ರತ್ನಾಕರ ಶೆಟ್ಟಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩ ನೇ ಸಾಲು:
==ಹುಟ್ಟಿದ ಊರು, ಹಾಗೂ ಶಿಕ್ಷಕರಾಗಿ ಕಳೆದ ದಿನಗಳು==
ಮೂಲತಃ, ’[[ಪಡುಬಿದ್ರೆ ಪಾದೆಬೆಟ್ಟು ಅಗರ ಮೈಲ್ ಹೌಸ್]],’ ಮನೆಯವರು. ೫೮ ರ ಹರೆಯದ ಮಿತಭಾಷಿ, ಪ್ರೊ. ರತ್ನಾಕರ್ ಶೆಟ್ಟಿಯವರು, ಎಮ್. ಎಸ್. ಸಿ ; ಎಮ್. ಫಿಲ್ ಪದವೀಧರರು. ಹಲವಾರು ವರ್ಷಗಳಕಾಲ ಮುಂಬೈನ ಚೌಪಾತಿಯಲ್ಲಿರುವ, ’[[ವಿಲ್ಸನ್ ಕಾಲೇಜ್]]', ನಲ್ಲಿ, ರಸಾಯನ ಶಾಸ್ತ್ರವಿಭಾಗದಲ್ಲಿ ಉಪನ್ಯಾಸಕರಾಗಿ, ಸೇವೆಸಲ್ಲಿಸಿದ ಪ್ರೊ. ಶೆಟ್ಟಿಯವರು, ತಾವೇ ತಮ್ಮ ಸ್ವ ಇಚ್ಛೆಯಿಂದ, ನಿವೃತ್ತಿಹೊಂದಿ, ಕ್ರಿಕೆಟ್ ನಲ್ಲಿ ತಮ್ಮನ್ನು ಪೂರ್ತಿಯಾಗಿ ತೊಡಗಿಸಿಕೊಂಡಿದ್ದಾರೆ.
==ಕ್ರಿಕೆಟ್ ಆಟದ ಜನಪ್ರಿಯತೆ, ಹಾಗೂ ಅದರ ವ್ಯಾಪ್ತಿ, ಶೆಟ್ಟಿಯವರನ್ನು ಆಕರ್ಶಿಸಿತು==
==ಕ್ರಿಕೆಟ್ ಅವರನ್ನು ಅಷ್ಟು ಆಕರ್ಶಿಸಿದ್ದರ ಬಗ್ಗೆ==
ಕ್ರೀಡೆಗಳಲ್ಲಿ ಅತಿಯಾದ ಆಸಕ್ತಿ ಅವರಿಗೆ ಬಾಲ್ಯದಿಂದಲೂ ಇತ್ತು. ಮುಂಬೈ ವಿಶ್ವವಿದ್ಯಾಲಯದ ಕ್ರಿಕೆಟ್ ಕಮಿಟಿಯ ಸದಸ್ಯರಾಗಿ, ನಂತರ, ’[[ಮುಂಬೈ ಸ್ಪೋರ್ಟ್ಸ್ ಅಸೋಸಿಯೇಶನ್]],’ ಕಾರ್ಯದರ್ಶಿಯಾಗಿ, ಕೆಲಸಮಾಡಿದರು. ಅವರು ಕೆಲಸಮಾಡುತ್ತಿದ್ದ ’ವಿಲ್ಸನ್ ಕಾಲೇಜ್’ ನ ’ಜಿಮ್ ಖಾನಾ ಕ್ಲಬ್,’ ನಲ್ಲಿ ಕಳೆದ ೨ ದಶಕಗಳಿಂದ ಸದಸ್ಯರಾಗಿದ್ದಾರೆ.
 
==೨೦೧೧ ರಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಸ್ಪರ್ಧೆ==
'[[ಭಾರತ]]', '[[ಶ್ರೀಲಂಕಾ]]', '[[ಪಾಕೀಸ್ತಾನ]]', ಮತ್ತು '[[ಬಂಗ್ಲಾದೇಶ]], ಗಳ ನಡುವೆ ಸಹಭಾಗಿತ್ವದಲ್ಲಿ ಈ ಪಂದ್ಯಗಳು ನಡೆಯಬೇಕಿತ್ತು. ಆದರೆ ಪಾಕೀಸ್ತಾನದಲಿ ಶ್ರೀಲಂಕಾ ಆಟಗಾರರ ಮೇಲೆ ನಡೆದ ಆತಂಕವಾದಿ ದಾಳಿಯಿಂದ ಬಿ. ಸಿ. ಸಿ. ಐ, ಪಾಕೀಸ್ತಾನದಲ್ಲಿ ಪಂದ್ಯ ನಡೆಸುವುದನ್ನು ನಿಷೇಧಿಸಿದೆ. ಆದುದರಿಂದ, ಭಾರತ, ಶ್ರೀಲಂಕಾ, ಬಂಗ್ಲಾದೇಶಗಳ ಸಂಚಾಲಕತ್ವದಲ್ಲಿ ಒಟ್ಟು ೪೯ ಪಂದ್ಯಗಳು ನಡೆಯಲಿವೆ. ಭಾರತದಲ್ಲಿ ೨೯ ಪಂದ್ಯಗಳು ವಿವಿಧ ಕೆಂದ್ರಗಳಲ್ಲಿ ನಡೆಯಲಿದ್ದು, ಶ್ರೀಲಂಕಾದಲ್ಲಿ ೧೨ ಮತ್ತು ೮ ಪಂದ್ಯಗಳು ಬಂಗ್ಲಾದೇಶದಲ್ಲಿ ನಡೆಯಲಿವೆ. ವಿಶ್ವಕಪ್ ಸುರಕ್ಷತೆಗೆ ಆದ್ಯತೆಯಲ್ಲಿ ೩ ದೇಶಗಳ ಸರ್ಕಾರಗಳೂ ಹೆಚ್ಚಿನ ನಿಗಾವಹಿಸಿವೆ. ೩ ರಾಷ್ಟ್ರಗಳೂ ಜಂಟಿಯಾಗಿ ಸೆಕ್ಯೂರಿಟಿ ಕಮಿಟಿಗಳನ್ನು ಸ್ಥಾಪಿಸಿವೆ. ಐ. ಸಿ. ಸಿ, '[[ ಸೆಕ್ಯೂರಿಟಿ ಕನ್ಸಲ್ಟೆಂಟ್]]', ನೇಮಕ ಮಾಡಿದೆ. ದೇಶಗಳ ಸಹಕಾರವಿದೆ.
"https://kn.wikipedia.org/wiki/ರತ್ನಾಕರ_ಶೆಟ್ಟಿ" ಇಂದ ಪಡೆಯಲ್ಪಟ್ಟಿದೆ