ಭರತಮುನಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨ ನೇ ಸಾಲು:
 
ಭರತ ತನ್ನ ನಾಟ್ಯಶಾಸ್ತ್ರದ ಆರನೇ ಅಧ್ಯಾಯದಲ್ಲಿ ಈ [[ರಸಸೂತ್ರ]]ವನ್ನು ಹೇಳುತ್ತಾನೆ. ಅಂದರೆ '''ವಿಭಾನುಭಾವವ್ಯಭಿಚಾರಿಸಂಯೋಗಾತ್ ರಸ ನಿಷ್ಪತ್ತಿಃ''' - ವಿಭಾವ, ಅನುಭಾವ ಮತ್ತು ವ್ಯಭಿಚಾರಿ ಅಥವಾ ಸಂಚಾರಿಭಾವಗಳ ಸಂಯೋಗದಿಂದ ರಸನಿಷ್ಪತ್ತಿ ಆಗುತ್ತದೆ. ಭರತ ಈ ನಾಲ್ಕು ಅಲಂಕಾರಗಳನ್ನು ಹೇಳುತ್ತಾನೆ - ಉಪಮಾ, ರೂಪಕ, ದೀಪಕ ಮತ್ತು ಯಮಕ ಅಲಂಕಾರಗಳು. ಅಲಂಕಾರಗಳ ನಂತರ ಕಾವ್ಯ ದೋಷಗಳನ್ನೂ ಗುಣಗಳನ್ನೂ ಎತ್ತಿಕೊಳ್ಳುತ್ತಾನೆ<br>.
ಭರತನ ನಾಟ್ಯಶಾಸ್ತ್ರ, ನಾಟಕವೆಂದರೇನೆಂಬುದನ್ನು ಕುರಿತು ಹೇಳುವ ಈ ಮಾತನ್ನು ಮೊದಲು ಗಮನಿಸಬಹುದು:- ‌'''ನೈಕಾತ್ತತೊ:ತ್ರ ಭರತಾಂ ದೇವಾನಾಂ ಚಾತ್ರ ಭಾವನಂ|. ತ್ರೈಲೋಕಸ್ಯಾಸ್ಯ ಸರ್ವಸ್ಯ ನಾಟ್ಯಂ ಭಾವಾನುಕೀರ್ತನಂ'''||(1.೧೦೩)
 
=='''ಎಂಟು ಸ್ಥಾಯಿ ಭಾವಗಳು'''==
"https://kn.wikipedia.org/wiki/ಭರತಮುನಿ" ಇಂದ ಪಡೆಯಲ್ಪಟ್ಟಿದೆ