ಜಯ. ಸಿ. ಸುವರ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
'''ಜಯ ಸಿ. ಸುವರ್ಣ''' ಶ್ರೇಷ್ಟ ಸಮಾಜಸೇವಕ, ಅಪೂರ್ವ ಸಾಧಕ, 'ಭಾರತ್ ಕೋ-
==ಜನನ ಮತ್ತು ವಿದ್ಯಾಭ್ಯಾಸ==
'ಜಯ ಸುವರ್ಣ' ಜಿಲ್ಲೆಯ ಪಡುಬಿದ್ರಿ ಹತ್ತಿರದ ಅಡೈ ಮೂಲದ ಚಂದು ಪೂಜಾರಿ, ಮತ್ತು ಅಚ್ಚು ಪೂಜಾರಿ ದಂಪತಿಗಳ ಪ್ರೀತಿಯ ಮಗನಾಗಿ ೧೯೪೬, ಮೇ. ೧೫, ಜನಿಸಿದರು. ಪ್ರಾಥಮಿಕ ೭ ನೆಯ ತರಗತಿಯವರೆಗೆ ತಮ್ಮ ಊರಿನಲ್ಲಿಯೇ ಕಲಿತರು. ೮ ನೆಯ ತರಗತಿಗೆ ಕಲಿಯಲು ದೂರದ ಅದಮಾರು ಮತ್ತು ಹೆಜಮಾಡಿ ಶಾಲೆಗಳಿಗೆ ಹೋಗಬೇಕಿತ್ತು. ಆದರೆ ಸುವರ್ಣ ಆರಿಸಿಕೊಂಡಿದ್ದು ಮುಂಬಯಿನಗರವನ್ನು.
===ಮುಂಬಯಿನಗರಕ್ಕೆ ಪಾದಾರ್ಪಣೆ===
ಜಯಸುವರ್ಣರು ತಮ್ಮ ಸೋದರಮಾವನಿದ್ದ ಮುಂಬಯಿಗೆ ೧೯೫೯ ರಲ್ಲಿ ಬಂದರು. ಮುಂಬಯಿನಗರದ ಉಪನಗರವೊಂದಾದ 'ವಡಾಲಕನ್ನಡ
==ಪರಿವಾರ==
ಪತ್ನಿ, ಲೀಲಾವತಿ ಜಯ.ಸಿ.ಸುವರ್ಣ, ಹಾಗೂ ಮಕ್ಕಳು : ೧. ಸೂರ್ಯಕಾಂತ್ ಜಯ.
===ನಿಭಾಯಿಸುತ್ತಿರುವ ಸವಾಬ್ದಾರಿಯುತ ಹುದ್ದೆಗಳು ===
# 'ಲಲಿತ ರುಕ್ಕರಾಮ ಸಾಲ್ಯಾನ್ ಚಾರಿಟಬಲ್ ಟ್ರಸ್ಟ್' ನ 'ನಾರಾಯಣ ಗುರು ಇಂಗ್ಲಿಷ್ ಹೈಸ್ಕೂಲ್' ನ ಅಧ್ಯಕ್ಷ
# 'ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಜಿರ್ಣೋದ್ಧಾರ (ಮುಂಬಯಿ) ಸಮಿತಿ ಸಂಚಾಲಕ'
# 'ಮುಂಬಯಿ ಬಿಲ್ಲವರ ಅಸೋಸಿಯೇಷನ್ ಗೌರವ ಅಧ್ಯಕ್ಪ'
# 'ಭಾರತ್ ಕೋ ಆಪರೇಟಿವ್ ಬ್ಯಾಂಕ್ ನ ಕಾರ್ಯಾಧ್ಯಕ್ಷರು'.
# 'ರಾಷ್ಟೀಯ ಬಿಲ್ಲವರ ಮಹಾಮಂಡಳ ಸಂಸ್ಥಾಪಕ ಅಧ್ಯಕ್ಷ'
==ಪ್ರಶಸ್ತಿ ಪುರಸ್ಕಾರಗಳು==
# 'ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ'
# 'ಯಕ್ಷಗಾನ ಕಲಾಪ್ರಶಸ್ತಿ', # 'ಸಮಾಜಸೇವಾ ಧುರೀಣ ಪ್ರಶಸ್ತಿ',
# 'ಜನ ಮನ ನಾಯಕ', ಮೊದಲಾದ ಹಲವಾರು ಪ್ರಶಸ್ತಿಗಳು ಸಂದಿವೆ.
ಮುಂಬಯಿಯ ಹಲವಾರು ದೇವಾಲಯಗಳ ಟ್ರಸ್ಟ್ ಗೆ ಪದಾಧಿಕಾರಿಗಳಾಗಿ ಸೇವೆಸಲ್ಲಿಸುತ್ತಿದ್ದಾರೆ.
== ಭಾರತ್ ಕೋ-ಆಪರೇಟಿವ್ ಬ್ಯಾಂಕ್ (ಮಹಾರಾಷ್ಟ್ರ) ಕರ್ನಾಟಕ==
ದಲ್ಲಿ ೧೦೨ ಶಾಖೆಗಳಿವೆ. ಒಟ್ಟಾರೆ ರಾಷ್ಟ್ರದಲ್ಲಿನ ೨೦೦೦ ಗಣನೀಯ ಸಾಧನೆಮಾಡಿದ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ 'ಭಾರತ್ ಬ್ಯಾಂಕ್' ಮುಂಚೂಣಿಯಲ್ಲಿರುವ ಸಂಸ್ಥೆಯೆಂದು ಹೆಸರುಗಳಿಸಿದೆ. ಹಲವಾರು ಪುರಸ್ಕಾರ ಗೌರವಗಳು ಸಂದಿವೆ.
==ನಿಧನ ==
ಜಯ ಸಿ. ಸುವರ್ಣ ೨೧, ಅಕ್ಟೊಬರ್, ೨೦೨೦ ರಂದು ಮುಂಬಯಿ ಉಪನಗರದ ತಮ್ಮ ಗೋರೆಗಾಂವ್ (ಪ) ದಲ್ಲಿರುವ ನೀಲಗಿರಿ ಅಪಾರ್ಟ್ಮೆಂಟ್ಸ್ ನಲ್ಲಿ ತೀವ್ರ ಹೃದಯಾಘಾತದಿಂದ ಮರಣಿಸಿದರು.<ref> [https://www.thehindu.com/news/cities/Mangalore/jaya-suvarna-passes-away/article32912938.ece Jaya Suvarna passes away 22 oct]/ref>
==ಉಲ್ಲೇಖಗಳು==
<References/>
|