ಸಂಯುಕ್ತ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೭ ನೇ ಸಾಲು:
[[Image:sk_logo.jpg|thumb|೧೯೭೪ರಲ್ಲಿ ಸಂಯುಕ್ತ ಕರ್ನಾಟಕ]]
 
'''ಸಂಯುಕ್ತ ಕರ್ನಾಟಕ''' [[ಹುಬ್ಬಳ್ಳಿ]] ಮತ್ತು, [[ಬೆಂಗಳೂರು]], ಎರಡೂ[[ಕಲ್ಬುರ್ಗಿ]], ಕೇಂದ್ರದಿಂದ[[ದಾವಣಗೆರೆ]] ಹಾಗೂ [[ಮಂಗಳೂರು]] ಕೇಂದ್ರಗಳಿಂದ ಪ್ರಕಾಶಿತವಾಗುತ್ತಿರುವ ಒಂದು ಪ್ರಮುಖ ಕನ್ನಡ ದಿನಪತ್ರಿಕೆ.
 
==ಆರಂಭ==
[[ಕರ್ಮವೀರ]] ನಡೆಸುತ್ತಿದ್ದ [[ರಂಗನಾಥ ದಿವಾಕರ]] ಮತ್ತು ಮಿತ್ರರಿಗೆ ದಿನಪತ್ರಿಕೆಯೊಂದನ್ನು ಆರಂಭಿಸುವ ಇಚ್ಛೆಯಿತ್ತು. [[ದತ್ತೋಪಂತ ಬೆಳವಿ]],[[ನಾರಾಯಣರಾವ್ ಜೋಷಿ]],[[ದಾತಾರ ಬಳವಂತರಾವ್]],[[ಗೋಖಲೆ ಕೇಶವರಾವ್]] ಮುಂತಾದ ಪ್ರಮುಖ ರಾಷ್ಟ್ರಾಭಿಮಾನಿಗಳು ದಿವಾಕರರೊಂದಿಗೆ ಸೇರಿ [[ಬಾಗಲಕೋಟೆ]]ಯ [[ಕನ್ನಡಿಗ]], [[ಬೆಳಗಾವಿ]]ಯ [[ಅರುಣೋದಯ]] ಮುಂತಾದ ಕೆಲವು ಪತ್ರಿಕೆಗಳನ್ನು ಒಗ್ಗೂಡಿಸಿ ೧೯೩೩ರಲ್ಲಿ ಸಂಯುಕ್ತ ಕರ್ನಾಟಕ ವಾರಪತ್ರಿಕೆಯನ್ನು ಬೆಳಗಾವಿಯಲ್ಲಿ ಆರಂಭಿಸಿದರು. ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ನಂತರ ಕೆಲದಿನಗಳಲ್ಲಿ [[ಹುಬ್ಬಳ್ಳಿ]]ಯಿಂದ [[ವಿ.ಬಿ.ಪುರಾಣಿಕ]]ರ ಸಂಪಾದಕತ್ವದಲ್ಲಿ ಆರಂಭವಾದ ಹೊಸ ರಾಷ್ಟ್ರೀಯ ದಿನಪತ್ರಿಕೆ [[ಲೋಕಮತ]]. [[ನಾರಾಯಣರಾವ್ ಕಲ್ಲೆ]], ಮಾಜಿ ಮಂತ್ರಿ [[ಕಲ್ಲನಗೌಡ ಪಾಟೀಲ]]ರು ಸಂಪಾದಕೀಯ ವರ್ಗದಲ್ಲಿದ್ದ ಪತ್ರಿಕೆ ಶೀಘ್ರವೇ ಜನಪ್ರಿಯತೆ ಗಳಿಸಿತು. ಇದನ್ನು ಕಂಡು [[ಬೆಳಗಾವಿ]]ಯಿಂದ ಪ್ರಕಟವಾಗುತ್ತಿದ್ದ [[ಸಂಯುಕ್ತ ಕರ್ನಾಟಕ]]ವು ಹುಬ್ಬಳ್ಳಿಗೆ ಬಂತು. [[ರಂಗನಾಥ ದಿವಾಕರ]] ಧರ್ಮದರ್ಶಿತ್ವದಲ್ಲಿ, [[ಮೊಹರೆ ಹಣಮಂತರಾಯ]]ರ ಸಂಪಾದಕತ್ವದಲ್ಲಿ ಪತ್ರಿಕೆ ಅಭಿವೃದ್ಧಿಯಾಯಿತು. ೧೯೩೪ರಿಂದ ಕಾಲು ಶತಮಾನ, ಅಂದರೆ ಪತ್ರಿಕೆಯನ್ನು "[[ಲೋಕ ಶಿಕ್ಷಣ ಟ್ರಸ್ಟ್]]" ವಹಿಸಿಕೊಂಡ ನಂತರವೂ ಸಂಪಾದಕರಾಗಿದ್ದು ಪತ್ರಿಕೆಯನ್ನು ಬೆಳೆಸಿಕೊಂಡು ಬಂದರು. ಬಾಗಲಕೋಟೆಯ ಪುರೋಹಿತ ಬಂಧುಗಳು ರಂಗನಾಥ ದಿವಾಕರರಿಗೆ ಬೆಂಬಲವಾಗಿ ನಿಂತರು. ಹಿರಿಯರಾದ ತಮ್ಮಣ್ಣಾಚಾರ್ಯ ಪುರೋಹಿತರು ಪತ್ರಿಕೆಯ ವ್ಯವಸ್ಥಾಪಕರಾದರು. ಕಿರಿಯರಾದ [[ಹ.ರಾ.ಪುರೋಹಿತ]]ರು ಸಂಪಾದಕೀಯ ಮಂಡಲಿಯ ಹಿರಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. [[ನಾರಾಯಣರಾವ್ ಕಲ್ಲೆ]] ರಂಗನಾಥ ದಿವಾಕರರ ಆಪ್ತ ಸಂಪಾದಕೀಯ ಸಲಹೆಗಾರರಾಗಿ ಕೆಲ ವರ್ಷ ಕಾರ್ಯನಿರ್ವಹಿಸಿದರು.
 
==ಸ್ವಾತಂತ್ರ್ಯ ಹೋರಾಟಕ್ಕಾಗಿ ಪತ್ರಿಕೆಗಳ ಒಗ್ಗೂಡುವಿಕೆ===
`ಸಂಯುಕ್ತ ಕರ್ನಾಟಕ' ಪತ್ರಿಕೆಯ ಧ್ಯೇಯೋದ್ದೇಶಗಳು - ಸ್ವತಂತ್ರ ಭಾರತ ಹಾಗೂ ಏಕತಂತ್ರ ಕರ್ನಾಟಕ. 1956ರ ಹೊತ್ತಿಗೆ ಇವೆರಡೂ ಉದ್ದಿಶ್ಯಗಳು ಸಂಪೂರ್ಣವಾಗಿ ಈಡೇರಿದ್ದವು. ರಂಗನಾಥ ದಿವಾಕರ ಬಿಹಾರದ ರಾಜ್ಯಪಾಲರಾಗಿದ್ದರು. ಈ ಸಮಯದಲ್ಲಿ ಅವರಿಗೊಂದು ಕನಸು ಹುಟ್ಟಿತು. ಕೇವಲ ಹುಬ್ಬಳ್ಳಿಯಿಂದ ಪ್ರಕಟವಾಗುತ್ತಿರುವ ಪತ್ರಿಕೆ ಇಡೀ ಮೈಸೂರು ರಾಜ್ಯವನ್ನು ತಲುಪುತ್ತಿಲ್ಲ. ಇಡೀ ರಾಜ್ಯದಲ್ಲಿ ಜನಜಾಗೃತಿ ಮೂಡಿಸಬೇಕೆಂದರೆ ರಾಜಧಾನಿಯಾದ ಬೆಂಗಳೂರಿನಿಂದಲೂ ಒಂದು ಆವೃತ್ತಿಯನ್ನು ತರಬೇಕು. ಈ ಕೆಲಸಕ್ಕೆ ಹುಬ್ಬಳ್ಳಿಯಲ್ಲಿ ವ್ಯವಸ್ಥಾಪನೆಯ ಹೊಣೆ ಹೊತ್ತಿದ್ದ [[ಎಂ.ಎಚ್.ಕೌಜಲಗಿ]] ಅವರನ್ನು ದಿವಾಕರ ಅವರು ನಿಯೋಜಿಸಿದರು. ದ್ವಿತೀಯ ಮಹಾಯುದ್ಧ ಸಮಯದಲ್ಲಿ [[ಸಂಜಯ]] ಎನ್ನುವ ಸ್ವಂತ ವಾರಪತ್ರಿಕೆಯನ್ನು ಪ್ರಕಟಿಸಲೆಂದು ‘ಸಂಕ’ದ ಹುಬ್ಬಳ್ಳಿ ಕಚೇರಿಯನ್ನು ತೊರೆದಿದ್ದ [[ಕೆ.ಶಾಮರಾವ್]] ಅವರನ್ನು ಬೆಂಗಳೂರು ಮುದ್ರಣದ ಕೆಲಸಕ್ಕೆಂದು ಮತ್ತೆ ಕರೆಯಲಾಯಿತು. ಎರಡು ಕೇಂದ್ರಗಳಲ್ಲಿ ಒಂದೇ ಪತ್ರಿಕೆಯ ಆವೃತ್ತಿಗಳನ್ನು ಹೊರತರುವ ಪ್ರಯೋಗ ಕನ್ನಡ ಪತ್ರಿಕೋದ್ಯಮಕ್ಕೆ ಹೊಸತಾಗಿತ್ತು.
