ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 0 sources and tagging 1 as dead.) #IABot (v2.0.8
೧೮ ನೇ ಸಾಲು:
 
==ಮೂಲ==
ಚಿಕ್ಕನಾಯಕನಹಳ್ಳಿ ವಿಜಯನಗರ ಸಾಮ್ರಾಜ್ಯ ಒಡೆದ ಮೇಲೆ ತಲೆ ಎತ್ತಿಕೂಂಡ ಪಾಳೆಯ ಪಟ್ಟುಗಳಲ್ಲಿ ಒಂದಾದ [[ಹಾಗಲವಾಡಿ|ಹಾಗಲವಾಡಿಯ]] ಚರಿತ್ರೆಯ ಮೂಲಕ ಪರಿಚಿತವಾಗಿದೆ. ಚಿಕ್ಕನಾಯಕನ ಹಳ್ಳಿಯ ಪೂರ್ವಕ್ಕೆ ಸುಮಾರು 17 ಮೈಲಿ ದೂರವಿದ್ದ ಹಾಗಲವಾಡಿ ಹಾಳಾದ ನಂತರ ಆ ಸಂಸ್ಥಾನದ ಮಂತ್ರಿಯಾಗಿದ್ದ ಬ್ರಾಹ್ಮಣ ಕುಟುಂಬದವರು ಬಂದು ತೀರ್ಥಪುರದಲ್ಲಿ ನೆಲಸಿದರಂತೆ. ಇವರೇ ತೀ.ನಂ ಶ್ರೀ ಅವರ ಪೂರ್ವಜರು.
 
==ಜನನ==
೭೬ ನೇ ಸಾಲು:
# ಕನ್ನಡ ಸಾಹಿತ್ಯ ಅಕಾಡೆಮಿ ಪ್ರಕಟಣೆಯಾದ 'ಸಾಲು ದೀಪಗಳು ಕೃತಿಯಲ್ಲಿ . ಜಿ. ಸಣ್ಣಗುಡ್ಡಯ್ಯನವರ ಲೇಖನ
 
<br clear=both"all">
 
[[ವರ್ಗ:ಕನ್ನಡ ಸಾಹಿತ್ಯ]]
"https://kn.wikipedia.org/wiki/ತೀ._ನಂ._ಶ್ರೀಕಂಠಯ್ಯ" ಇಂದ ಪಡೆಯಲ್ಪಟ್ಟಿದೆ