ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Modifying: ta:இராமகிருசுண இயக்கம்; cosmetic changes
೧೦ ನೇ ಸಾಲು:
ಮಠವು ಬಾಲಕರಿಗಾಗಿ 'ಶ್ರೀರಾಮಕೃಷ್ಣ ವಿದ್ಯಾಶಾಲೆ' ಎಂಬ ಆವಾಸಿಕ ಪದವೀಪೂರ್ವ ಮಧ್ಯಮಿಕ ಶಾಲೆಯನ್ನು ನಡೆಸುತ್ತಿದೆ. 'ವೇದಾಂತ ಕಾಲೇಜು' ಎಂಬ ಪುರುಷರ ಬಿ.ಎಡ್. ಕಾಲೇಜನ್ನೂ ಇದು ನಡೆಸುತ್ತದೆ. ಸುತ್ತಮುತ್ತಲ ಹಳ್ಳಿಗಳಲ್ಲಿ, ಮುಖ್ಯವಾಗಿ [[ಬಿಳಿಗಿರಿರಂಗನ ಬೆಟ್ಟ]], ಹೆಗ್ಗಡದೇವನ ಕೋಟೆ ಮೊದಲಾದ ಸ್ಥಳಗಳಲ್ಲಿ ಗಿರಿಜನ ಕಲ್ಯಾಣಕೇಂದ್ರಗಳನ್ನು ನಡೆಸುತ್ತಿದೆ.
'ವಿವೇಕ ಪ್ರಭ' ಆಶ್ರಮದಿಂದ ಪ್ರಕಟಗೊಳ್ಳುವ ಸಾಂಸ್ಕೃತಿಕ ಮಾಸಪತ್ರಿಕೆ.
ಸ್ವಾಮಿ ಆತ್ಮವಿದಾನಂದರುನಿತ್ಯಸ್ಥಾನಂದರು ಆಶ್ರಮದ ಈಗಿನ ಅಧ್ಯಕ್ಷರು.
* [[ಬೆಂಗಳೂರು]]
ಶತಮಾನ ಕಂಡ ಬೆಂಗಳೂರು ಆಶ್ರಮ ಬಸವನಗುಡಿಯಲ್ಲಿದೆ. ಕನ್ನಡ ಮತ್ತು ಇಂಗ್ಲೀಶ್ ಭಾಷೆಗಳೆರಡರಲ್ಲೂ ಪುಸ್ತಕ ಪ್ರಕಟಿಸುವ ಈ ಸಂಸ್ಥೆ ಪ್ರಸಿದ್ಧವಾಗಿದೆ.
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