ಜಯ. ಸಿ. ಸುವರ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಜಯ ಸಿ. ಸುವರ್ಣ''' ಶ್ರೇಷ್ಟ ಸಮಾಜಸೇವಕ, ಅಪೂರ್ವ ಸಾಧಕ, ಭಾರತ್ ಕೋ- ಆಪರೇಟಿವ್ ಬ...
 
No edit summary
೧ ನೇ ಸಾಲು:
'''ಜಯ ಸಿ. ಸುವರ್ಣ''' ಶ್ರೇಷ್ಟ ಸಮಾಜಸೇವಕ, ಅಪೂರ್ವ ಸಾಧಕ, ಭಾರತ್ ಕೋ- ಆಪರೇಟಿವ್ ಬ್ಯಾಂಕ್ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದಂತಹ  ಹಲವಾರು ಸಂಘಟನೆಗಳ ಸ್ಥಾಪಕರೆಂದು ಮುಂಬಯಿ ಮಹಾನಗರದಲ್ಲಿ ಜನಪ್ರಿಯರಾಗಿದ್ದಾರೆ. 
==ಜನನ ಮತ್ತು ವಿದ್ಯಾಭ್ಯಾಸ==
==ಜನನ ಮತ್ತು ವಿದ್ಯಾಭ್ಯಾಸ==ಜಯ ಸುವರ್ಣ ಜಿಲ್ಲೆಯ ಪಡುಬಿದ್ರಿ ಹತ್ತಿರದ ಅಡೈ ಮೂಲದ ಚಂದು ಪೂಜಾರಿ ಮತ್ತು ಅಚ್ಚು ಪೂಜಾರಿದಂಪತಿಗಳ ಪ್ರೀತಿಯ ಮಗನಾಗಿ ೧೯೪೬, ಮೇ. ೧೫, ಜನಿಸಿದರು. ಪ್ರಾಥಮಿಕ ೭ ನೆಯ ತರಗತಿಯವರೆಗೆ ತಮ್ಮ ಊರಿನಲ್ಲಿಯೇ  ಕಲಿತರು. ೮ ನೆಯ ತರಗತಿಗೆ ಕಲಿಯಲು ದೂರದ ಅದಮಾರು ಮತ್ತು ಹೆಜಮಾಡಿ ಶಾಲೆಗಳಿಗೆ ಹೋಗಬೇಕಿತ್ತು. ಜಯಸುವರ್ಣರ ಸೋದರಮಾವನಿದ್ದ ಮುಂಬಯಿಗೆ ೧೯೫೯ ರಲ್ಲಿ ಬಂದರು.  ಮುಂಬಯಿನಗರದ ಉಪನಗರವೊಂದಾದ ವಡಾಲಕನ್ನಡ ಶಾಲೆಯಲ್ಲಿ ೧೦ ಇಯತ್ತೆಯವರೆಗೆ ಅಭ್ಯಾಸಮಾಡಿದರು. ಹೋಟೆಲ್ ಕೆಲಸ ಮತ್ತು ವಿದ್ಯಾಭ್ಯಾಸ ಜೊತೆ ಜೊತೆಯಾಗಿ ಸಾಗುತ್ತಿತ್ತು. ಮುಂದೆ ಅಂಧೇರಿಯ ಚಿನೈ ಕಾಲೇಜಿಗೆ ಸೇರಿ ೧೯೭೪ ರಲ್ಲಿ ಪದವಿ ಗಳಿಸಿದರು. ಆದರೆ ಅವರಿಗೆ ಹೋಟೆಲ್ ಉದ್ಯಮದಲ್ಲಿ ಹೆಚ್ಚು ಆಸಕ್ತಿಕಾಣಿಸತೊಡಗಿತು.  ಮುಂಬಯಿ (ಪ) ಗೋರೆಗಾವ್ ನಲ್ಲಿ ಹೋಟೆಲ್ ಉದ್ಯಮಕ್ಕೆ ಪಾದಾರ್ಪಣೆ ಮಾಡಿದರು.'