ಜಿ.ಎಸ್.ಶಿವರುದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೩೬ ನೇ ಸಾಲು:
*ನಿವೃತ್ತಿಯ ನಂತರವೂ [[ಮೈಸೂರು ವಿಶ್ವವಿದ್ಯಾಲಯ]]ದ [[ಕನ್ನಡ ಅಧ್ಯಯನ ಸಂಸ್ಥೆ]]ಯ [[ಕುವೆಂಪು ಪೀಠ]] ದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಗಣನೀಯ ಸೇವೆ ಸಲ್ಲಿಸಿರುತ್ತಾರೆ. [[ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ]], [[ರಾಜ್ಯ ಸಾಹಿತ್ಯ ಅಕಾಡೆಮಿ]]ಯ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. ದೆಹಲಿಯ [[ರಾಷ್ಟ್ರೀಯ ಕವಿ ಸಮ್ಮೇಳನ]], ತುಮಕೂರಿನ [[ಸಾಹಿತ್ಯ ಸಮ್ಮೇಳನ]] ದ [[ಕವಿಗೋಷ್ಠಿ]]ಯ ಅಧ್ಯಕ್ಷರಾಗಿ, ಮದರಾಸಿನ [[ಕನ್ನಡ ಸಮ್ಮೇಳನ]] ದ ಅಧ್ಯಕ್ಷರಾಗಿ, ೧೯೯೨ರಲ್ಲಿ ದಾವಣಗೆರೆಯಲ್ಲಿ ನಡೆದ [[ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ]]ದ ಅಧ್ಯಕ್ಷರಾಗಿಯೂ ಗೌರವಿಸಲ್ಪಟ್ಟಿದ್ದಾರೆ.
 
== ಕೃತಿಗkannda
== ಕೃತಿಗಳು ==
ಳು ==
{{colbegin|3}}