ನಾಡ ಗೀತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary ಟ್ಯಾಗ್ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
ಚು Reverted edits by 2401:4900:61BD:829D:0:0:22E:E4E3 (talk) to last revision by 2401:4900:4BB5:CEA8:1:0:A5F1:E43 ಟ್ಯಾಗ್: Rollback |
||
೧ ನೇ ಸಾಲು:
ರಾಷ್ಟ್ರಕವಿ [[ಕುವೆಂಪು]] ವಿರಚಿತ '''ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ''' ಗೀತೆಯನ್ನು [[ಕರ್ನಾಟಕ]]ದ ನಾಡಗೀತೆಯನ್ನಾಗಿ [[ಕರ್ನಾಟಕ ಸರ್ಕಾರ]] ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
:ರಾಷ್ಟ್ರಕವಿ ಕುವೆಂಪು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಕವನವು ಅವರ ಕೈಯಲ್ಲೇ ಮುಂದೆ ಸಣ್ಣಪುಟ್ಟ ಮಾರ್ಪಾಡುಗಳನ್ನು ಪಡೆಯಿತು. 2004ರ ಫೆ. 23ರಂದು ರಾಜ್ಯ ಸರ್ಕಾರ ಅದನ್ನು ‘ನಾಡಗೀತೆ’ಯಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು.
== ವಿವಾದ==
{{Quote_box| width=35%|align=right|quote=
|