ಶೇಟ್ ರುಕ್ಕಾರಾಮ ಸಾಲ್ಯಾನ್' ಎಂಬ ಕನ್ನಡಿಗರ ಪರಿಚಯದಿಂದಾಗಿ ಹಲವಾರು ಕನ್ನಡದ ಉದ್ಯಮಿಗಳ ನೆರವುದೊರೆಯಿತು. ಮುಂಬಯಿ ನಗರದ ಕೋಟೆಯ ವಲಯದಲ್ಲಿ 'ಮೋಹನ್ ಟೆರೇಸ್' ನಲ್ಲಿದ್ದ 'ಬಿಲ್ಲವರ ಅಸೋಸಿಯೇಷನ್ ಕಚೇರಿ'ಯನ್ನು ಒಂದು ಸುಸಜ್ಜಿತ ಕಟ್ಟಡ ನಿರ್ಮಿಸಿ ಸ್ಥಳಾಂತರ ಗೊಳಿಸುವ ಕೆಲಸದಲ್ಲಿ ಸಾಲ್ಯಾನ್ ಗೆ ಸಹಾಯ ಮಾಡಿದರು. ತರುವಾಯ ಮೂಲ್ಕಿ ನಾರಾಯಣ ಗುರು ಶಾಲೆಯ ಪ್ರಗತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವೀಕರಣ ನಡೆದಾಗ, ಮುಂಬಯಿನ ಉದ್ಯಮಿ ಗೆಳೆಯರ  ಮತ್ತು ಇತರರ ಸಹಾಯ- ಸಹಕಾರಗಳಿಂದ ೪೫ ಲಕ್ಷ ರೂಪಾಯಿ ದೇಣಿಗೆಯನ್ನು ಸಂಗ್ರಹಿಸಿದರು. ಬಿಲ್ಲವರ ಸಂಘದ ಒಕ್ಕೂಟದಲ್ಲಿ ಸುಮಾರು ೨೭೦ ಶಾಖೆಗಳಿವೆ. ಬಿಲ್ಲವರ  ಮಹಾಮಂಡಲದ ಸ್ಥಾಪಕ ಅಧ್ಯಕ್ಷರಾಗಿ ಕೆಲಸಮಾಡಿದರು. ತಮ್ಮ ಆಡಳಿತದ ಅವಧಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಎಜುಕೇಷನ್ ಟ್ರಸ್ಟ್, ಪಡುಬೆಳ್ಳೆ ಶಿಕ್ಷಣ ಸಂಸ್ಥೆಯನ್ನು ಬಿಲ್ಲವರ ಅಸೋಸಿಯೇಷನ್ ಆಡಳಿತದ ಅಡಿಯಲ್ಲಿ ತಂದರು. ಬಿಲ್ಲವರ ಅಸೋಸಿಯೇಷನ್ ನ ಮುಖಪತ್ರಿಕೆ 'ಅಕ್ಷಯ' ಬೆಳವಣಿಗೆಗೆ ಕಾರಣರಾದರು. ಸರಳತೆ, ಸ್ನೇಹಪರ ಮನೋಭಾವ, ಪ್ರಾಮಾಣಿಕತೆ, ಸಂಘಟನಾ ಕೌಶಲ್ಯ, ಔದಾರ್ಯಗುಣ, ಬಂದ ಸವಾಲುಗಳನ್ನು ಎದುರಿಸಿ ಜಯಶಾಲಿಯಾಗುವ ಆತ್ಮ ಸ್ಥೈರ್ಯಗಳು ಜಯ ಸುವರ್ಣರ ಯಶಸ್ಸಿಗೆ ಕಾರಣವಾಗಿವೆ.
'ಜಯ ಸುವರ್ಣ' ಜಿಲ್ಲೆಯ ಪಡುಬಿದ್ರಿ ಹತ್ತಿರದ ಅಡೈ ಮೂಲದ ಚಂದು ಪೂಜಾರಿ, ಮತ್ತು ಅಚ್ಚು ಪೂಜಾರಿ ದಂಪತಿಗಳ ಪ್ರೀತಿಯ ಮಗನಾಗಿ ೧೯೪೬, ಮೇ. ೧೫, ಜನಿಸಿದರು. ಪ್ರಾಥಮಿಕ ೭ ನೆಯ ತರಗತಿಯವರೆಗೆ ತಮ್ಮ ಊರಿನಲ್ಲಿಯೇ  ಕಲಿತರು. ೮ ನೆಯ ತರಗತಿಗೆ ಕಲಿಯಲು ದೂರದ ಅದಮಾರು ಮತ್ತು ಹೆಜಮಾಡಿ ಶಾಲೆಗಳಿಗೆ ಹೋಗಬೇಕಿತ್ತು.
