2020-21ರ ಭಾರತೀಯ ರೈತರ ಪ್ರತಿಭಟನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೪೫ ನೇ ಸಾಲು:
*''' "ಐದು ಸಾವಿರ ವರ್ಷಗಳ ನಮ್ಮ ನಾಗರಿಕತೆಯು ವಿವಿಧ ರೀತಿಯ ಚಿಂತನೆಗಳ ಬಗ್ಗೆ ಯಾವತ್ತೂ ಅಸಡ್ಡೆ ಹೊಂದಿರಲಿಲ್ಲ ಎಂದು ಋಗ್ವೇದವನ್ನು ಉಲ್ಲೇಖಿಸಿ ರಾಣಾ ಅವರು ಹೇಳಿದ್ದಾರೆ. ಭಿನ್ನಮತ, ವೈವಿಧ್ಯ, ಅಸಮಾಧಾನ ಮತ್ತು ಅಸಮ್ಮತಿಗಳೆಲ್ಲವೂ ಸರ್ಕಾರದ ನೀತಿಯಲ್ಲಿ ವಸ್ತುನಿಷ್ಠತೆ ಮೂಡಿಸುವ ನ್ಯಾಯಬದ್ಧ ಸಾಧನಗಳು ಎಂಬುದನ್ನು ಒಪ್ಪಿಕೊಳ್ಳಲಾಗಿದೆ. ಸರ್ಕಾರದ ಒಣಜಂಭವನ್ನು ತೃಪ್ತಿಪಡಿಸುವುದಕ್ಕಾಗಿ ದೇಶದ್ರೋಹ ಕಾಯ್ದೆಯನ್ನು ಬಳಸಿಕೊಳ್ಳಲಾಗದು ಎಂದು ತೀರ್ಪಿನಲ್ಲಿ ಹೇಳಲಾಗಿದೆ".'''
*ಟೂಲ್‌ಕಿಟ್‌ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು ಜಾಮೀನು ನೀಡಿದ್ದು, 23-2-2021 ಮಂಗಳವಾರ ರಾತ್ರಿಯೇ ಅವರು ತಿಹಾರ್‌ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.<ref>[https://www.prajavani.net/india-news/toolkit-case-release-of-environmental-activist-disha-ravi-farmers-protest-delhi-808199.html ಟೂಲ್‌ಕಿಟ್ ಪ್ರಕರಣ‌: ಪರಿಸರ ಕಾರ್ಯಕರ್ತೆ ದಿಶಾ ರವಿ ಬಿಡುಗಡೆ;ಪ್ರಜಾವಾಣಿ ವಾರ್ತೆ Updated: 24 ಫೆಬ್ರವರಿ 2021,]</ref>
*‘ಆರೋಪಿಯು ಪ್ರತ್ಯೇಕತಾವಾದಿಗಳು ಅಥವಾ ಹಿಂಸಾಚಾರಕ್ಕೆ ಯತ್ನಿಸುವವರಿಗೆ ಬೆಂಬಲ ನೀಡಿದ್ದಾರೆ ಎಂದು ಯಾವುದೇ ಸಾಕ್ಷ್ಯ ಇಲ್ಲದೇ ಹೇಳುವುದು ಊಹೆ ಮತ್ತು ಕಲ್ಪನೆ ಮಾತ್ರವಾಗುತ್ತದೆ. ಕೃಷಿ ಕಾಯ್ದೆಯನ್ನು ವಿರೋಧಿಸುವವರ ಜತೆಗೆ ಒಂದೇ ವೇದಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಒಂದೇ ಕಾರಣದಿಂದ ಆರೋಪಿಯ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗದು’ ಎಂದು ನ್ಯಾಯಾಲಯವು ಹೇಳಿದೆ. <ref>[https://www.prajavani.net/india-news/disha-ravi-republic-day-khalistan-delhi-court-farmers-protest-toolkit-808189.html ದಿಶಾಗೆ ಖಾಲಿಸ್ತಾನಿ ನಂಟು: ಪುರಾವೆಯೇ ಇಲ್ಲವೆಂದ ನ್ಯಾಯಾಲಯ; ಪ್ರಜಾವಾಣಿ ವಾರ್ತೆ Updated: 24 ಫೆಬ್ರವರಿ 2021]</ref>
 
===ಟ್ರ್ಯಾಕ್ಟರ್‌ ರ್‍ಯಾಲಿ===