ಸದಸ್ಯ:Radhatanaya/ನನ್ನ ಪ್ರಯೋಗಪುಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪ ನೇ ಸಾಲು:
ಭಾರತ ಪ್ರಸಾರ ಕಾರ್ಯಕ್ರಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
 
ಹಳೆಯ ಮೈಸೂರಿನ ಜಿಲ್ಲೆಗಳಲ್ಲಿ ಸ್ಥಾಪಿಸಲ್ಪಟ್ಟ ಆಕಾಶವಾಣಿ ನಿಲಯಗಳಲ್ಲಿ ೩೪ ವರ್ಷಗಳ ಕಾಲ, ಪ್ರಕಟಣೆ ಕಾರ್ಯಕ್ರಮ ನಿರ್ವಹಣೆ,ಸಹನಿರ್ದೇಶಕಿ ನಂತರ ನಿಲಯದ ನಿರ್ದೇಶಕ,ಹಲವಾರು ನಾಟಕ ಮತ್ತು ವಿಶೇಷ ಕಾರ್ಯಕ್ರಮಗಳ ಪ್ರಸ್ತುತಿ. ನಿತ್ಯಜೀವನದ ಪ್ರಾಮುಖ್ಯತೆ ಬಗ್ಗೆ, ೫೨ ಪ್ರಬಂಧಕೃತಿಗಳು,ಆಕಾಶವಾಣಿಯಲ್ಲಿ ಪ್ರತಿದಿನವೂ ಬಿತ್ತರಿಸಲ್ಪಟ್ಟವು.ಖಾಸಗಿ ಚಾನೆಲ್ ಮತ್ತು ಅದರಲ್ಲಿನ ಸವಾಲುಗಳು ಬಗ್ಗೆ ಪ್ರಸಾರಭಾರತಿ ಮುಂದೆ ೨೦೦೧ ರಲ್ಲಿ ನವದೆಹಲಿಯಲ್ಲಿ ಲೇಖನ ಮಂಡಿಸಿದ್ದರು.ರೇಡಿಯೋ ಮತ್ತು ಜನತೆಯಮೇಲೆ ಅದರ ಪರಿಣಾಮಗಳು ಲೇಖನ. ದಿನಪತ್ರಿಕೆಗಳಲ್ಲಿ ಹಲವಾರು ಲೇಖನಗಳುಪ್ರಕಟಿತ===
===ಕೃತಿಗಳು===
ಸಮೂಹ ಮಾಧ್ಯಮದ ಸಂಸ್ಕೃತಿ ಕಾಳಜಿ ಇರುವ ಹರನ್ ಸಾಹಿತ್ಯ ಕೃತಿರಚನೆಯಲ್ಲೂ ಸಾಧಿಸಿದ್ದಾರೆ.
# ಆನಂದರ ಬದುಕು ಬರಹ ಒಂದು ಅಧ್ಯಯನ (ಮಹಾಪ್ರಬಂಧ)