ಸದಸ್ಯ:Radhatanaya/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧೭ ನೇ ಸಾಲು:
| website =
}}
'''ಡಾ.ವಿಜಯಾ ಹರನ್''', ಮೈಸೂರು ಆಕಾಶವಾಣಿ ನಿಲಯದಲ್ಲಿ ೪ ದಶಕಗಳ ಸುದೀರ್ಘ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ಅವರ ಸಮಯದಲ್ಲಿ ಪ್ರಸಾರದಲ್ಲಿ ಹಲವಾರು ಮಹತ್ವದ ಸುಧಾರಣೆಗೆಳನ್ನು ಮಾಡಿದರು ಬಹುಮಾಧ್ಯಮ ಸಂದರ್ಭದಲ್ಲೂ ಆಕಾಶವಾಣಿಯ ಪ್ರಸ್ತುತಿಯಲ್ಲೂ ಕಾಪಾಡಿಕೊಳ್ಳಲು ಶ್ರಮವಹಿಸಿ ಸಫಲತೆಯನ್ನು ಕಂಡುಕೊಂಡರು ಮೈಸೂರು, ಮಂಗಳೂರು, ಭದ್ರಾವತಿ,ಗುಲ್ಬರ್ಗಾ,ಹಾಸನ ಆಕಾಶವಾಣಿಗಳಲ್ಲಿ ಸೇವೆಸಲ್ಲಿಸಿದ್ದಾರೆ.
==ವಿದ್ಯಾಭ್ಯಾಸ==
೧೯೫೨ ರಲ್ಲಿ ಕೋಲಾರದಲ್ಲಿ ಜನಿಸಿದರು. ಚಿಕ್ಕ ಮಗುವಾಗಿದ್ದಾಗಿನಿಂದಲೂ ರೇಡಿಯೋ ಕೇಳುವುದರಲ್ಲಿ ಆಸಕ್ತೆ. ಪ್ರಯತ್ನಿಸಿದ್ದ ಆಕಾಶವಾಣಿಗೆ ಆಡಿಶನ್ ಕರೆಬಂದಾಗ ಆಫೀಸರ್ ಗಳಿಗೆ ಒಳ್ಳೆಯ ಅಭಿಪ್ರಾಯ ಮೂಡಿಸಿದರು. ಆಕಾಶವಾಣಿ ಕಾರ್ಯಕ್ರಮಗಳನ್ನು ಪ್ರಸ್ತುರಪಡಿಸುವ ಬಗ್ಗೆ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾದರು.ಪ್ರಿಯೂನಿವರ್ಸಿಟಿಯವರೆಗಿನ ವಿದ್ಯಾಭ್ಯಾಸ ಕೋಲಾರದಲ್ಲೇ ನಡೆಯಿತು. ಮುಂದೆ ಬಿ.ಎ.(ಕನ್ನಡ) ಹಾಗೂ ಎಮ್.ಎ.(ಕನ್ನಡ) ಪದವಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ. ಜನಿಸಿದರು. ಮುಂದೆ ಭದ್ರಾವತಿ ಬಾನುಲಿ ನಿಲಯದಲ್ಲಿ ೧೯೭೪ ರಲ್ಲಿ ರೇಡಿಯೋ ಅನೌನ್ಸರ್ ಆಗಿ, ೮ ವರ್ಷಗಳ ಬಳಿಕ, ಪ್ರೋಗ್ರಾಮ್ ಎಕ್ಸಿಕ್ಯುಟೀವ್ ಆಗಿ,ಗುಲ್ಬರ್ಗಾ, ಮೈಸೂರ್,ಭದ್ರಾವತಿ, ಹಾಸನ್,ಮಂಗಳೂರಿನ ಆಕಾಶವಾಣಿ ನಿಲಯಗಳಲ್ಲಿ ಮೈಸೂರಿಗೆ ಬಂದಮೇಲೆ ಸಹಾಯಕ ನಿರ್ದೇಶಕಿಯಾಗಿ,ಹಾಸನಕ್ಕೆ ಹೋದಾಗ ಸ್ಟೇಷನ್ ಡೈರೆಕ್ಟರ್ ಪದವಿಗಳಿಸಿದರು.ಮೈಸೂರಿಗೆ ಬಂದಮೇಲೆ ೧೯೯೮ ರಲ್ಲಿ ಮೈಸೂರ್ ವಿಶ್ವವಿದ್ಯಾನಿಲಯದ ಪಿ.ಎಚ್.ಡಿ.ಪದವಿ ಗಳಿಸಿದರು.ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಎಂ.ಎ. ಸ್ನಾತಕೋತ್ತರ ಮತ್ತು ಡಾ.ಹಾ.ಮಾ ನಾಯಕರ ಮಾರ್ಗದರ್ಶನದಲ್ಲಿ '-ಆನಂದರ ಬದುಕು ಬರಹವೆಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್'ದೊರೆತಿದೆ.
===ಚೆನ್ನೈನಲ್ಲಿ ಸೋನಾಮಿ ಬಂದಾಗ===
ಸಮುದ್ರದ ಬಳಿ ವಾಸವಾಗಿದ್ದ ಸಾವಿರಾರು ಮೀನು ಗಾರರಿಗೆ ಸರ್ಕಾರದ ಹಣದ ಸಹಾಯ ಮತ್ತಿತರ ನೆರವನ್ನು ಒದಗಿಸುವ ಬಗ್ಗೆ ಸಂಪೂರ್ಣ ಮಾಹಿತಿಒದಗಿಸುವ ಕೆಲಸದಲ್ಲಿ ಆಕಾಶವಾಣಿ ಮುಂಚೂಣಿಯಲ್ಲಿತ್ತು. ಹಟ್ಟಿ ಹರಟೆ, ಏನ್ ಸಮಾಚಾರ, ಕಿಸಾನ್ ವಣಿ, ನವಿಲು ಗರಿ, ಬಾನುಲಿ ಕೃಷಿಕರ ಸಂಘ-೨೦೦೬ಕನ್ನಡದ ಮೇರು ನಟ ರಾಜ್ಕುಮಾರ್ ರವರನ್ನು ವೀರಪ್ಪನ್ ಅಪಹರಿಸಿ ಕಾಡಿಗೆ ಕರೆದುಕೊಂಡು ಹೋದಾಗ ಆ ದುರ್ಗಮ ಅಡವಿಯಲ್ಲಿ ರೇಡಿಯೋ ಪಾತ್ರ ಬಹಳ ಪ್ರಾಮುಖ್ಯತೆಯನ್ನು ಪಡೆಯಿತು.
೨೭ ನೇ ಸಾಲು:
ಭಾರತ ಪ್ರಸಾರ ಕಾರ್ಯಕ್ರಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಹಳೆಯ ಮೈಸೂರಿನ ಜಿಲ್ಲೆಗಳಲ್ಲಿ ಸ್ಥಾಪಿಸಲ್ಪಟ್ಟ
ಸಮೂಹ ಮಾಧ್ಯಮದ ಸಂಸ್ಕೃತಿ ಕಾಳಜಿ ಇರುವ ಹರನ್ ಸಾಹಿತ್ಯ ಕೃತಿರಚನೆಯಲ್ಲೂ ಸಾಧಿಸಿದ್ದಾರೆ.
# ಆನಂದರ ಬದುಕು ಬರಹ ಒಂದು ಅಧ್ಯಯನ (ಮಹಾಪ್ರಬಂಧ)
|