ರಮಣ ಮಹರ್ಷಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Frankessay (ಚರ್ಚೆ | ಕಾಣಿಕೆಗಳು) No edit summary |
Frankessay (ಚರ್ಚೆ | ಕಾಣಿಕೆಗಳು) No edit summary |
||
೧೨ ನೇ ಸಾಲು:
|footnotes=
}}
'''ಶ್ರೀ ರಮಣ ಮಹರ್ಷಿ''' - (ಡಿಸೆಂಬರ್ ೩೦ ೧೮೭೯ - ಏಪ್ರಿಲ್ ೧೪ ೧೯೫೦) ಭಾರತದ ಹೆಸರಾಂತ ಆಧ್ಯಾತ್ಮ ಗುರುಗಳಲ್ಲೊಬ್ಬರು. ಅವರ ಹುಟ್ಟು ಹೆಸರು ವೆಂಕಟ ರಮಣ ಅಯ್ಯರ್, ತಮಿಳುನಾಡಿನ ಮದುರೆಯ ಹತ್ತಿರದ ತಿರುಚುರಿ ಎಂಬ ಗ್ರಾಮದಲ್ಲಿ ಸುಬ್ರಮಣ್ಯ ಅಯ್ಯರ್ ಮತ್ತು ಅಳಗಮ್ಮಾಳ್ ಎಂಬ ಬ್ರಾಹ್ಮಣ ದಂಪತಿಗಳಿಗೆ ಜನಿಸಿದರು. ಅವರ ಪರಿವಾರದ ನಾಲ್ಕು ಮಕ್ಕಳಲ್ಲಿ ಇವರು ಎರಡನೆಯವರು. ೧೮೯೬ರಲ್ಲಿ, ೧೬ನೆಯ ವಯಸ್ಸಿನಲ್ಲಾದ ಆತ್ಮ ಪ್ರಜ್ಙಾನುಭವದ ನಂತರ ಅವರು ಶಾಶ್ವತವಾಗಿ ಅರುಣಾಚಲಕ್ಕೆ (ತಿರುವಣ್ಣಾಮಲೆಗೆ) ಹೊರಟು ಬಂದರು ಮತ್ತು ಶೇಷಾಯುಷ್ಯವನ್ನು ಇಲ್ಲಿಯೇ ಕಳೆದರು.
೧೮ ನೇ ಸಾಲು:
== '''
|