ಕಲ್ಯಾಣಸ್ವಾಮಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
|||
೨೦ ನೇ ಸಾಲು:
ಆಗ ಕಲ್ಯಾಣಸ್ವಾಮಿ ತಾನು ಶನಿವಾರಸಂತೆಯ ಹತ್ತಿರದ ಹೆಮ್ಮನಿ ಗ್ರಾಮದ ಬೇಸಾಯಗಾರ, ಅಲ್ಲಿಗೆ ಕೆದಂಪಾಡಿ ರಾಮೇಗೌಡನ ಜನ ಬಂದು ತನ್ನನ್ನು ಅಮರಸುಳ್ಯಕ್ಕೆ ಕರೆದುಕೊಂಡು ಹೋಗಿ ಅಲ್ಲಿ ತನ್ನನ್ನು ಕೊಡಗಿನ ದೊರೆಯೆಂದು ಇತರರಿಗೆ ಹೇಳಿ ದಂಗೆಯೆಬ್ಬಿಸಿದರು, ತನ್ನ ಹುಟ್ಟು ಹೆಸರು ಬಸಪ್ಪ, ದೊಡ್ಡವನಾದಮೇಲೆ ತನ್ನನ್ನು ಪುಟ್ಟಬಸವ ಅಥವಾ ಮರಿಬಸವ ಎಂದು ಊರಿನವರು ಕರೆಯುತ್ತಿದ್ದರು ಎಂದು ಹೇಳಿಕೆ ನೀಡಿದನೆಂದು ಬ್ರಿಟಿಷ್ ದಾಖಲೆಗಳು ತಿಳಿಸುತ್ತವೆ.
೧೮೩ರಲ್ಲಿ ಕಲ್ಯಾಣಪ್ಪನ ಹೋರಾಟದಲ್ಲಿ ಮಂಗಳೂರಿನಲ್ಲಿ ಬ್ರಿಟಿಷ್ ಸೈನ್ಯಾಧಿಕಾರಿಗಳು ವಿಚಾರಣೆ ನಡೆಸಿ ಮರಣದಂಡನೆ ವಿಧಿಸಿದರು. ಕಲ್ಯಾಣಸ್ವಾಮಿ,
== ಉಲ್ಲೇಖಗಳು ==
<references />
|