 
[[ಕರ್ಮವೀರ]] ನಡೆಸುತ್ತಿದ್ದ [[ರಂಗನಾಥ ದಿವಾಕರ]] ಮತ್ತು ಮಿತ್ರರಿಗೆ ದಿನಪತ್ರಿಕೆಯೊಂದನ್ನು ಆರಂಭಿಸುವ ಇಚ್ಛೆಯಿತ್ತು. [[ದತ್ತೋಪಂತ ಬೆಳವಿ]],[[ನಾರಾಯಣರಾವ್ ಜೋಷಿ]],[[ದಾತಾರ ಬಳವಂತರಾವ್]],[[ಗೋಖಲೆ ಕೇಶವರಾವ್]] ಮುಂತಾದ ಪ್ರಮುಖ ರಾಷ್ಟ್ರಾಭಿಮಾನಿಗಳು ದಿವಾಕರರೊಂದಿಗೆ ಸೇರಿ [[ಬಾಗಲಕೋಟೆ]]ಯ [[ಕನ್ನಡಿಗ]], [[ಬೆಳಗಾವಿ]]ಯ [[ಅರುಣೋದಯ]] ಮುಂತಾದ ಕೆಲವು ಪತ್ರಿಕೆಗಳನ್ನು ಒಗ್ಗೂಡಿಸಿ ೧೯೩೩ರಲ್ಲಿ ಸಂಯುಕ್ತ ಕರ್ನಾಟಕ ವಾರಪತ್ರಿಕೆಯನ್ನು ಬೆಳಗಾವಿಯಲ್ಲಿ ಆರಂಭಿಸಿದರು. ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ನಂತರ ಕೆಲದಿನಗಳಲ್ಲಿ [[ಹುಬ್ಬಳ್ಳಿ]]ಯಿಂದ [[ವಿ.ಬಿ.ಪುರಾಣಿಕ]]ರ ಸಂಪಾದಕತ್ವದಲ್ಲಿ ಆರಂಭವಾದ ಹೊಸ ರಾಷ್ಟ್ರೀಯ ದಿನಪತ್ರಿಕೆ [[ಲೋಕಮತ]]. [[ನಾರಾಯಣರಾವ್ ಕಲ್ಲೆ]], ಮಾಜಿ ಮಂತ್ರಿ [[ಕಲ್ಲನಗೌಡ ಪಾಟೀಲ]]ರು ಸಂಪಾದಕೀಯ ವರ್ಗದಲ್ಲಿದ್ದ ಪತ್ರಿಕೆ ಶೀಘ್ರವೇ ಜನಪ್ರಿಯತೆ ಗಳಿಸಿತು. ಇದನ್ನು ಕಂಡು [[ಬೆಳಗಾವಿ]]ಯಿಂದ ಪ್ರಕಟವಾಗುತ್ತಿದ್ದ [[ಸಂಯುಕ್ತ ಕರ್ನಾಟಕ]]ವು ಹುಬ್ಬಳ್ಳಿಗೆ ಬಂತು. [[ರಂಗನಾಥ ದಿವಾಕರ]] ಧರ್ಮದರ್ಶಿತ್ವದಲ್ಲಿ, [[ಮೊಹರೆ ಹಣಮಂತರಾಯ]]ರ ಸಂಪಾದಕತ್ವದಲ್ಲಿ ಪತ್ರಿಕೆ ಅಭಿವೃದ್ಧಿಯಾಯಿತು. ೧೯೩೪ರಿಂದ ಕಾಲು ಶತಮಾನ, ಅಂದರೆ ಪತ್ರಿಕೆಯನ್ನು "[[ಲೋಕ ಶಿಕ್ಷಣ ಟ್ರಸ್ಟ್]]" ವಹಿಸಿಕೊಂಡ ನಂತರವೂ ಸಂಪಾದಕರಾಗಿದ್ದು ಪತ್ರಿಕೆಯನ್ನು ಬೆಳೆಸಿಕೊಂಡು ಬಂದರು. ಬಾಗಲಕೋಟೆಯ ಪುರೋಹಿತ ಬಂಧುಗಳು ರಂಗನಾಥ ದಿವಾಕರರಿಗೆ ಬೆಂಬಲವಾಗಿ ನಿಂತರು. ಹಿರಿಯರಾದ ತಮ್ಮಣ್ಣಾಚಾರ್ಯ ಪುರೋಹಿತರು ಪತ್ರಿಕೆಯ ವ್ಯವಸ್ಥಾಪಕರಾದರು. ಕಿರಿಯರಾದ [[ಹ.