ಕರ್ವಾಲೋ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು replaced [[Category: → [[ವರ್ಗ: , general fixes enabled |
No edit summary ಟ್ಯಾಗ್ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ |
||
೧ ನೇ ಸಾಲು:
{{ಪೂರ್ಣಚಂದ್ರ ತೇಜಸ್ವಿಯವರ ಕೃತಿಗಳು}}
'''ಕರ್ವಾಲೋ''' [[ಪೂರ್ಣಚಂದ್ರ ತೇಜಸ್ವಿ]]ಯವರ ಒಂದು ಪ್ರಮುಖ ಕಾದಂಬರಿ. ಇದು ಒಂದು [[ಹಾರುವ ಓತಿ]]ಯ ಬೆನ್ನು ಹತ್ತಿದ [[ವಿಜ್ಞಾನಿ]]ಯ ಕಥೆ. ಇದರಲ್ಲಿ ತೇಜಸ್ವಿಯವರೂ ಒಂದು ಪಾತ್ರ. ಲೇಖಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಕತೆಗಾರ ಹಾಗೂ ಕಾದಂಬರಿಕಾರ. ಅವರು ಮಹಾಕವಿ [[ಕುವೆಂಪು]] ಅವರ ಮಗ. ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ [[ಪಂಪ ಪ್ರಶಸ್ತಿ]] ಪುರಸ್ಕೃತರು.
==ಕರ್ವಾಲೋ ಕಾದಂಬರಿಯಾಗಿ==
|