ಸದಸ್ಯ:Radhatanaya/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೨೧ ನೇ ಸಾಲು:
==ವಿದ್ಯಾಭ್ಯಾಸ==
ಚಿಕ್ಕ ಮಗುವಾಗಿದ್ದಾಗಿನಿಂದಲೂ ರೇಡಿಯೋ ಕೇಳುವುದರಲ್ಲಿ ಆಸಕ್ತೆ. ಪ್ರಯತ್ನಿಸಿದ್ದ ಆಕಾಶವಾಣಿಗೆ ಆಡಿಶನ್ ಕರೆಬಂದಾಗ ಆಫೀಸರ್ ಗಳಿಗೆ ಒಳ್ಳೆಯ ಅಭಿಪ್ರಾಯ ಮೂಡಿಸಿದರು. ಆಕಾಶವಾಣಿ ಕಾರ್ಯಕ್ರಮಗಳನ್ನು ಪ್ರಸ್ತುರಪಡಿಸುವ ಬಗ್ಗೆ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಕನ್ನಡದ ಮೇರು ನಟ ರಾಜ್ಕುಮಾರ್ ರವರನ್ನು ವೀರಪ್ಪನ್ ಅಪಹರಿಸಿ ಕಾಡಿಗೆ ಕರೆದುಕೊಂಡು ಹೋದಾಗ ಆ ದುರ್ಗಮ ಅಡವಿಯಲ್ಲಿ ರೇಡಿಯೋ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಪಡೆಯಿತು.
===ಚೆನ್ನೈನಲ್ಲಿ
ಸಮುದ್ರದ ಬಳಿ ವಾಸವಾಗಿದ್ದ ಸಾವಿರಾರು ಮೀನು ಗಾರರಿಗೆ ಸರ್ಕಾರದ ಹಣದ ಸಹಾಯ ಮತ್ತಿತರ ನೆರವನ್ನು ಒದಗಿಸುವ ಬಗ್ಗೆ ಸಂಪೂರ್ಣ ಮಾಹಿತಿಒದಗಿಸುವ ಕೆಲಸದಲ್ಲಿ ಆಕಾಶವಾಣಿ ಮುಂಚೂಣಿಯಲ್ಲಿತ್ತು. ಹಟ್ಟಿ ಹರಟೆ, ಏನ್ ಸಮಾಚಾರ, ಕಿಸಾನ್ ವಣಿ, ನವಿಲು ಗರಿ, ಬಾನುಲಿ ಕೃಷಿಕರ ಸಂಘ-೨೦೦೬
ಆಲೋಕ
|