ರಾ.ಪುರೋಹಿತ]]ರು ಸಂಪಾದಕೀಯ ಮಂಡಲಿಯ ಹಿರಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. [[ನಾರಾಯಣರಾವ್ ಕಲ್ಲೆ]] ರಂಗನಾಥ ದಿವಾಕರರ ಆಪ್ತ ಸಂಪಾದಕೀಯ ಸಲಹೆಗಾರರಾಗಿ ಕೆಲ ವರ್ಷ ಕಾರ್ಯನಿರ್ವಹಿಸಿದರು.
 
===ಹುಬ್ಬಳ್ಳಿಗೆ ಪ್ರವೇಶ===
 
ಇದನ್ನು ಕಂಡು [[ಬೆಳಗಾವಿ]]ಯಿಂದ ಪ್ರಕಟವಾಗುತ್ತಿದ್ದ [[ಸಂಯುಕ್ತ ಕರ್ನಾಟಕ]]ವು ಹುಬ್ಬಳ್ಳಿಗೆ ಬಂತು. [[ರಂಗನಾಥ ದಿವಾಕರ]] ಧರ್ಮದರ್ಶಿತ್ವದಲ್ಲಿ, [[ಮೊಹರೆ ಹಣಮಂತರಾಯ]]ರ ಸಂಪಾದಕತ್ವದಲ್ಲಿ ಪತ್ರಿಕೆ ಅಭಿವೃದ್ಧಿಯಾಯಿತು. ೧೯೩೪ರಿಂದ ಕಾಲು ಶತಮಾನ, ಅಂದರೆ ಪತ್ರಿಕೆಯನ್ನು "[[ಲೋಕ ಶಿಕ್ಷಣ ಟ್ರಸ್ಟ್]]" ವಹಿಸಿಕೊಂಡ ನಂತರವೂ ಸಂಪಾದಕರಾಗಿದ್ದು ಪತ್ರಿಕೆಯನ್ನು ಬೆಳೆಸಿಕೊಂಡು ಬಂದರು. ಬಾಗಲಕೋಟೆಯ ಪುರೋಹಿತ ಬಂಧುಗಳು ರಂಗನಾಥ ದಿವಾಕರರಿಗೆ ಬೆಂಬಲವಾಗಿ ನಿಂತರು. ಹಿರಿಯರಾದ ತಮ್ಮಣ್ಣಾಚಾರ್ಯ ಪುರೋಹಿತರು ಪತ್ರಿಕೆಯ ವ್ಯವಸ್ಥಾಪಕರಾದರು. ಕಿರಿಯರಾದ [[ಹ.ರಾ.ಪುರೋಹಿತ]]ರು ಸಂಪಾದಕೀಯ ಮಂಡಲಿಯ ಹಿರಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. [[ನಾರಾಯಣರಾವ್ ಕಲ್ಲೆ]] ರಂಗನಾಥ ದಿವಾಕರರ ಆಪ್ತ ಸಂಪಾದಕೀಯ ಸಲಹೆಗಾರರಾಗಿ ಕೆಲ ವರ್ಷ ಕಾರ್ಯನಿರ್ವಹಿಸಿದರು.
