ಮನಮೋಹನ್ ಮುತ್ತಪ್ಪ ಅತ್ತಾವರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
/* ಅತ್ಯಂತ ಆಧುನಿಕ, ಮತ್ತು ಪ್ರಗತಿಪರ ಹೈಬ್ರಿಡ್ ಬೀಜಗಳ ಉತ್ಪಾದನಾ ವಾಣಿಜ್ಯೋದ್ಯಮದ ಸ್ಥಾಪನೆ, ಬೆಂಗಳೂರಿನಲ್ಲ
Cat update
೧ ನೇ ಸಾಲು:
'''ಡಾ. ಮನಮೋಹನ್ ಮುತ್ತಪ್ಪ ಅತ್ತಾವರ್''' (ಜನನ ೧೯೩೨) [[ಕರ್ನಾಟಕ]] ರಾಜ್ಯದ, ''ಆಧುನಿಕ ವಾಣಿಜ್ಯ ಪುಷ್ಪೋದ್ಯಮದ ಪಿತಾಮಹ'' ಹಾಗೂ ''ಖಾಸಗಿ ಹಬ್ರಿಡ್ ಬೀಜಗಳ ಉತ್ಪಾದನೆಯ ರೂವಾರಿ''.
(೧೯೩೨-
 
== '''ಅತ್ಯಂತ ಆಧುನಿಕ, ಮತ್ತು ಪ್ರಗತಿಪರ ಹೈಬ್ರಿಡ್ ಬೀಜಗಳ ಉತ್ಪಾದನಾ ವಾಣಿಜ್ಯೋದ್ಯಮದ ಸ್ಥಾಪನೆ, ಬೆಂಗಳೂರಿನಲ್ಲಿ :==
 
ಕರ್ನಾಟಕ ರಾಜ್ಯದ, [["ಆಧುನಿಕ ವಾಣಿಜ್ಯ ಪುಷ್ಪೋದ್ಯಮದ ಪಿತಾಮಹ]], " ಹಾಗೂ, [["ಖಾಸಗೀ ಹಬ್ರಿಡ್ ಬೀಜಗಳ ಉತ್ಪಾದನೆಯ ರೂವಾರಿ"]], ಎಂಬ ಹಾಗೂ, ಮತ್ತೂ ಹಲವಾರು ಗೌರವಗಳು, ಸನ್ಮಾನಗಳು ಡಾ. ಎಮ್. ಎಮ್. ಅತ್ತಾವರ್ ರವರಿಗೆ ಸಲ್ಲಬೇಕು !
 
== '''ಅತ್ಯಂತ ಆಧುನಿಕ, ಮತ್ತು ಪ್ರಗತಿಪರ ಹೈಬ್ರಿಡ್ ಬೀಜಗಳ ಉತ್ಪಾದನಾ ವಾಣಿಜ್ಯೋದ್ಯಮದ ಸ್ಥಾಪನೆ, ಬೆಂಗಳೂರಿನಲ್ಲಿ :==
 
ಡಾ. ಮನಮೋಹನ್ ಮುತ್ತಪ್ಪ ಅತ್ತಾವರ್ ಅವರು, ದಕ್ಷಿಣಜಿಲ್ಲೆಯ ಕಾರ್ಕಳದಲ್ಲಿ, ೧೯೩೨ ರಲ್ಲಿ ಜನಿಸಿದರು. ಮಂಗಳೂರಿನಲ್ಲಿ ಪ್ರಾರಂಭಿಕ ಶಿಕ್ಷಣವನ್ನು ಪೂರೈಸಿ, ಧಾರವಾಡದ ಕೃಷಿವಿದ್ಯಾಲಯಕ್ಕೆ ಸೇರಿ, ಅಲ್ಲಿ ಕೃಷಿಯಲ್ಲಿ ಸ್ನಾತಕೋತ್ತರದ್ಯಾಭ್ಯಾಸ ಮುಂದುವರೆಸಿದರು. ಹೈಬ್ರಿಡ್ ತಳಿಗಳನ್ನು ವಾಣಿಜ್ಯ ಪ್ರಮಾಣದಲ್ಲಿ ಉತ್ಪಾದಿಸುವ ತರಪೇತಿಯನ್ನೂ ಪಡೆದರು. ಅಲಂಕಾರಿಕ ತೋಟಗಾರಿಕೆ, ಮತ್ತು [["ಹಸಿರುಮನೆ]]," ನಿರ್ವಹಣೆಯಲ್ಲಿ ಸ್ನಾತಕೋತ್ತರ ಡಿಪ್ಲೊಮ ಪಡೆದು ೧೯೬೩-೬೫ ರಲ್ಲಿ, ಅಮೆರಿಕದ ಖ್ಯಾತ "ಪ್ಯಾನ್ ಅಮೆರಿಕನ್ ಸೀಡ್," ಕಂಪೆನಿಯಲ್ಲಿ, "ಸಸ್ಯತಳಿ ಸಂಕರಣವಿಜ್ಞಾನಿಯಾಗಿ", ಅಪಾರ ಪ್ರಾಯೋಗಿಕ ಅನುಭವವನ್ನು ಪಡೆದರು. ಅವರ ಮಹತ್ತಿನ ಕನಸುಗಳಲ್ಲೊಂದಾದ ಸಂಪದ್ಭರಿತ ತೋಟಗಾರಿಕಾ ರಂಗವನ್ನು ರಚಿಸಿ, ಅಮೆರಿಕದಷ್ಟೇ ನಮ್ಮ ಭಾರತದಲ್ಲೂ , ವಾಣಿಜ್ಯೀಕರಣಗೊಳಿಸುವ ಮಹತ್ತರ ಆಸೆಯನ್ನು ಕಾರ್ಯರೂಪಕ್ಕೆ ತಂದರು. ಕಾರ್ಕಳದ ಜನಮನದಲ್ಲಿ ಮೆಚ್ಚುಗೆಗೆ ಪಾತ್ರರು.'''
Line ೨೨ ⟶ ೧೮:
 
 
[[ವರ್ಗ : ತೋಟಗಾರಿಕೆ.]]
[[ವರ್ಗ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು]]
 
 
'ನಂದನವನಕ್ಕೆ ನೀರೆರೆದವರು,'- ಡಾ. ಎಸ್. ವಿ. ಹಿತ್ತಲಮನಿ. "ತ್ರಿವಿಕ್ರಮ ಹೆಜ್ಜೆಗಳು" ಸಂ : [[ಟಿ. ಅರ್. ಅನಂತರಾಮು]].