ತಾಳ್ತಜೆ ವಸಂತಕುಮಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೫ ನೇ ಸಾಲು:
ಪ್ರಶಸ್ತಿಪ್ರದಾನ-ಸಮಿತಿಯಲ್ಲಿ ಹಿರಿಯ ಸಾಹಿತಿಗಳಾದ, ಡಾ. ಸಂಜೀವಶೆಟ್ಟಿ ಹಾಗೂ ಡಾ.ವಿಶ್ವನಾಥ್ ಕಾರ್ನಾಡರ ಮುಂದಾಳತ್ವದಲ್ಲಿ, ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. 'ತಾಳ್ತಜೆ ವಸಂತಕುಮಾರ್' ರಿಗೆ, ಸಾಹಿತ್ಯದಲ್ಲಿ ಆಸ್ತೆ, ಹಾಗೂ ಅಭಿರುಚಿ ಬಾಲ್ಯದಿಂದಲೇ ಬಂದದ್ದು. ’ಬೆಂಗಳೂರು ವಿಶ್ವವಿದ್ಯಾಲಯ’ ದಿಂದ ಎಂ. ಎ. ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ, 'ಬಂಗಾರದ ಪದಕ'ವನ್ನು ಗಳಿಸಿದ್ದಾರೆ. ’ಮಂಗಳೂರು ವಿಶ್ವವಿದ್ಯಾಲಯ’ದಿಂದ ’[[ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ]],’ ಎಂಬ ವಿಷಯವನ್ನು ಆರಿಸಿಕೊಂಡು ಸಂಶೋಧನೆನಡೆಸಿ, ಮಹಾಪ್ರಬಂಧವನ್ನು ಸಿದ್ಧಪಡಿಸಿ, ’ಪಿ. ಎಚ್. ಡಿ’ ಪದವಿಯನ್ನು ಸಂಪಾದಿಸಿದರು. ’ಪುತ್ತೂರಿನ ವಿವೇಕಾನಂದ ಕಾಲೇಜ್’ ನಲ್ಲಿ ೧೫ ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ, ಮುಂಬೈಗೆ ಪಾದಾರ್ಪಣೆಮಾಡಿದರು. ಮುಂದೆ, ಮುಂಬೈನಲ್ಲಿ, ೧೯೮೬-೨೦೦೮, ನಿವೃತ್ತರಾಗುವವರೆಗೆ, ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾಗಿ,ಸೇವೆಸಲ್ಲಿಸಿದರು. ತಾಳ್ತಜೆಯವರಿಗೆ ಮುದಕೊಟ್ಟ ಒಲವಿನ ಸಾಹಿತ್ಯ ಪ್ರಾಕಾರಗಳು, ಸಂಶೋಧನೆ, ಕಾವ್ಯ ಮೀಮಾಂಸೆ, ಜಾನಪದ ಸಂಸ್ಕೃತಿಯ ಅಧ್ಯಯನ, ವಿಮರ್ಶೆ, ಇತ್ಯಾದಿ. ಹಳೆಗನ್ನಡ ಕಾವ್ಯಗಳನ್ನು ಚೆನ್ನಾಗಿ ಓದಿಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು, ಅವರ ಮಾರ್ಗದರ್ಶನದಲ್ಲಿ ಪಿ. ಎಚ್. ಡಿ ಗಳಿಸಿದ್ದಾರೆ.
=='ಡಾ.ತಾಳ್ತಜೆ ವಸಂತಕುಮಾರ್' ರವರು, ಪ್ರಕಟಿಸಿದ ಕೃತಿಗಳು ಹೀಗಿವೆ==
* '[[ಸಾಧನೆ]]',
 
