ದ್ವೈತ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಉಪಸಂಹಾರ: False ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚು ಹಿಂದಿನ ಸಂಪಾದನೆಯನ್ನು ಉಳಿಸಿದೆ ಟ್ಯಾಗ್: Manual revert |
||
೧೩೦ ನೇ ಸಾಲು:
== ಉಪಸಂಹಾರ==
*ದ್ವೈತ ದರ್ಶನವು ಜಗತ್ತನ್ನು ಸತ್ಯವೆಂದು
*ಇವರು ಜ್ಞಾನ ಕರ್ಮಗಳನ್ನು ಭಕ್ತಿಗೆ ಅಧೀನವಾಗಿಸಿದ್ದಾರೆ. ಆದರೆ ಇವರು ಪ್ರತಿಪಾದಿಸಿದ ಜೀವಿಗಳ ತಾರತಮ್ಯವಾದವು (ಅದೂ ತಮೋಯೋಗ್ಟೀಯ ಜೀವಿಗಳ (ಗತಿಯಿಲ್ಲದ ಜೀವಿಗಳ) ವಾದವು ಟೀಕೆಗೆ ಒಳಗಾಗಿದೆ. :ವೇದೋಪನಿಷತ್ತುಗಳಿಗೆ ವೈಷ್ಣವ ದೃಷ್ಟಿಕೋನ ಕೊಟ್ಟಿರುವುದು ಮತ್ತು ಹರಿ-ಗುರು-ವಾಯುಗಳಿಗೆ ಅತಿಯಾದ ಮಹತ್ವ ಕೊಟ್ಟಿರುವುದು ವಿಶಿಷ್ಟವಾಗಿದೆ. (ಇದು ಕ್ರೈಸ್ತ ಮತದ ತಂದೆ - ಮಗ - ಪವಿತ್ರಾತ್ಮ ಈ ತತ್ವದ ಕೊಡುಗೆ ಎನ್ನುವವರಿದ್ದಾರೆ -ಆದರೆ ಅದರಲ್ಲಿ ಸತ್ಯವಿಲ್ಲ.)<ref>ಮಹಾಭಾರತ ತಾತ್ಪರ್ಯ ನಿರ್ಣಯ ಅಥವಾ ಶ್ರೀಮನ್ಮಹಾಭಾರತಮ್ (ಮಧ್ವರ ಶ್ರೀಮನ್ಮಹಾಭಾರತ) ವಿದ್ವಾನ್ ಘೂಳೀ ಕೃಷ್ಣಮೂರ್ತಾಚಾರ್ಯ ರ ಕನ್ನಡ ಅನುವಾದ; ಪ್ರಕಾಶಕರು : ಶ್ರೀಮದಾನಂದತೀರ್ಥ ವಿದ್ಯಾಪೀಠ, ಶ್ಯಾನುಭೋಗ ನಾರಾಯಣಪ್ಪ ರಸ್ತೆ, ದೊಡ್ಡಬೊಮ್ಮಸಂದ್ರ, ವಿದ್ಯಾರಣ್ಯ ಪುರ, ಅಂಚೆ: ಬೆಂಗಳೂರು ೫೬೦೦೯೭.</ref><ref>ಹಿಂದೂಧರ್ಮದ ಪರಿಚಯ: ಏದುರ್ಕಳ ಶಂಕರನಾರಾಯಣ ಭಟ್</ref><ref>ಭಾರತೀಯ ತತ್ವಶಾಸ್ತ್ರ ಪರಿಚಯ :- ಎಂ. ಪ್ರಭಾಕರ ಜೋಷಿ & ಪ್ರೊ.ಎಂ.ಎ.ಹೆಗಡೆ.</ref>
:--ಓಂ ತತ್ಸತ್ --
|