ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚು Reverted edits by 2401:4900:4E51:800D:F0A5:84D4:FDAA:4974 (talk) to last revision by 2409:4071:D1B:8A55:0:0:C9C9:D00C ಟ್ಯಾಗ್: Rollback |
No edit summary |
||
೨೨ ನೇ ಸಾಲು:
ಬುದ್ಧನು 'ಬೌದ್ಧ ಧರ್ಮದ ಸ್ಥಾಪಕ' ಎನ್ನುವುದು ಜನಜನಿತವಾಗಿರುವ ಸಂಗತಿಯಾದರೂ ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು [[ಪಾಲಿ ಭಾಷೆ |ಪಾಲಿ ಭಾಷೆಯಲ್ಲಿ]] "[[ಧಮ್ಮ]]" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ [[ಮುಕ್ತ |ಮುಕ್ತರಾಗಬಹುದು]] ಮತ್ತು ತನ್ನಂತೆ [[ಎಚ್ಚರದ ಸ್ಥಿತಿ |ಎಚ್ಚರದ ಸ್ಥಿತಿಯನ್ನು]] ಹೊಂದಬಹುದು. ಆದರೆ ಈ [[ಸಿದ್ಧಿ |ಸಿದ್ಧಿಗೆ]] ಸ್ವಂತ ಪ್ರಯತ್ನ, [[ಸಾಧನೆ]] ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬೇಕಾದರೂ ಬುದ್ಧನೆಂದು ಕರೆಯಬಹುದು. ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ [[ಶಿಷ್ಯ |ಶಿಷ್ಯರಿಗೆ]] ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ [[ನಿದ್ದೆ|ನಿದ್ದೆಯಿಂದ]] ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. "ಆಸೆಯೇ ದುಃಖಕ್ಕೆ ಮೂಲ" ಎಂಬುದು ಅವನ ಪ್ರಸಿದ್ಧ ತತ್ವ.
"ಮುಕ್ತಿ ಮಾರ್ಗ" ವಿಶ್ವದ ಪ್ರಸಿದ್ಧವಾಗಿರುವ ಧಮ್ಮ ಮಾರ್ಗವೇಂದರೆ, ಅದು ಬೌದ್ಧ ಧಮ್ಮ ಇದನ್ನು ಕಂಡುಹಿಡಿದ ಭಾರತದ ಸರಹದ್ದಿನಲ್ಲಿ
ಅವುಗಳೆಂದರೆ,
ಬುದ್ಧಂ ಶರಣಂ ಗಚ್ಚಾಮಿ(ನಾನು ಬುದ್ಧನಿಗೆ ಶರಣಾಗುತ್ತೆನೆ.)
|