 
`ಸಂಯುಕ್ತ ಕರ್ನಾಟಕ' ಪತ್ರಿಕೆಯ ಧ್ಯೇಯೋದ್ದೇಶಗಳು - ಸ್ವತಂತ್ರ ಭಾರತ ಹಾಗೂ ಏಕತಂತ್ರ ಕರ್ನಾಟಕ. 1956ರ ಹೊತ್ತಿಗೆ ಇವೆರಡೂ ಉದ್ದಿಶ್ಯಗಳು ಸಂಪೂರ್ಣವಾಗಿ ಈಡೇರಿದ್ದವು. ರಂಗನಾಥ ದಿವಾಕರ ಬಿಹಾರದ ರಾಜ್ಯಪಾಲರಾಗಿದ್ದರು. ಈ ಸಮಯದಲ್ಲಿ ಅವರಿಗೊಂದು ಕನಸು ಹುಟ್ಟಿತು. ಕೇವಲ ಹುಬ್ಬಳ್ಳಿಯಿಂದ ಪ್ರಕಟವಾಗುತ್ತಿರುವ ಪತ್ರಿಕೆ ಇಡೀ ಮೈಸೂರು ರಾಜ್ಯವನ್ನು ತಲುಪುತ್ತಿಲ್ಲ. ಇಡೀ ರಾಜ್ಯದಲ್ಲಿ ಜನಜಾಗೃತಿ ಮೂಡಿಸಬೇಕೆಂದರೆ ರಾಜಧಾನಿಯಾದ ಬೆಂಗಳೂರಿನಿಂದಲೂ ಒಂದು ಆವೃತ್ತಿಯನ್ನು ತರಬೇಕು. ಈ ಕೆಲಸಕ್ಕೆ ಹುಬ್ಬಳ್ಳಿಯಲ್ಲಿ ವ್ಯವಸ್ಥಾಪನೆಯ ಹೊಣೆ ಹೊತ್ತಿದ್ದ [[ಎಂ.ಎಚ್.ಕೌಜಲಗಿ]] ಅವರನ್ನು ದಿವಾಕರ ಅವರು ನಿಯೋಜಿಸಿದರು. ದ್ವಿತೀಯ ಮಹಾಯುದ್ಧ ಸಮಯದಲ್ಲಿ [[ಸಂಜಯ]] ಎನ್ನುವ ಸ್ವಂತ ವಾರಪತ್ರಿಕೆಯನ್ನು ಪ್ರಕಟಿಸಲೆಂದು ‘ಸಂಕ’ದ ಹುಬ್ಬಳ್ಳಿ ಕಚೇರಿಯನ್ನು ತೊರೆದಿದ್ದ [[ಕೆ.ಶಾಮರಾವ್]] ಅವರನ್ನು ಬೆಂಗಳೂರು ಮುದ್ರಣದ ಕೆಲಸಕ್ಕೆಂದು ಮತ್ತೆ ಕರೆಯಲಾಯಿತು. ಎರಡು ಕೇಂದ್ರಗಳಲ್ಲಿ ಒಂದೇ ಪತ್ರಿಕೆಯ ಆವೃತ್ತಿಗಳನ್ನು ಹೊರತರುವ ಪ್ರಯೋಗ ಕನ್ನಡ ಪತ್ರಿಕೋದ್ಯಮಕ್ಕೆ ಹೊಸತಾಗಿತ್ತು.
 
===ಬೆಂಗಳೂರು ಮುದ್ರಣ===
 
ದ್ವಿತೀಯ ಮಹಾಯುದ್ಧ ಸಮಯದಲ್ಲಿ [[ಸಂಜಯ]] ಎನ್ನುವ ಸ್ವಂತ ವಾರಪತ್ರಿಕೆಯನ್ನು ಪ್ರಕಟಿಸಲೆಂದು ‘ಸಂಕ’ದ ಹುಬ್ಬಳ್ಳಿ ಕಚೇರಿಯನ್ನು ತೊರೆದಿದ್ದ [[ಕೆ.ಶಾಮರಾವ್]] ಅವರನ್ನು ಬೆಂಗಳೂರು ಮುದ್ರಣದ ಕೆಲಸಕ್ಕೆಂದು ಮತ್ತೆ ಕರೆಯಲಾಯಿತು. ಎರಡು ಕೇಂದ್ರಗಳಲ್ಲಿ ಒಂದೇ ಪತ್ರಿಕೆಯ ಆವೃತ್ತಿಗಳನ್ನು ಹೊರತರುವ ಪ್ರಯೋಗ ಕನ್ನಡ ಪತ್ರಿಕೋದ್ಯಮಕ್ಕೆ ಹೊಸತಾಗಿತ್ತು.
