ಗೌರಿಬಿದನೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಹೊಸ ಪುಟ: '''ಗೌರಿಬಿದನೂರು''' ಚಿಕ್ಕಬಳ್ಳಾಪುರ ಜಿಲ್ಲೆಗೊಳಗೊಂಡಿರುವ ತಾಲ್ಲೂಕು; [[ಕರ್ನ... |
No edit summary |
||
೧ ನೇ ಸಾಲು:
'''ಗೌರಿಬಿದನೂರು''' [[ಚಿಕ್ಕಬಳ್ಳಾಪುರ]] ಜಿಲ್ಲೆಗೊಳಗೊಂಡಿರುವ ತಾಲ್ಲೂಕು; [[ಕರ್ನಾಟಕ]] ರಾಜ್ಯದಲ್ಲಿದೆ. ಇದು ಬೆಂಗಳೂರಿನಿಂದ ಸುಮಾರು ೭೫ km ದೂರದಲ್ಲಿ ಹಾಗು ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ಸ್ಥಳವಾದ ಮುದ್ದೇನಹಳ್ಳಿಯಿಂದ ೨೫ km ದೂರದಲ್ಲಿದೆ. ಆಂದ್ರಪ್ರದೇಶದ ಗಡಿಯಲ್ಲಿರುವುದರಿಂದ ಕನ್ನಡದ ಜೊತೆಯಲ್ಲಿ ತೆಲುಗೂ ಕೂಡ ಹೆಚ್ಚಿನ ಬಳಕೆಯಲ್ಲಿದೆ. ಟಿಪ್ಪುವಿನ ಕಾಲದಲ್ಲಿ ಅವನ ಕೆಲವು ಯೋಧರ ಘೋರಿಗಳನ್ನು ಇಲ್ಲಿ ಕಟ್ಟಲಾಗಿದುದರಿಂದ, ಇದಕ್ಕೆ ಗೌರಿಬಿದನೂರು ಎಂಬ ಹೆಸರು ಬರಲು ಕಾರಣವಾಯಿತೆಂದು ಹೇಳುತ್ತಾರೆ. ಜೊತೆಗೆ ಇಲ್ಲಿ ಹಿಂದೂ ದೇವತೆಯಾದಿ ಗೌರಿಯ ದೇವಾಲಯವಿದ್ದುದರಿಂದಲೂ ಈ ಹೆಸರು ಬಂತೆಂದು ಹೇಳುತ್ತಾರೆ.
ಡಾ. ಹೆಚ್ ನರಸಿಂಹಯ್ಯರವರ ಹುಟ್ಟುರಾದ ಹೊಸೂರು ಇದೇ ತಾಲ್ಲೂಕಿನಲ್ಲಿದೆ. '''ಸ್ವತಿಗ್ರಾಮ ಯೋಜನೆಯಡಿ''' ಪ್ರಥಮಬಾರಿಗೆ ಕರ್ನಾಟಕ ರಾಜ್ಯ ಸರ್ಕಾರವು ಮೂಲ ಸೌಲಭ್ಯಗಳನ್ನೂ ಹೊಸುರಿಗೆ ಒದಗಿಸಿತು.
|