ಸಂಯುಕ್ತ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
Haldodderi (ಚರ್ಚೆ | ಕಾಣಿಕೆಗಳು) No edit summary |
Haldodderi (ಚರ್ಚೆ | ಕಾಣಿಕೆಗಳು) |
||
೬೯ ನೇ ಸಾಲು:
==ಮತ್ತೆ ಲೋಕ ಶಿಕ್ಷಣ ಟ್ರಸ್ಟ್ ಆಡಳಿತ==
ನ್ಯಾಯಾಲಯದ ಮೊಕ್ಕದ್ದಮೆಗಳು ಇತ್ಯರ್ಥವಾಗಿ ಲೋಕ ಶಿಕ್ಷಣ ಟ್ರಸ್ಟ್ ಗೆ ಆಡಳಿತ ಹಿಂದಿರುಗಿತು. ಮಾಜಿ ಮುಖ್ಯ ಮಂತ್ರಿ [[ಬಿ.ಡಿ.ಜತ್ತಿ]]ಯವರ ಅಧ್ಯಕ್ಷತೆಯಲ್ಲಿ ಟ್ರಸ್ಟ್ ಪುನಾರಚನೆಗೊಂಡಿತು. ನ್ಯಾಯಮೂರ್ತಿ [[ನಿಟ್ಟೂರು ಶ್ರೀನಿವಾಸರಾವ್]] ಸದಸ್ಯರಾಗಿ ಸೇರ್ಪಡೆಗೊಂಡರು. [[ಕೆ.ಶಾಮರಾವ್]] ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ಪತ್ರಿಕಾ ಸಮೂಹದ ವ್ಯವಸ್ಥಾಪಕ ಸಂಪಾದಕರಾಗಿ ನೇಮಕಗೊಂಡರು. ಉಪಾಧ್ಯ, ಮುತಾಲಿಕ ದೇಸಾಯಿ ಅವರ ನಿವೃತ್ತಿಯ ನಂತರ [[ನರಸಿಂಹ ಜೋಶಿ]] ಸಂಪಾದಕರಾದರು. ಕಲ್ಬುರ್ಗಿ ಆವೃತ್ತಿ ಆರಂಭವಾಯಿತು. ಆಡಳಿತ ವರ್ಗದೊಂದಿಗೆ ಭಿನ್ನಾಭಿಪ್ರಾಯದಿಂದ [[ವೆಂಕಟನಾರಾಯಣ]] ನಿರ್ಗಮಿಸಿದರು. ಜೋಶಿ ನಿವೃತ್ತರಾದರು. [[ಕೆ.ಶ್ರೀಧರ ಆಚಾರ್]] ಸಲಹೆಗಾರರಾಗಿ ಸೇರ್ಪಡೆಯಾದರು. ಸ್ಥಾನಿಕ ಸಂಪಾದಕರಾಗಿದ್ದ [[ಎ.ಗುಂಡಾಭಟ್]] ನಿವೃತ್ತರಾದರು. ಶಾಮರಾವ್ ನಿರ್ಗಮಿಸಿದರು. [[ಹಾರನಹಳ್ಳಿ ರಾಮಸ್ವಾಮಿ]] ಟ್ರಸ್ಟ್ ನ ಅಧ್ಯಕ್ಷರಾದರು. ಹಿರಿಯ ಪತ್ರಕರ್ತ [[ವಿ.ಎನ್.ಸುಬ್ಬರಾವ್]] ‘ಸಂಕ’ದ ಸಂಪಾದಕರಾದರು. ಅವರ ಅಧಿಕಾರಾವಧಿಯ ನಂತರ, ಪ್ರಧಾನಿ [[ಹೆಚ್.ಡಿ.ದೇವೇಗೌಡ]]ರಿಗೆ ಪತ್ರಿಕಾ ಕಾರ್ಯದರ್ಶಿಯಾಗಿ ದೆಹಲಿಗೆ ಹೋಗಿದ್ದ [[ಎಸ್.ವಿ.ಜಯಶೀಲರಾವ್]] ‘ಸಂಕ’ಕ್ಕೆ ಸಂಪಾದಕರಾದರು. [[ಕನ್ನಡಪ್ರಭ]]ದಿಂದ ನಿವೃತ್ತರಾಗಿ [[ಪತ್ರಿಕಾ ಅಕ್ಯಾಡೆಮಿ]] ಅಧ್ಯಕ್ಷಗಿರಿಯಿಂದಲೂ ನಿವೃತ್ತರಾಗಿದ್ದ [[ಗರುಡನಗಿರಿ ನಾಗರಾಜ]] [[ಕರ್ಮವೀರ]] ಪತ್ರಿಕೆಯ ಸಂಪಾದಕರಾದರು. ಜಯಶೀಲರಾವ್ ಅವರ ನಿರ್ಗಮನದ ನಂತರ ‘ಸಂಕ’ದ ಸಂಪಾದಕರಾಗಿ [[ಮನೋಜ್ ಗೌಡ ಪಾಟೀಲ]] ನೇಮಕಗೊಂಡರು.
ಹಾರನಹಳ್ಳಿ ರಾಮಸ್ವಾಮಿಯವರ ಪಾಟೀಲ ನಿವೃತ್ತರಾದರು. ಇದೀಗ ಪ್ರಧಾನ ವರದಿಗಾರರಾಗಿದ್ದ [[ಹುಣಸವಾಡಿ ರಾಜನ್]] ‘ಸಂಕ’ದ ಸಂಪಾದಕರಾಗಿದ್ದಾರೆ. ------------------------------------------------------------------------
[[ಚಿತ್ರ:News_Clip_02.jpg|thumb|1983ರಲ್ಲಿ ಸಂಯುಕ್ತ ಕರ್ನಾಟಕ|ಪತ್ರಿಕೆಯ ಕೆ.ಶಾಮರಾವ್ ಹಾಗೂ ಸುರೇಂದ್ರ ದಾನಿಯವರಿಗೆ ರಾಜ್ಯ ಸರ್ಕಾರದಿಂದ ಮಾಸಿಕ ಗೌರವಧನದ ಸುದ್ದಿಯಿದೆ|[[ಹೆಚ್.ಆರ್.ನಾಗೇಶರಾವ್]] ಸಂಗ್ರಹದಿಂದ]]
Line ೧೦೭ ⟶ ೧೧೨:
೧೬. [[ರಾಧಾಕೃಷ್ಣ ಭಡ್ತಿ]] - [[ವಿಜಯ ಕರ್ನಾಟಕ]] ಪತ್ರಿಕೆಯ ಸಹಾಯಕ ಸಂಪಾದಕರು
೧೭. [[ರವಿ ಬೆಳಗೆರೆ]] - ಲೇಖಕರು ಹಾಗೂ [[ಹಾಯ್ ಬೆಂಗಳೂರ್]] ಪತ್ರಿಕೆಯ ಸ್ಥಾಪಕ-ಸಂಪಾದಕರು
==ಕೆಳಗಿನ ವಿಷಯಗಳನ್ನೂ ನೋಡಿ==
|