ಧೃತರಾಷ್ಟ್ರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
→ಆಳ್ವಿಕೆ: Fixed typo ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚು Reverted edits by 2401:4900:275B:8B0E:D0F5:78FF:FE0C:598E (talk) to last revision by YiFeiBot ಟ್ಯಾಗ್: Rollback |
||
೧೩ ನೇ ಸಾಲು:
===ಉತ್ತರಾಧಿಕಾರ===
ತನ್ನ ತಂದೆಯ ನಂತರ [[ದುರ್ಯೋಧನ]]ನಿಗೆ ತಾನೇ ರಾಜನಾಗುವ ಹಂಬಲವಿದ್ದಿತು. ಧೃತರಾಷ್ಟ್ರನ ಇಚ್ಛೆಯೂ ಇದೇ ಆಗಿದ್ದರೂ ತನ್ನ ಮಗನಿಗಿಂತ ಹಿರಿಯನಾಗಿದ್ದ [[ಯುಧಿಷ್ಠಿರ]]ನನ್ನು ಯುವರಾಜನನ್ನಾಗಿ ಮಾಡಿದನು. ಇದರಿಂದ ಹತಾಶನಾದ ದುರ್ಯೋಧನನನ್ನು ಕಂಡು ಭೀಷ್ಮ ಹಸ್ತಿನಾಪುರವನ್ನು ಇಬ್ಭಾಗ ಮಾಡುವ ಸಲಹೆ ಕೊಟ್ಟನು. ಇದನ್ನೊಪ್ಪಿದ ಧೃತರಾಷ್ಟ್ರ, [[ಯುಧಿಷ್ಠಿರ]]ನಿಗೆ ಕುರು ರಾಜ್ಯದ ಅರ್ಧಭಾಗವನ್ನು ಬಿಟ್ಟುಕೊಟ್ಟನು. ಆದರೆ ಈ ಭಾಗವು ಬೆಂಗಾಡಾದ ''ಖಾಂಡವಪ್ರಸ್ಥ''
===ಪಗಡೆಯಾಟ===
|