ಪೆರಿಯಾರ್ ರಾಮಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೩ ನೇ ಸಾಲು:
* ಪೆರಿಯಾರ್ ಅವರ ಮೇಲೆ 1917ರಲ್ಲಿ ರಷ್ಯಾದಲ್ಲಿ ನಡೆದ ಸಮಾಜವಾದಿ ಕ್ರಾಂತಿಯೂ ಪರಿಣಾಮ ಬೀರಿತ್ತು. ಮಾರ್ಕ್ಸ್ ಮತ್ತು ಲೆನಿನ್ ಸಾಹಿತ್ಯವನ್ನೂ ಪೆರಿಯಾರ್ ಓದಿದ್ದರು. '''ಒಂದು ಹಾವನ್ನು ಮತ್ತು ಒಬ್ಬ ಬ್ರಾಹ್ಮಣತ್ವ ಹೊಂದಿರುವ ವ್ಯಕ್ತಿಯನ್ನು ನೋಡಿದರೇ ಮೊದಲು ಬ್ರಾಹ್ಮಣತ್ವವನ್ನು ಕೊಲ್ಲು, ಆಮೇಲೆ ಹಾವನ್ನು ಕೊಲ್ಲು ಎನ್ನುತ್ತಿದ್ದರು ಪೆರಿಯಾರ್. '''
* ಈ ಮಾತಿನ ಅರ್ಥ, ಒಂದು ಹಾವು ಒಬ್ಬ ಮನುಷ್ಯನನ್ನು ಕಚ್ಚಬಹುದು, ಅದೂ ಕೂಡ, ಆತ ನನಗೆ ಕೇಡು ಮಾಡಬಹುದೆಂಬ ಭಯದಲ್ಲಿ ಅಷ್ಟೇ. ಆದರೆ ದುಷ್ಟ ಸ್ವಭಾವದ ವ್ಯಕ್ತಿ, ತನ್ನ ಸಿದ್ಧಾಂತದಿಂದ ಇಡೀ ದೇಶ ಅಥವಾ ರಾಜ್ಯವನ್ನೇ ನಾಶಮಾಡಬಲ್ಲ ಅನ್ನುವುದು.
*94 ವರ್ಷಗಳ ಕಾಲ ಬದುಕಿದ್ದ ಪೆರಿಯಾರ್, ತಮ್ಮ ಬದುಕಿನ ಸುಮಾರು ಐವತ್ತಕ್ಕೂ ಹೆಚ್ಚು ವರ್ಷಗಳನ್ನು ಜನರಲ್ಲಿ ಅರಿವು ಮೂಡಿಸಲು ಮುಡಿಪಾಗಿಟ್ಟಿದ್ದರು. ವೈದಿಕ ಧರ್ಮದ ವಿರುದ್ಧ, ದ್ರಾವಿಡ ಚಳವಳಿ ಹುಟ್ಟುಹಾಕಿದ್ದರು.
* ದೇಶದಲ್ಲಿ ಹೊಸ ಕ್ರಾಂತಿಯ ಅಲೆಯನ್ನೇ ಎಬ್ಬಿಸಿದ್ದ ಪೆರಿಯಾರ್ ಹೋರಾಟ, ಎಲ್ಲರಿಗೂ ಸ್ಫೂರ್ತಿದಾಯಕವಾದುದು. ಆದರೂ ಈ ಹೋರಾಟದ ಪರಿಣಾಮ, ಕರ್ನಾಟಕ ರಾಜ್ಯದ ಮೇಲೆ ಹೆಚ್ಚಿನ ಮಟ್ಟದಲ್ಲಿ ಆದಂತೆ ಕಾಣುವುದಿಲ್ಲ. ಭಾರತ ದೇಶದಲ್ಲಿ ಮಾತ್ರವಲ್ಲ, ಜಗತ್ತಿನ ಯಾವದೇಶದಲ್ಲೂ ಪೆರಿಯಾರ್‌ ರೀತಿಯಲ್ಲಿ ಹೋರಾಟ ನಡೆಸಿದ ಮತ್ತೊಬ್ಬರು ಸಿಗುವುದು ಕಷ್ಟ.
* ಮೇಲ್ಜಾತಿಯಲ್ಲಿ ಜನಿಸಿದ್ದರೂ[[ಅಸ್ಪೃಶ್ಯ]]ತೆ ಯನ್ನು ಆಚರಿಸಿದ ಸಮಾಜದ ಇತರ ಜಾತಿಗಳ ವಿರುದ್ಧ ಹೋರಾಡಿದರು. [[ನಾಸ್ತಿಕ]] ಮತು [[ಬೌಧ್ಧ ಮತ]]ದ ಅನುಯಾಯಿಗಳಾಗಿದ್ದ ಪೆರಿಯಾರರು [[ಬ್ರಾಹ್ಮಣ ಜಾತಿ]] ಮತ್ತು ಇತರ ಮೇಲು ಜಾತಿಗಳ ಅಂದಿನ ಧೋರಣೆಗಳ ವಿರೋಧಿಗಳಾಗಿದ್ದರು.ದೇವರು ಮತ್ತು ದೆವ್ವದ ಕುರಿತು ಬಹಳ ಚೆನ್ನಾಗಿ ತಿಳಿದುಕೊಂಡು ಜನರಿಗೆ ತಿಳಿಸಿದರು.