ಗೌರಿಬಿದನೂರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
{{Infobox ಭಾರತದ ಭೂಪಟ|
native_name=ಗೌರಿಬಿದನೂರು|
latd = 13.43|longd=77.72|
state_name=ಕರ್ನಾಟಕ |
district=[[ಚಿಕ್ಕಬಳ್ಳಾಪುರ ಜಿಲ್ಲೆ |ಚಿಕ್ಕಬಳ್ಳಾಪುರ]] |
leader_title=|
leader_name= |
altitude= ೬೯೪|
population_as_of = ೨೦೦೧ |
population_total = ೩೦೫೩೦ |
population_density = |
area_magnitude=|
area_total= |
area_telephone= ೦೮೧೫೫ |
postal_code= ೫೬೧೨೦೮|
vehicle_code_range= ಕೆಎ ೪೦|
footnotes = |
}}
'''ಗೌರಿಬಿದನೂರು''' [[ಚಿಕ್ಕಬಳ್ಳಾಪುರ]] ಜಿಲ್ಲೆಗೊಳಗೊಂಡಿರುವ ತಾಲ್ಲೂಕು; [[ಕರ್ನಾಟಕ]] ರಾಜ್ಯದಲ್ಲಿದೆ. ಇದು ಬೆಂಗಳೂರಿನಿಂದ ಸುಮಾರು ೭೫ km ದೂರದಲ್ಲಿ ಹಾಗು ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ಸ್ಥಳವಾದ ಮುದ್ದೇನಹಳ್ಳಿಯಿಂದ ೨೫ km ದೂರದಲ್ಲಿದೆ. ಆಂದ್ರಪ್ರದೇಶದ ಗಡಿಯಲ್ಲಿರುವುದರಿಂದ ಕನ್ನಡದ ಜೊತೆಯಲ್ಲಿ ತೆಲುಗೂ ಕೂಡ ಹೆಚ್ಚಿನ ಬಳಕೆಯಲ್ಲಿದೆ. ಟಿಪ್ಪುವಿನ ಕಾಲದಲ್ಲಿ ಅವನ ಕೆಲವು ಯೋಧರ ಘೋರಿಗಳನ್ನು ಇಲ್ಲಿ ಕಟ್ಟಲಾಗಿದುದರಿಂದ, ಇದಕ್ಕೆ ಗೌರಿಬಿದನೂರು ಎಂಬ ಹೆಸರು ಬರಲು ಕಾರಣವಾಯಿತೆಂದು ಹೇಳುತ್ತಾರೆ. ಜೊತೆಗೆ ಇಲ್ಲಿ ಹಿಂದೂ ದೇವತೆಯಾದಿ ಗೌರಿಯ ದೇವಾಲಯವಿದ್ದುದರಿಂದಲೂ ಈ ಹೆಸರು ಬಂತೆಂದು ಹೇಳುತ್ತಾರೆ.
[[ಹೆಚ್_ನರಸಿಂಹಯ್ಯ|ಡಾ. ಹೆಚ್
ಮುಂಚೆ ಕಬ್ಬು ಮತ್ತು ಭತ್ತ ಇಲ್ಲಿನ ಮುಖ್ಯ ಬೆಳೆಗಳಾಗಿದ್ದವು. ಇತ್ತೀಚಿನ ದಿನಗಳಲ್ಲಿ, ಮಳೆ ಹಾಗು ಅಂತರ್ಜಲ ಕಡಿಮೆಯಾಗುತ್ತಿರುವುದರಿಂದ ರೇಷ್ಮೆ, ನೆಲಗಡಲೆ, ಜೋಳ ಮತ್ತು ಸೂರ್ಯಕಾಂತಿಯನ್ನು ಪ್ರಮುಕವಾಗಿ ಬೆಳೆಯಲಾಗುತ್ತಿದೆ. ಇಲ್ಲಿನ ಮುಖ್ಯ ನದಿಯಾದ ಉತ್ತರ ಪಿನಾಕಿನಿ ಮಳೆಗಾಳದಲ್ಲಷ್ಟೇ ಹರಿಯುತ್ತದೆ.
ದಕ್ಷಿಣದ ಜಲ್ಲಿಯನ್ವಾಲ ಬ್ಹಾಗ್ ಎಂದು ಪ್ರಸಿದ್ಧವಾಗಿರುವ '''ವಿದುರಾಶ್ವಥ''' ನಗರದಿಂದ ಸುಮಾರು ೬ ಕಿಮೀ ದೂರದಲ್ಲಿದೆ. ಇದು ಬೆಂಗಳೂರು-ಹೈದರಾಬಾದ್ ರೈಲು ಮಾರ್ಗದಲ್ಲಿ ಸಿಗುವ ಕರ್ನಾಟಕದ ಕೊನೆಯ ನಿಲ್ದಾಣ.
ಇಲ್ಲನ ಭೂಗೋಳ ಹಾಗು ನೆಲ ಸಂಪನ್ಮೂಲದ ಅನುಕೂಲತೆಯಿಂದ BARC ಹಾಗು TIFR ತಮ್ಮ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿವೆ.
[[en:Gauribidanur]]
[[bn:গৌরিবিদানুর]]
|