2020-21ರ ಭಾರತೀಯ ರೈತರ ಪ್ರತಿಭಟನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪೩ ನೇ ಸಾಲು:
*ದಿಶಾ ಅವರು ಟೂಲ್‌ಕಿಟ್‌ ಮೂಲಕ ಜನರು ದೇಶದ ಬಗ್ಗೆ ಅಸಮಾಧಾನಗೊಳ್ಳುವಂತೆ ಮಾಡಿದ್ದರು ಎಂದು ದೆಹಲಿ ಪೊಲೀಸರು ಮಾಡಿದ ಆರೋಪವನ್ನೇ ನ್ಯಾಯಾಲಯವು ತನ್ನ 18 ಪುಟಗಳ ಆದೇಶದಲ್ಲಿ ತರಾಟೆಗೆ ತೆಗೆದುಕೊಂಡಿದೆ.
*'''‘ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಯಾವುದೇ ದೇಶದಲ್ಲಿ ಪ್ರಜೆಗಳು ಸರ್ಕಾರದ ಆತ್ಮಸಾಕ್ಷಿ ಸಂರಕ್ಷಕರಂತೆ ಕೆಲಸ ಮಾಡುತ್ತಾರೆ. ಸರ್ಕಾರದ ನೀತಿಗಳನ್ನು ಒಪ್ಪಿಲ್ಲ ಎಂಬ ಒಂದೇ ಕಾರಣಕ್ಕೆ ಜನರನ್ನು ಜೈಲಿಗೆ ತಳ್ಳಲಾಗದು ಎಂಬುದು ನನ್ನ ಅಭಿಪ್ರಾಯ’ ಎಂದು ನ್ಯಾಯಾಧೀಶರು ಹೇಳಿದರು.'''
''' "ಐದು ಸಾವಿರ ವರ್ಷಗಳ ನಮ್ಮ ನಾಗರಿಕತೆಯು ವಿವಿಧ ರೀತಿಯ ಚಿಂತನೆಗಳ ಬಗ್ಗೆ ಯಾವತ್ತೂ ಅಸಡ್ಡೆ ಹೊಂದಿರಲಿಲ್ಲ ಎಂದು ಋಗ್ವೇದವನ್ನು ಉಲ್ಲೇಖಿಸಿ ರಾಣಾ ಅವರು ಹೇಳಿದ್ದಾರೆ. ಭಿನ್ನಮತ, ವೈವಿಧ್ಯ, ಅಸಮಾಧಾನ ಮತ್ತು ಅಸಮ್ಮತಿಗಳೆಲ್ಲವೂ ಸರ್ಕಾರದ ನೀತಿಯಲ್ಲಿ ವಸ್ತುನಿಷ್ಠತೆ ಮೂಡಿಸುವ ನ್ಯಾಯಬದ್ಧ ಸಾಧನಗಳು ಎಂಬುದನ್ನು ಒಪ್ಪಿಕೊಳ್ಳಲಾಗಿದೆ. ಸರ್ಕಾರದ ಒಣಜಂಭವನ್ನು ತೃಪ್ತಿಪಡಿಸುವುದಕ್ಕಾಗಿ ದೇಶದ್ರೋಹ ಕಾಯ್ದೆಯನ್ನು ಬಳಸಿಕೊಳ್ಳಲಾಗದು ಎಂದು ತೀರ್ಪಿನಲ್ಲಿ ಹೇಳಲಾಗಿದೆ".''' <ref>[https://www.prajavani.net/india-news/toolkit-case-release-of-environmental-activist-disha-ravi-farmers-protest-delhi-808199.html ಟೂಲ್‌ಕಿಟ್ ಪ್ರಕರಣ‌: ಪರಿಸರ ಕಾರ್ಯಕರ್ತೆ ದಿಶಾ ರವಿ ಬಿಡುಗಡೆ;ಪ್ರಜಾವಾಣಿ ವಾರ್ತೆ Updated: 24 ಫೆಬ್ರವರಿ 2021,]</ref>
ಭಿನ್ನಮತ, ವೈವಿಧ್ಯ, ಅಸಮಾಧಾನ ಮತ್ತು ಅಸಮ್ಮತಿಗಳೆಲ್ಲವೂ ಸರ್ಕಾರದ ನೀತಿಯಲ್ಲಿ ವಸ್ತುನಿಷ್ಠತೆ ಮೂಡಿಸುವ ನ್ಯಾಯಬದ್ಧ ಸಾಧನಗಳು ಎಂಬುದನ್ನು ಒಪ್ಪಿಕೊಳ್ಳಲಾಗಿದೆ. ಸರ್ಕಾರದ ಒಣಜಂಭವನ್ನು ತೃಪ್ತಿಪಡಿಸುವುದಕ್ಕಾಗಿ ದೇಶದ್ರೋಹ ಕಾಯ್ದೆಯನ್ನು ಬಳಸಿಕೊಳ್ಳಲಾಗದು ಎಂದು ತೀರ್ಪಿನಲ್ಲಿ ಹೇಳಲಾಗಿದೆ".''' <ref>[https://www.prajavani.net/india-news/toolkit-case-release-of-environmental-activist-disha-ravi-farmers-protest-delhi-808199.html ಟೂಲ್‌ಕಿಟ್ ಪ್ರಕರಣ‌: ಪರಿಸರ ಕಾರ್ಯಕರ್ತೆ ದಿಶಾ ರವಿ ಬಿಡುಗಡೆ;ಪ್ರಜಾವಾಣಿ ವಾರ್ತೆ Updated: 24 ಫೆಬ್ರವರಿ 2021,]</ref>
 
===ಟ್ರ್ಯಾಕ್ಟರ್‌ ರ್‍ಯಾಲಿ===