ಹರೀಂದ್ರನಾಥ ಚಟ್ಟೋಪಾಧ್ಯಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
(~~~~) |
No edit summary |
||
೧ ನೇ ಸಾಲು:
(ಏಪ್ರಿಲ್, ೨, ೧೮೯೮-ಜೂನ್, ೨೩, ೧೯೯೦),
ಹರೀಂದ್ರನಾಥ್ ಚಟ್ಟೋಪಾಧ್ಯಾಯ್ ಒಬ್ಬ ಇಂಗ್ಲಿಷ್ ಕವಿ, ನಟ, ಮತ್ತು ಆಂಧ್ರಪ್ರದೇಶದಿಂದ ವಿಜಯವಾಡ ಪ್ರದೇಶದಿಂದ ಬಂದ ಪ್ರಥಮ ಲೋಕಸಭೆಯ ಸದಸ್ಯ. ಅಂದಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ, ಸುಪ್ರಸಿದ್ಧ ಕವಯಿತ್ರಿ, ಗಾನ ಕೋಗಿಲೆ ಎಂದು ಹೆಸರಾಗಿದ್ದ, ಸರೋಜಿನಿ ನಾಯಿಡುರವರ ತಮ್ಮ.
==ಜನನ ಮತ್ತು ಬಾಲ್ಯ==
ಹರೀಂದ್ರನಾಥ್ ಚಟ್ಟೋಪಾಧ್ಯಾಯ,ವಿಜ್ಞಾನಿ-ತತ್ವಜ್ಞಾನಿ, 'ಅಘೋರನಾಥ್ ಚಟ್ಟೋಪಾಧ್ಯಾಯ್' ರವರ ಮಗ. ತಾಯಿ,ಕವಯಿತ್ರಿ, ಬರದ ಸುಂದರಿ ದೇವಿ, ತಮ್ಮ ಕವಿತೆ, ’ನೂನ್’ ಮತ್ತು ಶೇಪರ್ ಶೇಪ್ಡ್,(Noon and Shaper Shaped) ಹರೀಂದ್ರನಾಥ್ ಚಟ್ಟೋಪಾಧ್ಯಾಯ ರವರ ಇತರ ಹವ್ಯಾಸಗಳು, ನಾಟಕ ರಂಗ, ಮತ್ತು ಸಿನೆಮ ; ಅವರಿಗೆ ರಾಜಕೀಯದಲ್ಲಿ ತೀವ್ರ ಆಸಕ್ತಿಯಿತ್ತು. ೧೯೭೩ ರಲ್ಲಿ ಪದ್ಮ ಭೂಷಣ್ ಪ್ರಶಸ್ತಿ ದೊರೆಯಿತು
==ಕೆಲವರಿಗೆ, ಹರೀಂದ್ರನಾಥ್ ಚಟ್ಟೋಪಾಧ್ಯಾಯ ವಿಚಿತ್ರವ್ಯಕ್ತಿಯಾಗಿ, ಕಾಣಿಸಿಕೊಂಡಿದ್ದರು==
ಸಿನೆಮಾ ನಿರ್ಮಾಪಕ, [[ಲಕ್ಷ್ಮಣ್]] ಹೇಳುವಂತೆ," Granddaddy, ಯಾವಾಗಲೂ ನಮಗೆ ಪ್ರಿಯರು, ಮತ್ತು ಒಬ್ಬ ವಿಚಿತ್ರವ್ಯಕ್ತಿಯಾಗಿದ್ದರು"
==ರೈಲ್ ಗಾಡಿಯ ಮೇಲೆ ಹಾಡಿದ ಅವರ ಪ್ರೀತಿಯ ಗೀತೆ==
ಆಕಾಶವಾಣಿಯಲ್ಲಿ, ಹಲವಾರು ಬಾರಿ ತಮ್ಮ ಕವಿತೆ, ರೇಲ್ ಗಾಡಿಯನ್ನು ಹಾಡುತ್ತಿದ್ದರು, ಅದನ್ನು ಅಶೋಕ್ ಕುಮಾರ್ ತಮ್ಮ [[ಆಶೀರ್ವಾದ್]] ಚಿತ್ರದಲ್ಲಿ ಹಾಡಿದ್ದಾರೆ.
==ರಾಜಕೀಯದಲ್ಲಿ ಪರಮಾಸಕ್ತರು==
೧೯೫೧ ರಲ್ಲಿ ನಡೆದ ಲೋಕ್ ಸಭಾ ಚುನಾವಣೆಯಲ್ಲಿ, ಆಗಿನ ಮಡ್ರಾಸ್ ರಾಜ್ಯದ ವಿಜಯವಾಡದ ಚುನಾವಣಾ ಕ್ಶೇತ್ರದಿಂದ ಸ್ವತಂತ್ರ ಅಭ್ಯರ್ತಿಯಾಗಿ ಸೆಣೆಸಿ, ವಿಜಯಿಯಾದರು. ಅವರಿಗೆ [[ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯ]] ನೆರವಿತ್ತು. ಲೋಕಸಭೆಯ ಪ್ರಪ್ರಥಮ ಸದಸ್ಯರಾಗಿದ್ದರು, ಏಪ್ರಿಲ್ ೧೪, ೧೯೫೨ ರಿಂದ ಏಪ್ರಿಲ್,೪, ೧೯೫೭ ವರೆಗೆ ೧೯೯೦ ಮರಣಿಸಿದರು. ೧೯೭೨ ನಲ್ಲಿ ನಿರ್ಮಿಸಿದ, [[ಬಾವರ್ಚಿ]] ಚಿತ್ರದಲ್ಲಿ ಅತ್ಯುತ್ತಮ ಅಭಿನಯ ನೀಡಿದ್ದಾರೆ.
|