 
ಸ್ವಂತ ಕಚೇರಿಯೊಂದು ಬೆಂಗಳೂರಿನಲ್ಲಿರದ ಕಾರಣ, ಶಾಮರಾವ್ ಅವರ ಮನೆಯಲ್ಲಿಯೇ ಟೆಲಿಪ್ರಿಂಟರ್ ಯಂತ್ರವನ್ನು ಜೋಡಿಸಲಾಯಿತು. ಕನ್ನಡ ಲಿಪಿಯಲ್ಲಿ ಟೈಪ್ ಮಾಡುವ ಸೌಲಭ್ಯವಿಲ್ಲದಿದ್ದ ಕಾರಣ, ಇಂಗ್ಲಿಷ್ ಲಿಪಿಯಲ್ಲಿಯೇ ಕನ್ನಡ ಪದಗಳನ್ನು ಟೈಪ್ ಮಾಡಿ ಹುಬ್ಬಳ್ಳಿಗೆ ವರದಿಗಳನ್ನು ಕಳುಹಿಸುವ ಕೆಲಸ ಆರಂಭವಾಯಿತು. ಬಹು-ಮುದ್ರಣ ಆವೃತ್ತಿಗಳಿದ್ದ [[ಹಿಂದೂ]] ಮತ್ತು [[ಇಂಡಿಯನ್ ಎಕ್ಸ್‍ಪ್ರೆಸ್]] ಪತ್ರಿಕೆಗಳ ಮದ್ರಾಸ್ ಕಚೇರಿಗಳಲ್ಲಿ ಕೌಜಲಗಿ ಹಾಗೂ ಶಾಮರಾವ್ ಟೆಲಿಪ್ರಿಂಟರ್ ವ್ಯವಸ್ಥೆಯ ಬಳಕೆಯ ಬಗ್ಗೆ ತರಬೇತಿ ಪಡೆದರು. ‘ಸಂಕ’ದ ಬೆಂಗಳೂರು ಆವೃತ್ತಿಯ ಬುನಾದಿ ಹಾಕುವ ಸಮಯದಲ್ಲಿಯೇ [[ತಾಯಿನಾಡು]] ಪತ್ರಿಕೆಯ ಮಾಲಿಕತ್ವ ಸ್ವಾತಂತ್ರ್ಯ ಹೋರಾಟಗಾರ [[ಪಿ.ಆರ್.ರಾಮಯ್ಯ]]ನವರಿಂದ ಎಂಜಿನಿಯರಿಂಗ್ ಕಂಟ್ರ್ಯಾಕ್ಟರ್ [[ಎಂ.ಎಸ್.ರಾಮಯ್ಯ]]ನವರಿಗೆ ಹಸ್ತಾತಂತರವಾಯಿತು (1958). ಪತ್ರಿಕೋದ್ಯೋಗದಲ್ಲಿ ಮೌಲ್ಯಗಳನ್ನು ಎತ್ತಿ ಹಿಡಿದ [[ಪಿ.ಆರ್.ರಾಮಯ್ಯ]]ನವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದವರು ‘ಸಂಕ’ದ ವಾತಾವರಣಕ್ಕೆ ಸುಲಭವಾಗಿ ಹೊಂದಿಕೊಳ್ಳುವರೆಂಬ ನಂಬಿಕೆ ಸಂಪಾದಕ [[ಮೊಹರೆ ಹಣಮಂತರಾಯ]] ಅವರದಾಗಿತ್ತು. [[ತಾಯಿನಾಡು]] ಪತ್ರಿಕೆಯ ಅನುಭವಿ ಪತ್ರಕರ್ತರನ್ನು ‘ಸಂಕ’ದ ಬೆಂಗಳೂರು ಆವೃತ್ತಿಗೆ ನೇಮಕ ಮಾಡಿಕೊಳ್ಳುವ ನಿರ್ಧಾರವಾಯಿತು. ಜತೆಗೆ ಸಂಪೂರ್ಣ ಹುಬ್ಬಳ್ಳಿಯದಾಗಿದ್ದ ‘ಸಂಕ”ವನ್ನು ಹಳೆಯ ಮೈಸೂರು ಜನರಿಗೆ ಪರಿಚಯಿಸುವ ಕಾರ್ಯಕ್ಕೆ [[ತಾಯಿನಾಡು]] ಪತ್ರಕರ್ತರು ಸೂಕ್ತ ಎಂಬ ಚಿಂತನೆಯೂ ಇತ್ತು. ಕಾದಂಬರಿಕಾರ, [[ಗ್ರಾಮಾಯಣ]] ಖ್ಯಾತಿಯ [[ರಾವಬಹಾದ್ದೂರ]] ([[ಆರ್.