ಗರುಡ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Reverted edits by Thirthakumara J P (talk) to last revision by స్వరలాసిక ಟ್ಯಾಗ್: Rollback |
No edit summary |
||
೪ ನೇ ಸಾಲು:
== ಮಹಾಭಾರತದಲ್ಲಿ ಗರುಡ ==
ಭಾರತದಲ್ಲಿ ಗರುಡನಿಗೆ ಸಂಬಂಧಿಸಿದಂತೆ ಹಲವು ಪೌರಾಣಿಕ ಕಥೆಗಳಿವೆ. ಗರುಡ ಪಕ್ಷಿಗಳ ರಾಜ. ಗರುಡನ ಶಕ್ತಿ ಸಾಮರ್ಥ್ಯವನ್ನು ಮೆಚ್ಚಿದ [[ಮಹಾವಿಷ್ಣು]] ಅದನ್ನು ತನ್ನ ವಾಹನವನ್ನಾಗಿ ಮಾಡಿಕೊಂಡಿದ್ದಾನೆ. [[ಶಿಲ್ಪಕಲೆ]]ಯಲ್ಲಿ ಗರುಡನ ಆಕೃತಿ ಮನುಷ್ಯನಂತಿದ್ದು ಬಾಗಿದ ಕೊಕ್ಕು ಮತ್ತು ರೆಕ್ಕೆಗಳಿಂದ ಕೂಡಿರುತ್ತದೆ. ಇಂಥ ವಿಗ್ರಹಗಳನ್ನು ಹಲವು ವೈಷ್ಣವ ದೇವಾಲಯಗಳಲ್ಲಿ ಕಾಣಬಹುದು. ಗರುಡನಿಗೂ [[ನಾಗರಹಾವು]]ಗಳಿಗೂ ಇರುವ ಬದ್ಧ ದ್ವೇಷಕ್ಕೆ ಸಂಬಂಧಿಸಿದ ಕಥೆಗಳೂ ಉಂಟು. ಗರುಡ ಮತ್ತು [[ಸೂರ್ಯ]]ನ ಸಾರಥಿಯಾದ ಅರುಣ ಎಂಬುವರು [[ಕಶ್ಯಪ]]ಮುನಿ ಮತ್ತು ವಿನತೆಯರ ಮಕ್ಕಳು. ಇವರ ಮಲತಾಯಿ ಕದ್ರು, ಸರ್ಪಗಳ ತಾಯಿ. ಕಾರಣಾಂತರದಿಂದ ವಿನತೆ ಕದ್ರುವಿನ ದಾಸಿಯಾಗಿರಬೇಕಾದ ಸಂದರ್ಭ ಒದಗಿತು. ನಾಗರಾಜನು ಗರುಡನ ಬೆನ್ನುಹತ್ತಿ ಸವಾರಿ ಮಾಡಲು ಪ್ರಾರಂಭಿಸಿದ. ಇದರಿಂದ ಗರುಡನಿಗೆ ತುಂಬಾ ಅವಮಾನವಾದಂತಾಯಿತು. ತಾಯಿಯ ದಾಸ್ಯವನ್ನು ತೊಡೆದುಹಾಕಲು ಮಾರ್ಗವೇನೆಂದು ವಿಚಾರಿಸಿದ. [[ಸ್ವರ್ಗ]]ಲೋಕದಿಂದ [[ಅಮೃತ]]ವನ್ನು ಕದ್ರುವಿಗೆ ತಂದು ಕೊಟ್ಟರೆ ತಾಯಿಯ ದಾಸ್ಯ ನಿವಾರಣೆಯಾಗುವುದು ಎಂದು ತಿಳಿದುಬಂತು. ಆಗ ಗರುಡ ಸ್ವರ್ಗಲೋಕಕ್ಕೆ ಹೋಗಿ ಅಲ್ಲಿ ಅಮೃತ ಕಲಶದ ರಕ್ಷಕರಾದ [[ಗಂಧರ್ವ]]ರನ್ನು ಕೊಂದು, ಘಟಸರ್ಪಗಳನ್ನು ಸಂಹರಿಸಿ, [[ಇಂದ್ರ]]ನೊಡನೆ ಹೋರಾಡಿ ಕೊನೆಗೆ ಅಮೃತ ಕುಂಭವನ್ನು ತಂದು ಮಲತಾಯಿಗೆ ಕೊಟ್ಟು ದಾಸ್ಯ
[[ವರ್ಗ: ಹಿಂದೂ ದೇವತೆಗಳು]]
|