ಸರ್ವೆಪಲ್ಲಿ ರಾಧಾಕೃಷ್ಣನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ಅನ್ವಯ ಸಂಪಾದನೆ Android app edit
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೯ ನೇ ಸಾಲು:
==ಪರಿಚಯ==
'''ಡಾ. ಸರ್ವೆಪಲ್ಲಿ ರಾಧಾಕೃಷ್ಣನ್''' , (ಜನನ : ೫ ನೇ ಸೆಪ್ಟೆಂಬರ್, ೧೮೮೮./ 5 ಸೆಪ್ಟೆಂಬರ್ 1888 - 17 ಏಪ್ರಿಲ್ 1975) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಅವರು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ (೧೯೦೫-೧೯೦೬) ಶಿಕ್ಷಣ ಪಡೆದಿದ್ದರು. ಶಿಕ್ಷಕರಾಗಿದ್ದ 'ಡಾ. ಸರ್ವಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾಗಿದ್ದರು. ಇವರು ಒಬ್ಬ ಶಿಕ್ಷಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.
Wikipedia
 
==ಜನನ/ ಬಾಲ್ಯ ಹಾಗೂ ವಿದ್ಯಾಭ್ಯಾಸ==