ಬಿ.ಎಚ್.ಶ್ರೀಧರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು →ಬಹುಮಾನಗಳು |
|||
೧೨೩ ನೇ ಸಾಲು:
=ಬಹುಮಾನಗಳು=
* ಕಾವ್ಯಸೂತ್ರ – ಕರ್ನಾಟಕ ರಾಜ್ಯ ಸಾಹಿತ್ಯ ಅಕೆಡೆಮಿ ಬಹುಮಾನ, ತೀ.ನಂ.ಶ್ರೀ. ಸ್ಮಾರಕ ಬಹುಮಾನ, ಮೈಸೂರು ವಿ.ವಿ. ಸ್ವರ್ಣಮಹೋತ್ಸವ ಬಹುಮಾನ.
* ಜ್ಞಾನಸೂತ್ರ - ಕರ್ನಾಟಕ ಸರ್ಕಾರದ ಅನುದಾನ.
* ರಾಷ್ಟ್ರಸೂತ್ರ - ಕರ್ನಾಟಕ ಸರ್ಕಾರದ ಅನುದಾನ, ಮೂರುಸಾವಿರ ಮಠದ ಪ್ರಶಸ್ತಿ.
* ಮಾನಸ ದರ್ಪಣ – ಮದ್ರಾಸ್ ಪಠ್ಯ ಪುಸ್ತಕ ಸಮಿತಿ ಬಹುಮಾನ.(ಮದ್ರಾಸ್ ಕ್ರಿಶ್ಚಿಯನ್ ಟೆಕ್ಸ್ಟ್ ಬುಕ್ ಕಮಿಟಿ ಬಹುಮಾನ ಲಭಿಸಿದೆ)
* ನೌಕಾಗೀತ – ಭಾರತ ಸರಕಾರದ ರಕ್ಷಣಾಖಾತೆ ಪ್ರಶಸ್ತಿ.
* ರಸಯಜ್ಞ – ದೇವರಾಜ ಬಹಾದ್ದೂರ ಬಹುಮಾನ.
* ಮನುಸ್ಮೃತಿ – ಕ.ವಿ.ವಿ. ಪದವಿ ವರ್ಗದ ಪಠ್ಯ ಪುಸ್ತಕ.
=ಬಿ.ಎಚ್. ಶ್ರೀಧರ ಸಮಗ್ರ ಸಾಹಿತ್ಯ=
|