ಮಡಿಕೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
→ಇತಿವೃತ್ತ: Fixed typo, Fixed grammar ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit |
||
೩೦ ನೇ ಸಾಲು:
* [[ಅಬ್ಬಿ ಜಲಪಾತ]]ವು ಮೈ ತುಂಬಿದಾಗ ಸಂಭ್ರಮದ ನೋಟ. ಈ ಜಲಪಾತವನ್ನು ನೋಡಲು ರಾಜ್ಯದ ಎಲ್ಲಾ ಭಾಗಗಳಿಂದಲೂ ಜನರ ಬರುತ್ತಾರೆ. ಹಾಗೆ ಬಂದ ಪ್ರವಾಸಿಗರ ಮನ ತಣಿಸಿ ಅಬ್ಬಿ ಅವರನ್ನು ಬೀಳ್ಗೊಡುತ್ತದೆ. ಮಡಿಕೇರಿಯ ಮಂಜನ್ನು ಕವಿ ಶ್ರೀ ಜಿ ಪಿ ರಾಜರತ್ನಮ್ ಅವರು `ಮಡಿಕೇರೀಲಿ ಮಂಜು' ಎಂಬ ಕವಿತೆಯಲ್ಲಿ ವರ್ಣಿಸಿದ್ದಾರೆ.
* ಮ್ಯೆಸೂರಿನಲ್ಲಿ ಅತಿ ವಿಜೃಂಭಣೆಯಿಂದ ನಡೆಯುವ ದಸರಾ, ಮಡಿಕೇರಿಯಲ್ಲಿಯೂ ನಡೆಯುತ್ತದೆ<ref>http://publictv.in/countdown-to-madikeri-dasara-dashamantapa-march/</ref><ref>http://pratapsimha.com/yuvadasara-madikeri/</ref>. ಮಡಿಕೇರಿಯ ತಲ ಕಾವೇರಿಯಲ್ಲಿ, ಕಾವೇರಿ ನದಿಯು ಹುಟ್ಟಿ ಅಲ್ಲಿಂದ ಸುಮಾರು ೧,೨ ಕಿ ಮಿ ವರೆಗೆ ಅಂತರ್ಗಾಮಿಯಾಗಿ ಹರಿದು ಮುಂದೆ ಭಾಗಮಂಡಲದಲ್ಲಿ ಪುನಃ ತನ್ನ ದರ್ಶನವನ್ನು ನೀಡುತ್ತದೆ. ಇದು ಜಿಲ್ಲೆಯ ಮತ್ತು ರಾಜ್ಯದ ಪ್ರಮುಖ ನದಿಯು ಸಹ ಅಗಿದೆ. ತಲ ಕಾವೇರಿಯಲ್ಲಿ ಪ್ರತಿ ವರ್ಷವು ತೀರ್ಥೊದ್ಭವವು ಸಂಭವಿಸುತ್ತದೆ.
* ಇದರ ದರ್ಶನಕ್ಕೆ ಸಾವಿರರು ಭಕ್ತರು ಅಲ್ಲಿ ಬಂದು ಸೇರುತ್ತಾರೆ,(
<br />
|