* '[[ಮುತ್ತಿನ ಸತ್ತಿಗೆ]]',
* ಶಿವರಾಮ ಕಾರಂತ,
 
* ಬೌದ್ಧಾಯನ,
* '[[ಶಿವರಾಮ ಕಾರಂತ]]',
ರಾಷ್ಟ್ರೀಯ ಮತ್ತು ಪ್ರಾದೇಶಿಕ ವಿಚಾರ ಸಂಕಿರಣ ಹಾಗೂ ಸಮ್ಮೇಳನಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದಾರೆ.ಕನ್ನಡ ವಿಭಾಗದ ಆಶ್ರಯದಲ್ಲಿ, ಅನೇಕ ರಾಷ್ಟ್ರ ಮಟ್ಟದ ಮತ್ತು ಪ್ರಾದೇಶಿಕ ವಿಚಾರಸಂಕಿರಣಗಳನ್ನು ವ್ಯವಸ್ಥೆಗೊಳಿಸಿ, ನಿರ್ದೇಶಿಸಿದ್ದಾರೆ. ಒಳ್ಳೆಯ ಮಾತುಗಾರರು, ಹಾಗೂ ಅತ್ಯುನ್ನತ ವಿಮರ್ಶಕರಲ್ಲೊಬ್ಬರು.ಪ್ರಶಸ್ತಿವಿತರಣಾ ಸಮಾರಂಭವು ಅಕ್ಟೋಬರ್, ೧೨ ರಂದು, ’ಭಿಲ್ಲವ ಭವನ’ ದಲ್ಲಿ ಸಂಜೆ, ೬ ಗಂಟೆಗೆ ಜರುಗಲಿದೆ. ಸಮಾರಂಭದ ಮುಖ್ಯ ಅತಿಥಿಗಳಾಗಿ, ಖ್ಯಾತ ಕವಿ, ಡಾ. ಬಿ. ಎ. ಸನದಿ, ಡಾ. ಮೋಹನ್ ಆಳ್ವ, ಶ್ರೀ. ನಾರಾಯಣ ಪಿ. ಎಂ ಹಾಜರಾಗಲಿದ್ದಾರೆ.
 
* '[[ಬೌದ್ಧಾಯನ]]', (ಸಂಶೋಧನಾ ಕೃತಿಗೆ'[[ಕರ್ನಾಟಕ ಸಾಹಿತ್ಯ ಕಾಡೆಮಿ ಪ್ರಶಸ್ತಿ]],' ಲಭಿಸಿದೆ)
 
ರಾಷ್ಟ್ರೀಯಡಾ. ವಸಂತಕುಮಾರರು, ರಾಷ್ಟ್ರಮಟ್ಟದ, ಮತ್ತು ಪ್ರಾದೇಶಿಕ ವಿಚಾರ ಸಂಕಿರಣಸಂಕಿರಣಗಳು, ಹಾಗೂ ಸಮ್ಮೇಳನಗಳಲ್ಲಿ ಭಾಗವಹಿಸಿ ಪ್ರಬಂಧಗಳನ್ನು ಮಂಡಿಸಿದ್ದಾರೆ.ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಆಶ್ರಯದಲ್ಲಿ, ಅನೇಕ ರಾಷ್ಟ್ರ ಮಟ್ಟದ ಮತ್ತು ಪ್ರಾದೇಶಿಕ ವಿಚಾರಸಂಕಿರಣಗಳನ್ನು ವ್ಯವಸ್ಥೆಗೊಳಿಸಿ, ನಿರ್ದೇಶಿಸಿದ್ದಾರೆ. ಒಳ್ಳೆಯ ಮಾತುಗಾರರು, ಹಾಗೂ ಅತ್ಯುನ್ನತ ವಿಮರ್ಶಕರಲ್ಲೊಬ್ಬರು. ಪ್ರಶಸ್ತಿವಿತರಣಾ ಸಮಾರಂಭವು ಅಕ್ಟೋಬರ್, ೧೨ ರಂದು, ’ಭಿಲ್ಲವ ಭವನ’ ದಲ್ಲಿ ಸಂಜೆ, ೬ ಗಂಟೆಗೆ ಜರುಗಲಿದೆ. ಸಮಾರಂಭದ ಮುಖ್ಯ ಅತಿಥಿಗಳಾಗಿ, ಖ್ಯಾತ ಕವಿ, 'ಡಾ. ಬಿ. ಎ. ಸನದಿ', 'ಡಾ. ಮೋಹನ್ ಆಳ್ವ', 'ಶ್ರೀ. ನಾರಾಯಣ ಪಿ. ಎಂ,' ಹಾಜರಾಗಲಿದ್ದಾರೆ.
 
==ಕೃತಿಗಳು==