ತಾಳ್ತಜೆ ವಸಂತಕುಮಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
೧ ನೇ ಸಾಲು:
'''ಡಾ|ತಾಳ್ತಜೆ ವಸಂತಕುಮಾರ''' ಇವರು [[ಕರ್ನಾಟಕ]]ದ [[ದಕ್ಷಿಣ ಕನ್ನಡ]] ಜಿಲ್ಲೆಯವರು. [[ಮುಂಬಯಿ ವಿಶ್ವವಿದ್ಯಾಲಯ]]ದ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ, ನಿವೃತ್ತರಾಗಿದ್ದಾರೆ. [[ಮುಂಬಯಿ]]ಯ [[ಕನ್ನಡ]] ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದಾರೆ. ತಾಳ್ತಜೆಯವರು ಸೃಜನಾತ್ಮಕ ಸಾಹಿತಿಗಳು, ವಿಮರ್ಶಕರು ಹಾಗು ಸಂಶೋಧಕರೂ ಸಹ ಆಗಿರುತ್ತಾರೆ.
==’ಡಾ. ತಾಳ್ತಜೆ’ ಯವರಿಗೆ, ’ಗುರುನಾರಾಯಣ ಸಾಹಿತ್ಯ ಪ್ರಶಸ್ತಿ’-೨೦೦೯ ==
’[[೨೦೦೯ ರ ಪ್ರತಿಶ್ಠಿತ, ಗುರು ನಾರಾಯಣ ಸಾಹಿತ್ಯ ಪ್ರಶಸ್ತಿ]],' ಖ್ಯಾತ ಸಾಹಿತಿ, ಸಂಶೋಧಕ, ಸಮರ್ಥ ಆಯೋಜಕ, ಡಾ|ತಾಳ್ತಜೆ ವಸಂತಕುಮಾರ್ ವರಿಗೆ ಲಭಿಸಿದೆ. ಮುಂಬೈಯ ’ಅಕ್ಷಯ ಪತ್ರಿಕೆ’ ಯ ಗೌ. ಪ್ರಧಾನ-ಸಂಪಾದಕರಾದ, ’ಎಂ.ಬಿ. ಕುಕ್ಯಾನ್’, ಪ್ರಾಯೋಜಕತ್ವದಲ್ಲಿ, ಮುಂಬೈನ 'ಬಿಲ್ಲವರ ಅಸೋಸಿಯೇಷನ್’, ಕೊಡಲಿಚ್ಛಿಸುವ '[[ಪ್ರತಿಷ್ಠಿತ, ನಾರಾಯಣ ಗುರುಸಾಹಿತ್ಯ ಪ್ರಶಸ್ತಿ]]',ತಾಳ್ತಜೆಯವರ, ೪ ದಶಕಗಳ ಮುಂಬೈನ ಕನ್ನಡ ಶಿಕ್ಷಣ ಸಾಹಿತ್ಯ ಸೇವೆಗಳನ್ನು ಗುರುತಿಸಿ, ೧೩ ನೇ ತಾರೀಖಿನಂದು ಖ್ಯಾತಕವಿ, '[[ಶ್ರೀ. ಬಿ. ಎ. ಸನದಿ]]'ಯವರ ಹಸ್ತದಿಂದ ಪ್ರದಾನಮಾಡಲಾಯಿತು. ಪ್ರಶಸ್ತಿ ಫಲಕ, ಶಾಲು, ಫಲಪುಷ್ಪ, ಸನ್ಮಾನ-ಪತ್ರ, ಹಾಗೂ ನಗದು ಹತ್ತು ಸಾವಿರ ರೂಪಾಯಿಗಳ ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಯಿತು. ನಿವೃತ್ತ ಹಾಗೂ ಒಂಟಿ-ಜೀವನ ನಡೆಸುತ್ತಿರುವಾಗ, ಸ್ನೇಹ, ವಿಶ್ವಾಸ, ಕೃತಜ್ಞನೆಗಳು ದೊಡ್ಡ ಮೌಲ್ಯಗಳಾಗಿ ಸಮಾಧಾನ ಕೊಡುತ್ತವೆ, ಎಂದು ತಾಳ್ತಜೆಯವರು ನುಡಿದರು. ಸಮಾರಂಭದ ಪ್ರಮುಖ ಅತಿಥಿಯಾಗಿ, ಆಗಮಿಸಿದ, ’[[ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಮೂಡಬಿದ್ರಿ]]’, ಛೇರ್ಮನ್, ಡಾ, ಎಂ ಮೋಹನ ಆಳ್ವ, ದೀಪಬೆಳಗಿ, '[[ಅಕ್ಷಯ ಮಾಸ ಪತ್ರಿಕೆಯ ವಿಶೇಷಾಂಕ]]',ದ ಬಿಡುಗಡೆಮಾಡಿದರು. ಅಕ್ಷಯ ಪತ್ರಿಕೆಯ '[[ಪ್ರಧಾನ ಸಂಪಾದಕ, ಕುಕ್ಯಾನ್]]' ರವರನ್ನು ಗೌರವಿಸಲಾಯಿತು.
==ಮನರಂಜನೆ ಕಾರ್ಯಕ್ರಮ, ’ಕಲಾಸೌರಭತಂಡ’ದಿಂದ==
|