸಾರಸ್ವತ (ಪುಸ್ತಕ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಕಥಾವಸ್ತು |
|||
೪೯ ನೇ ಸಾಲು:
== ಕಥಾವಸ್ತು ==
"ಸ್ವಪ್ನ ಸಾರಸ್ವತ" ನಾಲ್ಕುನೂರು ವರುಷಗಳ ಹಿಂದೆ [[ಗೋವ|ಗೋವಾ]]ದಲ್ಲಿ ವಾಸವಾಗಿದ್ದ [[ಗೌಡ ಸಾರಸ್ವತ ಬ್ರಾಹ್ಮಣರು|ಗೌಡ ಸಾರಸ್ವತ ಬ್ರಾಹ್ಮಣ]] ಸಮುದಾಯದ ಏಳು ಬೀಳಿನ ಕಥೆ. [[ಪೋರ್ಚುಗಲ್|ಪೋರ್ಚುಗೀಸರ]] ದಬ್ಬಾಳಿಕೆಗೆ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯವು ಗೋವೆಯ ತಮ್ಮ ನೆಲ ತೊರೆದು ಅಪರಿಚಿತ ನೆಲಕ್ಕೆ ವಲಸೆ ಹೋಗುವ ದಾರುಣ ಕಥಾನಕ ಇದು. ಭಾರತಕ್ಕೆ ಪೋರ್ಚುಗೀಸರ ಆಗಮನ, ವ್ಯಾಪಾರಕ್ಕೆಂದು ಬಂದವರು ಗೋವೆಯನ್ನು ಗೆದ್ದು ವಸಾಹತನ್ನಾಗಿಸಿಕೊಳ್ಳುವ ಘಟನೆ ನಂತರ ನಡೆಯುವ ಬಲವಂತದಿಂದ ಹಾಗೂ ಆಮಿಷಗಳನೊಡ್ಡಿ ನಡೆಯುವ ಮತಾಂತರಗಳು, ದೇವಸ್ಥಾನಗಳ ಧ್ವಂಸ ಇತ್ಯಾದಿ ಸ್ಥಳೀಯ ಗೌಡ ಸಾರಸ್ವತ ಬ್ರಾಹ್ಮಣ ಕುಟುಂಬಗಳ ಭಾವನೆ ಹಾಗೂ ನಂಬಿಕೆಗಳಿಗೆ ತೀವ್ರವಾದ ಧಕ್ಕೆ ಉಂಟು ಮಾಡುತ್ತವೆ. ಇಂಥಹ ಪರಿಸ್ಥಿತಿಯಲ್ಲಿ ನಂಬುಗೆ, ಧರ್ಮ ಹಾಗೂ ಜೀವಗಳನ್ನು ಉಳಿಸಿಕೊಳ್ಳುವ ಸಲುವಾಗಿ ಗೋವೆಯ ವೆರಣೆ ಎಂಬ ಗ್ರಾಮದ ನಿವಾಸಿ ನರಸಪ್ಪಯ್ಯನವರ ಮೊಮ್ಮಗ ವಿಠ್ಠು ಪೈ ನಾಗ್ಡೋ ಬೇತಾಳನ ಆಜ್ಞೆಯ ಮೇರೆಗೆ
== ಪ್ರಶಸ್ತಿ ಹಾಗೂ ಮಾನ್ಯತೆಗಳು ==
|