ಬಿ.ಕುಲಕರ್ಣಿ]]) ಅವರನ್ನು ಬೆಂಗಳೂರು ಆವೃತ್ತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು. [[ತಾಯಿನಾಡು]] ಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕ, ಸಂಪಾದಕೀಯ ಬರಹಗಾರ ಹಾಗೂ ಸಂಪಾದಕರ ನಂತರದ ಸ್ಥಾನದಲ್ಲಿದ್ದ [[ಹೆಚ್.ಆರ್.ನಾಗೇಶರಾವ್]] 1958ರ ಆಗಸ್ಟ್ ತಿಂಗಳಿನಲ್ಲಿ ‘ಸಂಕ’ವನ್ನು ಸೇರಿದರು. ನಂತರ [[ತಾಯಿನಾಡು]] ಪತ್ರಿಕೆಯ ಹಿರಿಯ ಹುದ್ದೆಗಳಲ್ಲಿದ್ದ [[ಕೆ.ಅನಂತಸುಬ್ಬರಾವ್]] ಹಾಗೂ [[ಎಸ್.ವ್ಯಾಸರಾವ್]] ‘ಸಂಕ’ ಸೇರಿದರು. ಇವರೆಲ್ಲರಿಗೂ ಮುಂಚೆ [[ತಾಯಿನಾಡು]]ವಿನಲ್ಲಿ ವ್ಯವಸ್ಥಾಪಕರಾಗಿದ್ದ [[ಕೆ.ಆರ್.ವೆಂಕಟಾಚಲಪತಿ]]ಯವರು [[ಎಂ.ಎಚ್.ಕೌಜಲಗಿ]]ಯವರ ಜತೆಗೂಡಿದ್ದರು. [[ವಿಶ್ವ ಕರ್ನಾಟಕ]]ದಿಂದ ಕವಿ [[ಅರ್ಚಕ ವೆಂಕಟೇಶ]], ಕತೆಗಾರ [[ಭಾರತೀಪ್ರಿಯ]] ([[ಎಸ್.ವೆಂಕಟರಾವ್]]), [[ಶ್ರೀನಿವಾಸ ತುಪ್ಪ]] ಸಂಪಾದಕ ಮಂಡಲಿ ಸೇರಿದರು. ನಂತರ ಯುವ ಬರಹಗಾರರಾಗಿದ್ದ [[ಮತ್ತೂರು ಕೃಷ್ಣಮೂರ್ತಿ]] ಅವರ ನೇಮಕವಾಯಿತು. [[ಪ್ರಜಾವಾಣಿ]] ಬಿಟ್ಟು [[ಎಂ.ಎಸ್.ರಾಮಯ್ಯ]]ನವರ [[ತಾಯಿನಾಡು]] ಸಮೂಹದ [[ಗೋಕುಲ]] ವಾರಪತ್ರಿಕೆಯ ಸಂಪಾದಕರಾಗಿದ್ದ [[ಖಾದ್ರಿ ಶಾಮಣ್ಣ]] ಹಾಗೂ ‘[[ಜನಪ್ರಗತಿ]]’ ಸಂಪಾದಕರಾಗಿದ್ದ [[ಬಿ.ಶ್ರೀನಿವಾಸಮೂರ್ತಿ]] ‘ಸಂಕ’ಕ್ಕೆ ಬಂದರು. ಕಲೆ-ಸಾಹಿತ್ಯ-ಸಂಸ್ಕೃತಿ ಪುಟ/ಪುರವಣಿಗಳನ್ನು ನೋಡಿಕೊಳ್ಳಲು [[ಮಾ.ನಾ.ಚೌಡಪ್ಪ]]ನವರ ನೇಮಕವಾಯಿತು.
"https://kn.wikipedia.org/wiki/ಸಂಯುಕ್ತ_ಕರ್ನಾಟಕ" ಇಂದ ಪಡೆಯಲ್ಪಟ್ಟಿದೆ