ಪಂಜೆ ಮಂಗೇಶರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೫೦ ನೇ ಸಾಲು:
===ಕವಿತೆಗಳು===
#೧. ‘ನಾಗರಹಾವೆ ಹಾವೊಳು ಹೂವೆ ‘-ಇವರ ಪ್ರಸಿದ್ಧ ಬಾಲಗೀತೆ, ಕವಿತೆಯು [[ಆಂಗ್ಲ]]ರನ್ನು ಪ್ರತಿಮಾರೂಪದಿಂದ ಉದ್ದೇಶಿಸಿ ಬರೆದ ಕವಿತೆಯಾಗಿದೆ.
#೨. ‘ತೆಂಕಣ ಗಾಳಿಯಾಟ’ The Frolic in the wind ಎಂಬ ಕವಿತೆಯ ಕನ್ನಡದ ರೂಪಾಂತರ.ಎಂಬ ಪದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕರಾವಳಿಯ ಮುಂಗಾರು ಮಳೆಯನ್ನು ತರುವ ಬಿರುಗಾಳಿಯ ಬಿರುಸನ್ನು ಕವನದ ಶಬ್ದಜಾಲ, ಅದರ ಗತಿ, ಧ್ವನಿ, ಎಲ್ಲವೂ ಮೇಳೈಸಿ ಸಾಕ್ಷಾತ್ಕರಿಸುವಂತೆ ಪ್ರತಿಧ್ವನಿಸುತ್ತವೆ.
#೩. [[‘ ಅಣ್ಣನ ವಿಲಾಪ’]] " ಓ ಕಾಲ್ ಮೈ ಬ್ರದರ್ ಬ್ಯಾಂಕ್ ಟು ಮಿ " ಎಂಬುದರ ಕನ್ನಡ ಅನುವಾದ. ಹೊಸಗನ್ನಡದ ಮೊಟ್ಟಮೊದಲ ಶೋಕಗೀತೆಯಾಗಿದೆ. ಮಂಗೇಶರಾಯರ ಎರಡನೇ ಜೀವದಂತಿದ್ದ ತಮ್ಮನೊಬ್ಬನ ಅನಿರೀಕ್ಷಿತ ಸಾವಿನ ದುಃಖವನ್ನು ಬಹುಕಾಲ ಯಾರಲ್ಲೂ ತೋಡಿಕೊಳ್ಳದೆ ಎದೆಯಲ್ಲಿಟ್ಟುಕೊಂಡಿದ್ದು ನಂತರ ’ಎಲ್ಲಿ ಹೋದನು ಅಮ್ಮ’ ಎಂಬ ಸೊಲ್ಲಿನಿಂದ ಆರಂಭವಾಗುವ ಕವನವಿದು. ಕನ್ನಡದಲ್ಲಿ ಮೊದಲ ಬಾರಿಗೆ ಕಥನಕವನಗಳನ್ನು ಬರೆದವರೂ ಪಂಜೆಯವರೆ.
#೪. '''ನಕ್ಷತ್ರ''' ಕವಿತೆ ಜೇನ್ ಟೇಲರ್ ಅವರ ಕವಿತೆಯ ಕನ್ನಡ ಅನುವಾದ.
#೫. 'ಹೊಲೆಯನ ಹಾಡು' ದಲಿತರ ಬಗೆ ಕನ್ನಡದಲ್ಲಿ ಬಂದ ಮೊದಲ ಪದ್ಯ.
 
===ಕಥನ ಕವನಗಳು===
* ಡೊಂಬರ ಚೆನ್ನಯು ಸ್ವತಂತ್ರವಾದ ಕಥನ ಕವನ, ರಂಗಸೆಟ್ಟಿ, ನಾಗಣ್ಣನ ಕನ್ನಡಕ, ಕಡೆಕಂಜಿ (The last of the flock), ಇವರ ಪ್ರಸಿದ್ಧ ಕಥನ ಕವನಗಳು.
"https://kn.wikipedia.org/wiki/ಪಂಜೆ_ಮಂಗೇಶರಾಯ್" ಇಂದ ಪಡೆಯಲ್ಪಟ್ಟಿದೆ