===ಮುಂಬಯಿನಗರಕ್ಕೆ ಪಾದಾರ್ಪಣೆ===
==ಜನನ ಮತ್ತು ವಿದ್ಯಾಭ್ಯಾಸ==ಜಯ ಸುವರ್ಣ ಜಿಲ್ಲೆಯ ಪಡುಬಿದ್ರಿ ಹತ್ತಿರದ ಅಡೈ ಮೂಲದ ಚಂದು ಪೂಜಾರಿ ಮತ್ತು ಅಚ್ಚು ಪೂಜಾರಿದಂಪತಿಗಳ ಪ್ರೀತಿಯ ಮಗನಾಗಿ ೧೯೪೬, ಮೇ. ೧೫, ಜನಿಸಿದರು. ಪ್ರಾಥಮಿಕ ೭ ನೆಯ ತರಗತಿಯವರೆಗೆಜಯಸುವರ್ಣರು ತಮ್ಮ ಊರಿನಲ್ಲಿಯೇ  ಕಲಿತರು. ೮ ನೆಯ ತರಗತಿಗೆ ಕಲಿಯಲು ದೂರದ ಅದಮಾರು ಮತ್ತು ಹೆಜಮಾಡಿ ಶಾಲೆಗಳಿಗೆ ಹೋಗಬೇಕಿತ್ತು. ಜಯಸುವರ್ಣರ ಸೋದರಮಾವನಿದ್ದ ಮುಂಬಯಿಗೆ ೧೯೫೯ ರಲ್ಲಿ ಬಂದರು.  ಮುಂಬಯಿನಗರದ ಉಪನಗರವೊಂದಾದ ವಡಾಲಕನ್ನಡ ಶಾಲೆಯಲ್ಲಿ ೧೦ ಇಯತ್ತೆಯವರೆಗೆ ಅಭ್ಯಾಸಮಾಡಿದರು. ಹೋಟೆಲ್ ಕೆಲಸ, ಮತ್ತು ವಿದ್ಯಾಭ್ಯಾಸ ಜೊತೆ ಜೊತೆಯಾಗಿ ಸಾಗುತ್ತಿತ್ತು. ಮುಂದೆ ಅಂಧೇರಿಯ ಚಿನೈ ಕಾಲೇಜಿಗೆ ಸೇರಿ ೧೯೭೪ ರಲ್ಲಿ ಪದವಿ ಗಳಿಸಿದರು. ಆದರೆ ಅವರಿಗೆ ಹೋಟೆಲ್ ಉದ್ಯಮದಲ್ಲಿ ಹೆಚ್ಚು ಆಸಕ್ತಿಕಾಣಿಸತೊಡಗಿತು.  ಮುಂಬಯಿ (ಪ) ಗೋರೆಗಾವ್ ನಲ್ಲಿ ಹೋಟೆಲ್ ಉದ್ಯಮಕ್ಕೆ ಪಾದಾರ್ಪಣೆ ಮಾಡಿದರು.'ಶೇಟ್ ರುಕ್ಕಾರಾಮ ಸಾಲ್ಯಾನ್' ಎಂಬ ಕನ್ನಡಿಗರ ಪರಿಚಯದಿಂದಾಗಿ ಹಲವಾರು ಕನ್ನಡದ ಉದ್ಯಮಿಗಳ ನೆರವುದೊರೆಯಿತು. ಮುಂಬಯಿ ನಗರದ ಕೋಟೆಯ ವಲಯದಲ್ಲಿ 'ಮೋಹನ್ ಟೆರೇಸ್' ನಲ್ಲಿದ್ದ 'ಬಿಲ್ಲವರ ಅಸೋಸಿಯೇಷನ್ ಕಚೇರಿ'ಯನ್ನು ಒಂದು ಸುಸಜ್ಜಿತ ಕಟ್ಟಡ ನಿರ್ಮಿಸಿ ಸ್ಥಳಾಂತರ ಗೊಳಿಸುವ ಕೆಲಸದಲ್ಲಿ ಸಾಲ್ಯಾನ್ ಗೆ ಸಹಾಯ ಮಾಡಿದರು. ತರುವಾಯ ಮೂಲ್ಕಿ ನಾರಾಯಣ ಗುರು ಶಾಲೆಯ ಪ್ರಗತಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನವೀಕರಣ ನಡೆದಾಗ, ಮುಂಬಯಿನ ಉದ್ಯಮಿ ಗೆಳೆಯರ  ಮತ್ತು ಇತರರ ಸಹಾಯ- ಸಹಕಾರಗಳಿಂದ ೪೫ ಲಕ್ಷ ರೂಪಾಯಿ ದೇಣಿಗೆಯನ್ನು ಸಂಗ್ರಹಿಸಿದರು. ಬಿಲ್ಲವರ ಸಂಘದ ಒಕ್ಕೂಟದಲ್ಲಿ ಸುಮಾರು ೨೭೦ ಶಾಖೆಗಳಿವೆ. ಬಿಲ್ಲವರ  ಮಹಾಮಂಡಲದ ಸ್ಥಾಪಕ ಅಧ್ಯಕ್ಷರಾಗಿ ಕೆಲಸಮಾಡಿದರು. ತಮ್ಮ ಆಡಳಿತದ ಅವಧಿಯಲ್ಲಿ 'ಬ್ರಹ್ಮ ಶ್ರೀ ನಾರಾಯಣ ಗುರು ಎಜುಕೇಷನ್ ಟ್ರಸ್ಟ್', ಪಡುಬೆಳ್ಳೆ ಶಿಕ್ಷಣ ಸಂಸ್ಥೆಯನ್ನುಸಂಸ್ಥೆ'ಯನ್ನು 'ಬಿಲ್ಲವರ ಅಸೋಸಿಯೇಷನ್' ಆಡಳಿತದ ಅಡಿಯಲ್ಲಿ ತಂದರು. ಬಿಲ್ಲವರ ಅಸೋಸಿಯೇಷನ್ ನ ಮುಖಪತ್ರಿಕೆ 'ಅಕ್ಷಯ' ಬೆಳವಣಿಗೆಗೆ ಕಾರಣರಾದರು. ಸರಳತೆ, ಸ್ನೇಹಪರ ಮನೋಭಾವ, ಪ್ರಾಮಾಣಿಕತೆ, ಸಂಘಟನಾ ಕೌಶಲ್ಯ, ಔದಾರ್ಯಗುಣ, ಬಂದ ಸವಾಲುಗಳನ್ನು ಎದುರಿಸಿ ಜಯಶಾಲಿಯಾಗುವ ಆತ್ಮ ಸ್ಥೈರ್ಯಗಳು ಜಯ ಸುವರ್ಣರ ಯಶಸ್ಸಿಗೆ ಕಾರಣವಾಗಿವೆ.
==ಪರಿವಾರ==
ಪತ್ನಿ, ಲೀಲಾವತಿ ಜಯ.ಸಿ.ಸುವರ್ಣ, ಹಾಗೂ ಮಕ್ಕಳು :  ೧. ಸೂರ್ಯಕಾಂತ್ ಜಯ. ಸಿ . ಸುವರ್ಣ. ೨ ಸುಭಾಷ್ಜಯ. ಸಿ . ಸುವರ್ಣ. ೩. ದಿನೇಶ್ ಜಯ. ಸಿ . ಸುವರ್ಣ. ೪. ಯೋಗೇಶ್ ಜಯ. ಸಿ . ಸುವರ್ಣ 
"https://kn.wikipedia.org/wiki/ಜಯ._ಸಿ._ಸುವರ್ಣ" ಇಂದ ಪಡೆಯಲ್ಪಟ್ಟಿದೆ